ಲೋಕಾಯುಕ್ತ ಅಧಿಕಾರಿಗಳೇ ಮೊದಲು ಚುನಾಯಿತ ಪ್ರತಿನಿಧಿಗಳ ಮನೆ ಮೇಲೆ ದಾಳಿ ನಡೆಸಿ. ಚುನಾಯಿತ ಪ್ರತಿನಿಧಿಗಳು ಗಳಿಸಿದ ಜನರ ಹಣದ ಲಾಭದ ಹಣ ಎಷ್ಟು ಅ೦ತ ಮೊದಲು ಪತ್ತೆ ಹಚ್ಚಿ. ಸಸ್ಪೆ೦ಡ್ ಆದ ಅಧಿಕಾರಿಗಳು ಇ೦ದು ರಾಜ್ಯದ ಲೋಕಾಯುಕ್ತದಲ್ಲಿ ಇರುವುದು ಬಿಟ್ಟರೆ ಹೊಸ ಅಧಿಕಾರಿಗಳು ಯಾರೂ ಇಲ್ಲ. ಇದ್ದರೆ ಅವರು ನಿದ್ದೆ
ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್ ದಾಳಿ ನಡೆಸಿದರು. ಉಡುಪಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಕರ್ನಾಟಕ ಪ್ರವಾಸದ ಭಾಗವಾಗಿ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಸದ್ಯ ಕೃಷ್ಣ ಮಠದ ಪರ್ಯಾಯ ಪೀಠವನ್ನು ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 15ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು ಸ೦ಸ್ಥೆಯ
ಉಡುಪಿ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ (1.5) ಎಂದು ಗುರುತಿಸಲಾಗಿದೆ. ಈತ ಹೆರಂಜೆಯ ಪ್ರಶಾಂತ್ ಪೂಜಾರಿ ಹಾಗೂ ಸುಚಿತ್ರ ಪೂಜಾರಿ ದಂಪತಿಯ ಪುತ್ರನಾಗಿದ್ದಾನೆ. ದಕ್ಷ್ ಗೆ ದಿಯಾ
ಶಿರ್ವ:ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಎಂಬಲ್ಲಿನ ಪಾಪನಾಶಿನಿ ಹೊಳೆಯಲ್ಲಿ ಜಾನುವಾರಿನ ಅವಶೇಷಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರ್ವ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಿರ್ವ ಗ್ರಾಮದ ಕಾಪು ತಾಲೂಕಿನ ಬಾಬು ಸ್ವಾಮಿ ದೈವಸ್ಥಾನದ ಸಮೀಪದ ಪದವಿನ ನಿವಾಸಿ ಅಶೋಕ್ (52) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜೂನ್
ಅಧಿಕ ಮಾಸದ ದಿನವಾದ ಬುಧವಾರದ೦ದು ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಮಲ್ಲಿಗೆ ಹೂವಿನಾಲ೦ಕಾರದನ್ನು ಪ್ರಧಾನ ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು. ಶ್ರೀದೇವರ ಪರಿಚಾರಿಕೆಯ ಗಿರೀಶ್ ಭಟ್ ರವರು ಸಹಕರಿಸಿದರು.
ಉಡುಪಿ ನಗರ ಸಭೆಯ ಗು೦ಡಿಬೈಲು ವಾರ್ಡಿನ ದೊಡ್ಡನ್ನಗುಡ್ಡೆ ಮಸೀದಿಯ ಬಳಿ ಮುಸ್ಲಿ೦ ಮನೆಯವರು ಮನೆಯೊ೦ದರ ಮೇಲ್ಚಾವಣಿಯನ್ನು ಕಟ್ಟುತ್ತಿದ್ದು ಈ ಸಮಯದಲ್ಲಿ ಪಕ್ಕದಲ್ಲಿ ಹ೦ಚಿನ ಮನೆಯವರ ಮೇಲೆ ಕೆಲಸದಾಳುಗಳು ಇಟ್ಟಿಗೆಯನ್ನು ಹೊತ್ತು ಹಾಕಿ ಮನೆಯ ಹ೦ಚು ಹೊಡೆದ ಕಾರಣ ನಗರ ಪೊಲೀಸ್ ಠಾಣೆ ಪೋನ್ ಕರೆಯ ಮೂಲಕ ತಮಗೆ ಅದ
ಮಲ್ಪೆ: ದ್ವೈತ ಮತ ಸಂಸ್ಥಾಪಕ ಆಚಾರ್ಯ ಮಧ್ವರ ಭಕ್ತಿಗೆ ಒಲಿದುಬಂದ ಕೃಷ್ಣನಿಂದಾಗಿ ಉಡುಪಿಗೆ ಹೆಸರು ಬಂದಿದ್ದು, ದ್ವಾರಕೆಯಿಂದ ಹಡಗಿನ ಮೂಲಕ ಉಡುಪಿಗೆ ಬರುವ ಮುನ್ನ ನೆಲೆಯಾದ ಮಲ್ಪೆ ಕೂಡಾ ಪವಿತ್ರವಾಗಬೇಕು. ನಮ್ಮೆಲ್ಲರ ಬದುಕಿಗೆ ದೀಪಸ್ತಂಭವಾಗಬೇಕು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶಿಸಿದರು. ಮಲ್ಪೆ