....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ " ಉಡುಪಿ ದಸರಾ" ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು. ಈ

ಉಡುಪಿ: ಸೆ.17,ಇಂದ್ರಾಳಿ ರೈಲ್ವೆ ಸೇತುವೆಯ ಬಹುನಿರೀಕ್ಷಿತ ಕೆಲಸವು ಅಂತಿಮ ಹಂತದತ್ತ ಸಾಗುತ್ತಿದೆ ಮತ್ತು ಸೆಪ್ಟೆಂಬರ್ 21 ರ ಭಾನುವಾರದಂದು ನಿಗದಿಯಾಗಿರುವ ಉದ್ಘಾಟನೆಗೆ ಮುಂಚಿತವಾಗಿ ಪೂರ್ಣಗೊಳ್ಳುವ ಹಂತದಲ್ಲಿದೆ. ಹೊಸ ಇಂದ್ರಾಳಿ ರೈಲ್ವೆ ಸೇತುವೆಯನ್ನು ಸೆಪ್ಟೆಂಬರ್ 21, 2025 ರ ಭಾನುವಾರ ಭಾರತ ಸರ್ಕಾರದ ರೈಲ್ವೆ ಸಚಿವ ವಿ. ಸೋಮಣ್ಣ ಉದ್ಘಾಟಿಸಲಿದ್ದಾರೆ. ಇಂದ್ರಾಳಿ

ಉಡುಪಿ, ಸೆ.11: ಉಡುಪಿಯಲ್ಲಿ ನೆಲೆಸಿರುವ ಮಲಯಾಳಿಗಳ ನೂತನ ಸಂಘಟನೆಯಾಗಿರುವ ಕೇರಳ ಸಮಾಜಂ ಉಡುಪಿ ವತಿಯಿಂದ ಮೊದಲ ಓಣಂ ಸಂಭ್ರಮಾಚರಣೆ ಸೆ.14ರ ರವಿವಾರ ಉಡುಪಿಯ ಅಮ್ಮಣ್ಣಿ ರಾಮಣ್ಣ ಸಭಾಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷ ಅರುಣ್‌ಕುಮಾರ್ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಗೋವಾದ

ಉಡುಪಿ: ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ನಡೆದಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ. ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು

ಉಡುಪಿ: ಅಂಬಲಪಾಡಿಯ ಶ್ರೀ ಲಕ್ಷ್ಮಿ ಜನಾರ್ಧನ ಯಕ್ಷಗಾನ ಕಲಾಮಂಡಳಿಯ 67ನೇ ವಾರ್ಷಿಕ ಮಹಾಸಭೆ ದಿನಾಂಕ: 7-9 -2025ರಂದು ಕೆ.ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಶ್ರೀ ಪ್ರಕಾಶ ಹೆಬ್ಬಾರ ಗತ ಸಭೆಯ ವರದಿ ಮಂಡಿಸಿದರು. ಎ ನಟರಾಜ ಉಪಾಧ್ಯಾಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ ಹೆಬ್ಬಾರರನ್ನು 2025

ಉಡುಪಿ: ಉಡುಪಿ ಹಾಗು ಮಂಗಳೂರು ಜಿಲ್ಲೆಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಸಂಪೂರ್ಣವಾಗಿ ಹಾಳಾಗಿ ಕಳೆದ ಕೆಲವು ವರ್ಷಗಳಿಂದ ಇದರ ನಿರ್ವಹಣೆ ಇಲ್ಲದಂತಾಗಿದೆ. ಆದರೆ ನಮ್ಮ ಲೋಕಸಭಾ ಸದಸ್ಯರು ಇದರ ಬಗ್ಗೆ ಹೇಳಿಕೆಯನ್ನು ನೀಡಿ ನಾವು ಇದನ್ನು ಕೂಡಲೆ ಸರಿಪಡಿಸುತ್ತಿವೆ ಎಂಬುದನ್ನು ಕೆಲವು ತಿಂಗಳುಗಳ ಹಿಂದೆ ಪತ್ರಿಕಾ ಹೇಳಿಕೆ ನೀಡುತ್ತಾ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.14,15ರ೦ದು ನಡೆಯಲಿರುವ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಮಹಿಳೆಯರಿಗಾಗಿ ವಿವಿಧ ಆಟೋಸ್ಪರ್ಧೆಯನ್ನು ಭಾನುವಾರದ೦ದು ನಡೆಸಲಾಯಿತು. ಟೊ೦ಕ,ತಲೆಮೇಲೆ ಬಟ್ಟಲನ್ನು ಹಿಡಿದು ನಡೆದುಕೊ೦ಡು ಹೋಗುವ ಸ್ಪರ್ಧೆ, ಗೋಣಿ ಚೀಲದೊಳಗೆ ಕಾಲು ಹಾಕಿ ಹಾರಿಹೋಗುವ ಸ್ಪರ್ಧೆ, ನಿಧಾನ ಸೈಕಲ್ ಬಿಡುವ ಸ್ಪರ್ಧೆ ಹಾಗೂ ಇತರರ ಆಟಗಳ ಸ್ಪರ್ಧೆಯನ್ನು ಉಡುಪಿಯ ರಥಬೀದಿಯ ಪುತ್ತಿಗೆ ಮಠದ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ  ಶ್ರೀಕೃಷ್ಣ ಜನ್ಮಾಷ್ಠಮಿಯ  ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.