ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ:ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಹರೀಶ್ ಕಿಣಿ ಅವರು ಈ

ಉಡುಪಿ:ಅಂಬೇಡ್ಕರ್ ಇಲ್ಲದೆ ಹೋಗಿದ್ದರೆ ಈ ದೇಶದ ದಲಿತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮಾಲೀಕರ ಹಂಡೆಗೆ ನೀರು ತುಂಬುವ ಕೆಲಸ ಮಾಡಿಕೊಂಡಿರುತ್ತಿದ್ದರು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಭಾನುವಾರ ಉಡುಪಿಯ ಟೌನ್ ಹಾಲ್ ನಲ್ಲಿ ನಡೆದ ಉಡುಪಿ

ಉಡುಪಿ: Aug.1.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಕಳೆದ 26 ವರ್ಷ ಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ ಪ್ರೇಮಾನಂದ್ ರಾವ್ 1999ರಿಂದ ಉಡುಪಿ ಕಚೇರಿಯಲ್ಲೇ ಕರ್ತವ್ಯವನ್ನು ಉತ್ತಮವಾಗಿ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ ಈ ಬಾರಿ ಅತೀ

ಮಂಗಳೂರು/ಉಡುಪಿ:ಜು. 29,ನಾಗಾರಾಧನೆಗೆ ಮೀಸಲಾಗಿರುವ ಹಬ್ಬವಾದ ನಾಗರ ಪಂಚಮಿಯನ್ನು ಕರಾವಳಿ ಭಾಗದಲ್ಲಿ ಇಂದು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಮುಂದಿನ ಹಬ್ಬಗಳ ಸರಣಿಯಾದ ಉಪಕರ್ಮ, ರಕ್ಷಾ ಬಂಧನ, ಕೃಷ್ಣ ಜನ್ಮಾಷ್ಟಮಿ ಮತ್ತು ಗಣೇಶ ಚತುರ್ಥಿಯ ಆರಂಭವನ್ನು ಸೂಚಿಸುವ ನಾಗರ ಪಂಚಮಿಯನ್ನು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ದೇವಸ್ಥಾನ ಮತ್ತು ವಿವಿಧ

ಉಡುಪಿ: ಉಡುಪಿ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವಕ್ಕೆ ಈ ಬಾರಿ 125ನೇ ವರ್ಷದಾಗಿದೆ.ಈಗಾಗಲೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಬೇಕಾಗುವ ಸಕಲ ಸಿದ್ದತೆಯನ್ನು ಬಿರುಸಿನಿ೦ದ ಮಾಡಲಾಗುತ್ತಿದೆ. ಮುಖ್ಯವಾಗಿ ಒ೦ದುವಾರಗಳ ಕಾಲ ಪೂಜೆ ನಡೆಯಲಿರುವ ಶ್ರೀವಿಠೋಬರಖುಮಾಯಿ ದೇವರ ಪೀಠವನ್ನು ಹಾಗೂ ಮೂರ್ತಿಯನ್ನು

ಉಡುಪಿ:"ಭಗವಾನ್ ಶ್ರೀಕೃಷ್ಣನ ದಿವ್ಯ ಬೋಧನೆಗಳು ಕರ್ಮ, ಧರ್ಮ, ಭಕ್ತಿ, ಜ್ಞಾನ ಮತ್ತು ಸೇವೆಯನ್ನು ಸಮತೋಲನಗೊಳಿಸಲು ಜೀವನದಲ್ಲಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತವೆ. ಭಗವಾನ್ ಶ್ರೀಕೃಷ್ಣನ ಸಂದೇಶದಂತೆ ಧರ್ಮದ ಹಾದಿಯಲ್ಲಿ ನಡೆದು ಸಮಾಜ ಕಲ್ಯಾಣಕ್ಕೆ ಶ್ರಮಿಸೋಣ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು. ಜುಲೈ 25 ರಂದು ಉಡುಪಿ ಶ್ರೀಕೃಷ್ಣ

ಉಡುಪಿ, ಜು. 26 : ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದ ಮುಖ್ಯ ದ್ವಾರದಲ್ಲಿ ಶನಿವಾರ ಮುಂಜಾನೆ 1.30ಗಂಟೆ  ಸುಮಾರಿಗೆ ಕಳ್ಳತನ ನಡೆಸಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಸಾರ್ವಜನಿಕರು ಹಿಡಿದಿದ್ದಾರೆ. ದುಷ್ಕರ್ಮಿಗಳು ದೇವಸ್ಥಾನದ ಮುಂಭಾಗದ ಗೇಟ್‌ನ ಬೀಗ ಮುರಿಯಲು ಯತ್ನಿಸಿದ್ದು ಕರ್ತವ್ಯದಲ್ಲಿದ್ದ ಭದ್ರತಾ ಸಿಬ್ಬಂದಿಯೊಬ್ಬರು ಅವರನ್ನು ತಡೆದಾಗ ಅಲ್ಲಿಂದ ಪರಾರಿಯಾಗಿದ್ದಾರೆ. ಅವರ ಚಟುವಟಿಕೆಗಳಿಂದ ಸಂದೇಹಗೊಂಡ

ಬ್ರಹ್ಮಾವರ:ಜು. 24: ಬ್ರಹ್ಮಾವರ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ಸಾಮಾಜಿಕ ಹೋರಾಟಗಾರ ಸತೀಶ್ ಪೂಜಾರಿ ಬಾರ್ಕೂರು ಜುಲೈ 23 ರಂದು ನಿಧನರಾಗಿದ್ದಾರೆ. ಸತೀಶ್ ಪೂಜಾರಿ ಅವರು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಬ್ರಹ್ಮಾವರ ತಾಲೂಕು ರಚನೆಗಾಗಿ ಸತೀಶ್ ಪೂಜಾರಿ ಅವರು ನಿರಂತರ ಹೋರಾಟ ನಡೆಸಿದ್ದರು. 1975ರ ಏಪ್ರಿಲ್ 1ರಂದು

ಉಡುಪಿ: ಉಡುಪಿ ಸಮೀಪದ ಇತಿಹಾಸ ಪ್ರಸಿದ್ಧ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 96ನೇ ಭಜನಾ ಸಪ್ತಾಹಮಹೋತ್ಸವವು ಜುಲಾಯಿ 30ರಿ೦ದ ಮೊದಲ್ಗೊ೦ಡು ಅಗಸ್ಟ್ 6ರ೦ದು ಮ೦ಗಲೋತ್ಸವವು ಕಾರ್ಯಕ್ರಮವು ಜರಗಲಿದೆ. ಈ ಬಾರಿಯ ಸಪ್ತಾಹ ಮಹೋತ್ಸವದಲ್ಲಿ ಹಲವು ಬದಲಾವಣೆಗಳಿಗಿದೆ. ದೇವರ ಪೇಟೆ ಉತ್ಸವ ಹಾಗೂ ಶ್ರೀದೇವರಿಗೆ ತೊಟ್ಟಿಲ ಪೂಜೆಯು ಇರುವುದಿಲ್ಲ. ಸಾಯ೦ಕಾಲ 6ರಿ೦ದ 8ರ ವರೆಗೆ