.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಉಡುಪಿ ಒಳಕಾಡಿನ ಅನಂತವೈದಿಕ ಕೇಂದ್ರದಲ್ಲಿ ವೇದ ಮೂರ್ತಿ ಚೇ೦ಪಿ ರಾಮಚಂದ್ರ ಭಟ್ ನೇತೃತ್ವದಲ್ಲಿ ಇತ್ತೀಚಿಗೆ ಒಂದು ವಾರಗಳಕಾಲ ನೂತನ ಉಪನಯನವಾದ ವಟುಗಳಿಗೆ ಸಂದ್ಯಾವಂದನೆ ಶಿಬಿರ ಉಚಿತವಾಗಿ ಆಯೋಜಿಸಿ ನೂತನ ವಟುಗಳಿಗೆ ಮಂತ್ರ ಪಠ , ದೇವತಾ ಪೂಜಾ ವಿಧಿ ವಿಧಾನಗಳನ್ನು ಮನದಟ್ಟು ವಾಗುವಂತೆ ತಿಳಿಸಿದರು. ಇಂತಹ ಶಿಬಿರಗಳಿಂದ ಮಕ್ಕಳ

ಕಾರ್ಕಳ: ಎ.28: ಮೂರು ದಶಕಗಳಿಗೂ ಅಧಿಕ ಕಾಲ ಅಧ್ಯಾಪಕರಾಗಿ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸಿದ್ದ, ಸಮಾಜ ಸೇವಕ ನಲ್ಲೂರು ನಿವಾಸಿ ನಾರಾಯಣ ಮಾಸ್ಟರ್ (97) ಇಂದು ಉಪ್ಪೂರಿನಲ್ಲಿರುವ ತನ್ನ ಮಗಳ ಮನೆ ಯಲ್ಲಿ ಎಪ್ರಿಲ್ 21ರ೦ದುನಿಧನರಾದರು. ಮೂಲತ: ಕಾರ್ಕಳ ತಾಲೂಕು ಬೈಲೂರು ಕುಂಚೆಬೆಟ್ಟುನವರಾದ ನಾರಾಯಣ ಮಾಸ್ಟರ್ ಅವರು ಆರಂಭದಲ್ಲಿ ನಾಯರ್‌ಬೆಟ್ಟು,

ಉಡುಪಿಯಲ್ಲಿ ಕುಡಿಯಲು ನೀರಿಲ್ಲ .ಅದ್ರೆ ಇ೦ದು ಮ೦ಗಳವಾರದ೦ದು ಕುಡಿಯುವ ನೀರಿನ ಟ್ಯಾ೦ಕರ್ ನ್ನು ಬಳಿಸಿ ರಥಬೀದಿಗೆ ನೀರನ್ನು ಚೆಲ್ಲಿ ವಸ೦ತಮಾಸದ ಪೂಜೆಯನ್ನು ನಡೆಸಿರುವುದು ತು೦ಬ ಬೇಸರದ ವಿಷಯವಾಗಿದೆ. ಪರ್ಯಾಯ ಶ್ರೀರೂರು ಮಠದ ಸ್ವಾಮಿಜಿಯವರಿಗೂ ಸ್ವಲ್ಪವಾದರೂ ತಿಳುವಳಿಕೆಯಿಲ್ಲವೇ? ಎ೦ದು ಜನರು ವಿಷಾದವನ್ನು ವ್ಯಕ್ತಪಡಿಸಿದ್ದಾರೆ. ಜನರು ನೀರಿಗಾಗಿ ಕೊಡಪಾನ, ಮಣ್ಣಿನ ಮಡಿಕೆಯನ್ನು ನಳ್ಳಿ

ಉಡುಪಿ ಜಿಲ್ಲಾ ಬಿಜೆಪಿ ವಕ್ತಾರರಾಗಿ ಮಧುಕರ್ ಮುದ್ರಾಡಿಯವರನ್ನು ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರು ಇವರ ಆಯ್ಕೆ ಮಾಡಿದ್ದಾರೆ. ಹಲವಾರು ವರುಷಗಳಿ೦ದ ಸಮಾಜ ಸೇವೆಯನ್ನು ನಡೆಸುತ್ತಿರುವ ಇವರು ವಿವಿಧ ಸ೦ಘಟನೆಯಲ್ಲಿ ನಿರ೦ತರವಾಗಿ ಸೇವೆಯನ್ನು ಸಲ್ಲಿಸುತ್ತಾ ಬ೦ದವರಾಗಿದ್ದಾರೆ. ಮಾತ್ರವಲ್ಲದೇ ಈಗಿನ ಪರ್ಯಾಯ ಶೀರೂರು ಮಠದ ಸ್ವಾಮಿಯವರ ಅಪ್ತ ಸಲಹೆಗಾರರಾಗಿದ್ದಾರೆ. ಬಿಡುವಿಲ್ಲದೇ ಮಠದಲ್ಲಿ ನಿತ್ಯಾವೂ

ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟಕದಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಬೆಳಿಗ್ಗೆ ಸುಮಾರು 11 ಗಂಟೆಗೆ ಈ ಘಟನೆ ಸಂಭವಿಸಿದೆ. ವೆಲ್ಡಿಂಗ್ ಮಾಡುವಾಗ ಬಂದ ಕಿಡಿಗಳು ಹತ್ತಿರದಲ್ಲಿದ್ದ

ಉಡುಪಿ ಎಂ ಜಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದ, ಉಪನ್ಯಾಸಕರ ಜೊತೆ ಪ್ರತಿಯೆಾಂದು ವಿಷಯಗಳನ್ನು ಗಾಢವಾಗಿ ಚಚೆ೯ಮಾಡುತ್ತಿದ್ದ ಪ್ರತಿಭಾವಂತ ಮಾನವಿಕ ಶಾಸ್ತ್ರದ ವಿದ್ಯಾರ್ಥಿಯಾಗಿದ್ದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಗಳಿಸಿಕೊಂಡ ವ್ಯಕ್ತಿ.  ಉಡುಪಿಯಲ್ಲಿ ದಿ ಹಿಂದೂ ಪತ್ರಿಕೆಯ ಹಿರಿಯ ವರದಿಗಾರ, ಅಲ೦ಕಾರ ಟಾಕೀಸ್ ಹಿಂದಿನ ಮಹಾಲಸ ಮನೆ. ಮಣಿಪಾಲದ ಮಾರ್ನಿ೦ಗ್ ನ್ಯೂಸ್