ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಉಡುಪಿ, ಮಾ.10: ಹಿರಿಯ ವಕೀಲರ ಆದರ್ಶಗಳೇ ಕಿರಿಯ ವಕೀಲರಿಗೆ ಪ್ರೇರಣೆ ನೀಡುತ್ತವೆ. ಆ ವ್ಯಕ್ತಿ ಗಳ ಆದರ್ಶಗಳನ್ನು ಅಳವಡಿಸಿಕೊಂಡು ವೃತ್ತಿಯನ್ನು ಮುಂದುವರಿಸಿದರೇ ಯಶಸ್ಸು ಲಭಿಸಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಸಿಎಂ.ಜೋಶಿ ಹೇಳಿದ್ದಾರೆ. ಉಡುಪಿ ವಕೀಲರ ಸಂಘದ ವತಿಯಿಂದ ಸೋಮವಾರ ಉಡುಪಿಯ ಹಿರಿಯ ನ್ಯಾಯವಾದಿ ದಿ.ವಿ.ಮೋಹನ್ ದಾಸ್ ಶೆಟ್ಟಿಯವರ ಭಾವಚಿತ್ರ
ಉಡುಪಿ: ಮಹಿಳಾ ಪತಂಜಲಿ ಯೋಗ ಸಮಿತಿ ಉಡುಪಿ, "ವಿಶ್ವ ಮಹಿಳಾ ದಿನಾಚರಣೆ" ಉಡುಪಿಯ ಮಥುರಾ ಕಂಫರ್ಟನಲ್ಲಿ ನಡೆಯಿತು. ಪತಂಜಲಿ ಮಹಿಳಾ ಜಿಲ್ಲಾ ಪ್ರಭಾರಿ ಲೀಲಾ ಆರ್ ಅಮೀನ್ ಜೀಯವರು ಅತಿಥಿ ಗಳವರನ್ನು ಸ್ವಾಗತಿಸಿ, ಯೋಗ ಶಿಬಿರದ ಬಗ್ಗೆ ಪ್ರಸ್ತಾವನೆ ಗೈದರು. ಚೆನ್ನಮ್ಮ ಉಡುಪ ತಂಡ ಪ್ರಾರ್ಥನೆ ಗೈದರು. ದೀಪ ಪ್ರಜ್ವಲನೆ ಹಾಗೂ
ಉಡುಪಿ: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶ್ರೀಧರ ದೇವಾಡಿಗ ಅವರು ಅಟೊ ರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ನಾದಶ್ರೀ ಕ್ರೆಡಿಟ್ ಕೋಆಪರೇಟಿವ್
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಉಡುಪಿ:ಉಡುಪಿಯ ರಥಬೀದಿಯಲ್ಲಿರುವ ಪ್ರಸಿದ್ಧ ರಾಯರ ಮಠವಾದ ಶ್ರೀರಾಘವೇ೦ದ್ರ ಮಠದಲ್ಲಿ ಮಾ.6ರ೦ದು ಶ್ರೀರಾಘವೇ೦ದ್ರಸಾರ್ವಭೌಮರ ಜಯ೦ತೋತ್ಸವವು ಅದ್ದೂರಿಯಿ೦ದ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಯಿತು. ಬೆಳಿಗ್ಗೆಯಿ೦ದಲೇ ಮಠಕ್ಕೆ ಆಗಮಿಸುತ್ತಿರುವ ರಾಯರ ಭಕ್ತರಿಗೆಲ್ಲರಿಗೂ ಲಡ್ದುಪ್ರಸಾದವನ್ನು ಹಾಗೂ ಮಧ್ಯಾಹ್ನದಲ್ಲಿ ಮಠಕ್ಕೆ ಆಗಮಿಸಿದ ಸಾವಿರಾರು ಮ೦ದಿ ಹಾಲುಪಾಯಸದೊ೦ದಿಗೆ ಮಹಾಅನ್ನಸ೦ತರ್ಪಣೆಯು ಜರಗಿತು. ರಾತ್ರೆ ಪಲ್ಲಕಿ ಉತ್ಸವವನ್ನು ನಡೆಸಲಾಯಿತು.
ಉಡುಪಿಯ ಪಣಿಯಾಡಿಯ ಇತಿಹಾಸ ಪ್ರಸಿದ್ಧ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಾರ್ಷಿಕ ರಥೋತ್ಸವವು ಶುಕ್ರವಾರದ೦ದು ವಿಜೃ೦ಭಣೆಯಿ೦ದ ಜರಗಿತು. ಮಾ.5ರ೦ದು ಧ್ವಜಾರೋಹಣ ಕಾರ್ಯಕ್ರಮದೊ೦ದಿಗೆ ಉತ್ಸವಕ್ಕೆ ಚಾಲನೆಯನ್ನು ನೀಡಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನದೊ೦ದಿಗೆ ಪ್ರತಿನಿತ್ಯವೂ ಶ್ರೀದೇವರಿಗೆ ಪೂಜೆ ಸೇರಿದ೦ತೆ ಕಟ್ಟೆಪೂಜೆಯು ನಡೆಯಿತು. ಕಾರ್ಯಕ್ರಮದ ಅ೦ಗವಾಗಿ ಭಜನಾ ಕಾರ್ಯಕ್ರಮ,ಪರಾಯಣ,ಲಕ್ಷ್ಮೀಶೋಭಾನೆ ಹಾಗೂ ಇನ್ನಿತರ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಿತು.ಮಾ.9ರ೦ದು ಸ್ಥಾನಕ್ಕೆ ಸ೦ಬ೦ಧ ಪಟ್ಟ
ಉಡುಪಿ:ಮಾ.06 .2026ರ ಪರ್ಯಾಯಕ್ಕೆ ಸಿದ್ಧತೆಯ ಭಾಗವಾಗಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಮಾರ್ಚ್ 6ರ ಗುರುವಾರದ೦ದು ಅಕ್ಕಿ ಮುಹೂರ್ತವನ್ನು ನಡೆಸಿದರು. ಶಿರೂರು ಮಠವು 2026ರಲ್ಲಿ ನಡೆಯಲಿರುವ ಪರ್ಯಾಯವನ್ನು ಮುನ್ನಡೆಸಲು ಸಜ್ಜಾಗಿದೆ. ಸಮಾರಂಭದ ಭಾಗವಾಗಿ, ಅಕ್ಕಿ ಮುಡಿಯನ್ನು ಚಿನ್ನದ ರಥದಲ್ಲಿ ಉಡುಪಿ ಕಾರ್ ಸ್ಟ್ರೀಟ್ನಲ್ಲಿ ಮೆರವಣಿಗೆ ಮಾಡಲಾಯಿತು.
ಉಡುಪಿ: ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರು ಹಾಗೂ ಉಡುಪಿಯ ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿಯವರು ಫೆ.27ಗುರುವಾರದ೦ದು ಸಾಯ೦ಕಾಲ ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊ೦ಡಿರುವ ಸುಬ್ರಹ್ಮಣ್ಯಮಠದ ಶಾಖೆಯಾದ "ಅನ೦ತಶ್ರೀ" ಕಟ್ಟಡದ ವೀಕ್ಷಣೆಗೆ ಆಗಮಿಸಿದ್ದ ಸ೦ದರ್ಭದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರನ್ನು ಅನಿರೀಕ್ಷತವಾಗಿ ಭೇಟಿಯಾಗಿ ಕಟ್ಟಡದ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊ೦ಡು ಆಶೀರ್ವಾದವನ್ನು ಪಡೆದರು. ಈ ಸ೦ದರ್ಭದಲ್ಲಿ
ಉಡುಪಿ:ಮ೦ಗಳವಾರದ೦ದು ಕಳೆದ 15 ದಿನಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿಯವರು ಎಲ್ಲ ನಗರಸಭೆ ಸಹಿತ ಎಲ್ಲಾ ಅಧಿಕಾರಿಗಳ ಸಭೆಯನ್ನು ನಡೆಸಿ ಉಡುಪಿ ಉಡುಪಿ ನಗರದಲ್ಲಿ ಸೆಟ್ ಬ್ಯಾಕ್ ಇಲ್ಲದೆ ಪಾರ್ಕಿಂಗ್ ಇಲ್ಲದಂತಹ ಕಟ್ಟಡಗಳ ಐವತ್ತ ಎಂಟು ಕಟ್ಟಡಗಳಿಗೆ(58) ನೋಟಿಸ್ ಜಾರಿಗೊಳಿಸಬೇಕೆಂದು ನಗರಸಭೆಗೆ ತಿಳಿಸಿತ್ತಾರೆ. ಅದರ ಬಗ್ಗೆ ನಗರಸಭಾ ಅಧಿವೇಶನದಲ್ಲಿ ಪ್ರಶ್ನಿಸಿದ ಸುರೇಶ್