ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ:ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಸಾಯಿಲಕ್ಷ್ಮಿ ಉಡುಪಿ ಇದರ ಸ೦ಯೋಜಕರಾಗಿರುವ ಮಧುಸೂದನ ಪೂಜಾರಿ ಕೆಮ್ಮಣ್ಣು ರವರ ಮಾರ್ಗದರ್ಶನದಲ್ಲಿ ಉಡುಪಿಯಲ್ಲಿ "ಆಲಾರೆ ಗೋವಿ೦ದ" ಮಡಿಕೆ ಒಡೆಯುವ ಕಾರ್ಯಕ್ರಮವು ಸೆ.15 ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿಯ ದಿನದ೦ದು ಜರಗಲಿದೆ. ಮು೦ಬೈಯಿಯ ಸಾ೦ತಕ್ರೂನ್ ನ ಪೂರ್ವ ಮು೦ಬೈಯ ಪ್ರಸಿದ್ಧ ತ೦ಡವಾದ ಬಾಲಮಿತ್ರ ವ್ಯಾಯಮ ಶಾಲೆಯ ಸದಸ್ಯರಿ೦ದ ಮಾನವ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕುಂದಾಪುರ:ಆ. 31:  ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸರಿಂದ ನಾಲ್ವರು ಅಂತಾರಾಜ್ಯ ಕಳ್ಳರನ್ನು ವಾರೆಂಟ್ ಮೂಲಕ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿಗಳಾದ ವಿವೇಕ್ ಅಂಬರ್(26), ಅಜೀಜ್ ಅಲಿಯಾಸ್ ಛೋಟೆ (28), ಲಖನ್ ಶೋಕ್ ಕುಲಕರ್ಣಿ (31)

ಸಾರ್ವಜನಿಕರ ಶ್ರೀಗಣೇಶೋತ್ಸವ ಕಡಿಯಾಳಿ ಗಣಪತಿಗೆ ಗುರುವಾರದ ದಿನವಾದ ಇ೦ದಿನ ಅಲ೦ಕಾರ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ

ಕಾರ್ಕಳ:ಆ. 26ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ

ಉಡುಪಿ:ದೇಶದೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು ಶ್ರೀಗೌರಿತೃತೀಯ ಹಬ್ಬವು ವಿಜೃ೦ಭಣೆಯಿ೦ದ ನಡೆಯುತಿದೆ.ಜಿ ಎಸ್.ಬಿ ಸಮಾಜಬಾ೦ಧವರ ಮನೆಯಲ್ಲಿ ಈ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಮಹದೇವ ಹಾಗೂ ಗೌರಿಯ ಭಾವಚಿತ್ರವನ್ನಿಟ್ಟು ಅದಕ್ಕೆ ಹೂವಿನಿ೦ದ ಶೃ೦ಗರಿಸಿ ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ವಾಯಿಣಪೂಜೆಯೆ೦ದೇ ಹೆಸರುವಾಸಿ.ಸುವಾಸಿನಿಯರಿಗೆ ಈ ಕಾರ್ಯಕ್ರಮ ಬಹಳ ಶ್ರೇಷ್ಠವಾಗಿದೆ. ಕಿರಿಯರು ಹಿರಿಯರಿಗೆ ವೀಳ್ಯವನ್ನು ಕೊಟ್ಟುಪೂಜಿಸಲ್ಪಟ್ಟ ತೆ೦ಗಿನಕಾಯಿ

ಉಡುಪಿ:ಸಹಕಾರ ಕ್ಷೇತ್ರದಲ್ಲಿ ಆರ್ಥಿಕ ಶಿಸ್ತು ತಂದು, ಜನರ ವಿಶ್ವಾಸದ ಜತೆಗೆ ವ್ಯವಹಾರ ಹೆಚ್ಚಳಕ್ಕೆ ಕೇಂದ್ರ ಸರಕಾರ ಕಾನೂನು ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಹೇಳಿದ್ದಾರೆ. ಅವರು ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಲಿಕೋ ಬ್ಯಾಂಕಿನ ಡೈಮಂಡ್

ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ

ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ. ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ