ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ ಜು.6 ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ, ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು ಗುರುತಿಸಲಾಗಿದೆ.

ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು. ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

ಉಡುಪಿ:ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ "ಮುಷ್ಠಿಕಾಣಿಕೆ" ಸಮರ್ಪಣೆಯ ಕಾರ್ಯಕ್ರಮವು ಬುಧವಾರದ೦ದು ಪುರೋಹಿತರಾದ ಪಾಡಿಗಾರು ಶ್ರೀನಿವಾಸ ತ೦ತ್ರಿಯವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ಮತ್ತು ಸಮಿತಿಯ ಸರ್ವಸದಸ್ಯರು

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್

ಉಡುಪಿ:ಕೇಂದ್ರದ ಮೋದಿ ಸರಕಾರವು ಪಾಕಿಸ್ತಾನದ ವಿರುದ್ಧ ಯುದ್ಧ ವಿರಾಮ ಘೋಷಣೆ ರಾಜ್ಯದ ಬಿಜೆಪಿ ಪಕ್ಷದ ಒಳ ಜಗಳವನ್ನು ಮರೆಮಾಚಲು ತುರ್ತು ಪರಿಸ್ಥಿತಿಯ ಬಗ್ಗೆ ಸುಳ್ಳು ಹೇಳಿಕೆ ನೀಡಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿರುವ ಬಿಜೆಪಿ ನಾಯಕರು ಎ೦ದು ಸುರೇಶ್ ಶೆಟ್ಟಿ ಬನ್ನಂಜೆಯವರು ತಿಳಿಸಿದ್ದಾರೆ. ಮಾಜಿ ಪ್ರಧಾನಿ ದಿವ೦ಗತ ಶ್ರೀಮತಿ ಇಂದಿರಾ ಗಾಂಧಿಯವರ ಬಗ್ಗೆ

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),

  ಉಡುಪಿ:ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥದ ನಿರ್ಮಾಣಕ್ಕೆ ಭಾನುವಾರದ೦ದು ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಮ೦ತ್ರಾಲಯದ ಶ್ರೀರಾಘವೇ೦ದ್ರ ಮಠದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಅದ್ದೂರಿಯ ಚಾಲನೆಯನ್ನು ನೀಡಿದರು. ಪರ್ಯಾಯ ಶ್ರೀಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕಕಲ್ಯಾಣರ್ಥವಾಗಿ,ತಮ್ಮ ಸನ್ಯಾಸ ಸುವರ್ಣಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಸ೦ಕಲ್ಪಿಸುವ ಪಾರ್ಥಸಾರಥಿ ರಥ ಇದಾಗಿದೆ. ಕಾರ್ಯಕ್ರಮದ ಆರ೦ಭದಲ್ಲಿ

ಉಡುಪಿ:ಮೂಡನಿಡಂಬೂರು ಗ್ರಾಮದ ಟಿಎಂಎ ಪೈ ಆಸ್ಪತ್ರೆ ಬಳಿಯ ಸ್ಟ್ಯಾಂಡ್‌ನಲ್ಲಿ ಎರಡು ಆಟೋ ಚಾಲಕರ ನಡುವೆ ನಡೆದ ಘರ್ಷಣೆಯ ಪರಿಣಾಮವಾಗಿ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಮೊದಲ ದೂರು ಉಡುಪಿಯ ಕುರ್ಕಾಲುವಿನ ಪ್ರಸಾದ್ (33) ದಾಖಲಿಸಿದ್ದಾರೆ. ಅವರ ಪ್ರಕಾರ, ಜೂನ್ 25 ರಂದು ಸಂಜೆ 6:15 ರ