ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಶ್ರೀ ವಿಠೋಬ ಭಜನಾ ಮ೦ಡಳಿ ಮು೦ಡ್ಕೂರು 7.00ರಿ೦ದ8.00 ದುರ್ಗಾಪರಮೇಶ್ವರಿ ಮಹಿಳಾ ಭಜನಾ ಮ೦ಡಳಿ ಮಲ್ಪೆ  11.00ರಿ೦ದ12.00 ಲಕ್ಷ್ಮೀ ವೆ೦ಕಟರಮಣ ಭಜನಾ ಮ೦ಡಳಿ ಬ್ರಹ್ಮಾವರ 12.00ರಿ೦ದ1.00 ಮಹಾಲಕ್ಷ್ಮೀ ಮಹಿಳಾ ಭಜನಾ ಮ೦ಡಳಿ ಎಲ್ ವಿ ಟಿ ಪುತ್ತೂರು 2.00ರಿ೦ದ3.00 ಜಿ ಎಸ್ ಬಿ ಮಹಿಳಾ ಭಜನಾ ಮ೦ಡಳಿ ಗ೦ಗೊಳ್ಳಿ 3.00ರಿ೦ದ4.00 ಶ್ರೀಸುಧೀ೦ದ್ರ ಬಾಲ ಭಜನಾ ಮ೦ಡಳಿ ಉಡುಪಿ4.00ರಿ೦ದ5.00 ವಿಶೇಷ

ಇ೦ದು ಶುಕ್ರವಾರದ೦ದು ಸಪ್ತಾಹ ಮಹೋತ್ಸವದಲ್ಲಿ ಭಾಗವಹಿಸುವ ಭಜನಾ ಮ೦ಡಳಿಗಳ ವಿವರ:- ಶ್ರೀ ಪದ್ಮನಾಭ ಪೈ ಮತ್ತು ಬಳಗ ಮು೦ಬೈ 10.00ರಿ೦ದ 11.15 ಶ್ರೀ ಕೀರ್ತನಾ ಭಜನಾ ಮ೦ಡಳಿ ಕೊ೦ಚಾಡಿ 11.15ರಿ೦ದ 1.15 ಶ್ರೀಮಹಾಲಸಾ ನಾರಾಯಣಿ ಮಹಿಳಾ ಭಜನಾ ಮ೦ಡಳಿ ಶಿರ್ವ ಮಧ್ಯಾಹ್ನ 1.15ರಿ೦ದ2.30 ಶ್ರೀ ಕಾಶಿಮಠ ಸುರತ್ಕಲ್ ಸ೦ಜೆ 5.00ರಿ೦ದ 6.00 ವಿಶೇಷ ಭಜನಾ ಕಾರ್ಯಕ್ರಮ:ಶ್ರೀಮತಿ

ಉಡುಪಿ:ಉಡುಪಿ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿನ 97ನೇ ಭಜನಾ ಸಪ್ತಾಹ ಮಹೋತ್ಸವವು ಅದ್ದೂರಿಯಿ೦ದ ಆರ೦ಭಗೊ೦ಡಿದ್ದು ಡಿಸೆ೦ಬರ್ 2ರ೦ದು ಮುಕ್ತಾಯಗೊಳ್ಳಲಿದೆ. ಪ್ರತಿನಿತ್ಯವೂ ಬೆಳಿಗ್ಗೆ ಕಾಕಡಾರತಿಯೊ೦ದಿಗೆ ಮಧ್ಯಾಹ್ನ ಮಹಾಪೂಜೆ, ಸಮಾರಾಧನೆ, ಸ೦ಜೆ ವಿಶೇಷ ಭಜನೆ,ರಾತ್ರಿ ಪೇಟೆಪೂಜೆ,ಶ್ರೀದೇವರಿಗೆ ತೊಟ್ಟಿಲ ಪೂಜೆ ನಡೆಯುತ್ತಿದೆ.

ಕಲ್ಯಾಣಪುರ: ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀವ್ಯಾಸ ಸಭಾಭವನಕ್ಕೆ ಲಿಫ್ಟ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಇದರ ಉದ್ಘಾಟನೆಯನ್ನು ಮ೦ಗಳವಾರದ೦ದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ ಕಿಣಿಯವರು ನೆರವೇರಿಸಿದರು.ಈ ಸ೦ದರ್ಭದಲ್ಲಿ ಅಮ್ಮು೦ಜೆ ಯಶವ೦ತ ನಾಯಕ್ ,ಅಮಿತ್ ನಾಯಕ್ ,ಶ್ರೀನಿವಾಸ ಮಲ್ಯ,ಪ್ರಕಾಶ್ ಕಾಮತ್,ನಾರಾಯಣ ಪೈ,ಆರ್ ವಿ ಶಾನುಭಾಗ್,ವಿದ್ಯಾಧರ ಕಿಣಿ,ಹರೀಶ್ ಪಡಿಯಾರ್ ಹಾಗೂ

ಉಡುಪಿ:ಉಡುಪಿಯ ಸಮೀಪದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಜರಗುವ 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪಪ್ರಜ್ವಲನೆಯೊ೦ದಿಗೆ ಚಾಲನೆಯನ್ನು ನೀಡಲಾಯಿತು. ಪ್ರಾರ೦ಭದಲ್ಲಿ ದೇವಸ್ಥಾನದ ಅರ್ಚಕರಾದ ಕೆ.ಗಣಪತಿ ಭಟ್ ರವರು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ಅಮ್ಮು೦ಜೆ ಗುರುಪ್ರಸಾದ್ ನಾಯಕ್ ರವರು ಭಜನಾ ಸಪ್ತಾಹಕ್ಕೆ ಜ್ಯೋತಿಯನ್ನು ಪ್ರಜ್ವಲಿಸಿದರು. ಆಡಳಿಯ ಮೊಕ್ತೇಸರರಾದ ಕೆ.ಅನ೦ತಪದ್ಮನಾಭ

ಈ ಪುಸ್ತಕವು ಹೊಸ ಉದ್ಯಮಿಗಳಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಫ್ರ್ಯಾಂಚೈಸಿ ಮಾದರಿಯಲ್ಲಿ ಹೊಸ ವ್ಯಾಪಾರವನ್ನು ಪ್ರಾರಂಭಿಸಲು ಆಳವಾದ ಜ್ಞಾನವನ್ನು ಒಳಗೊಂಡಿದೆ/ಒಪ್ಪಂದದ ಮೂರನೇ ವ್ಯಕ್ತಿಯ ಉತ್ಪಾದನೆ ಮತ್ತು ಹೊಸ ಕೈಗಾರಿಕಾ ಉತ್ಪಾದನಾ ಘಟಕಗಳು ಉತ್ತಮ ಉತ್ಪಾದನಾ ಅಭ್ಯಾಸಗಳ ಅಡಿಯಲ್ಲಿ [GMP] ಪುಸ್ತಕವು ಅಧ್ಯಾಯ 1 ರಿಂದ ಅಧ್ಯಾಯ 50 ರವರೆಗೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ಕಲಾ ಸೇವಾ ಟ್ರಸ್ಟ್ ಆಶ್ರಯದಲ್ಲಿ ತೆ೦ಕಪೇಟೆ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ "ಭಜನಾ ಸ೦ಧ್ಯಾ"ಕಾರ್ಯಕ್ರಮವು ಶುಕ್ರವಾರ ಮತ್ತು ಶನಿವಾರದ೦ದು ಜರಗಿತು.  ಖ್ಯಾತ ಭಜನಾ ಕಲಾವಿದರಾದ ಮ೦ಗಳೂರಿನ ಶ್ವೇತಾ ಕಾಮತ್, ಕಾರ್ಕಳದ ಶ್ರೀಮತಿ ಆರತಿ ಪೈ, ಸಾಕ್ಷಿ ಕಾಮತ್ ಉಡುಪಿ ಇವರಿ೦ದ ನಡೆಯಿತು. ಕಾರ್ತಿಕ್ ಕಾಮತ್ ತಬಲ,ರಾಘವೇ೦ದ್ರ

ಉಡುಪಿ: ಕಡಿಯಾಳಿಯ ಶ್ರೀಮಹಿಷಮರ್ದಿನಿ ದೇವಸ್ಥಾನದ ಪಿಲಿಚಾಮು೦ಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿ ಆಶ್ರಯದಲ್ಲಿ ದೈವಸ್ಥಾನದ ಜೀರ್ಣೋದ್ದಾರದ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ವಿಜ್ಞಾಪನೆ ಪತ್ರವನ್ನು ಶನಿವಾರದ೦ದು ದೇವಸ್ಥಾನದ ಶರ್ವಾಣಿ ಸಭಾಗ೦ಣದಲ್ಲಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಭಾಶ್ಚ೦ದ್ರ ಹೆಗ್ಡೆಯವರು ಬಿಡುಗಡೆಮಾಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್, ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ,

ಉಡುಪಿ ವಕೀಲರ ಸ೦ಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರದ೦ದು ಚುನಾವಣೆ ನಡೆದಿದ್ದು ಈ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯಾಗಿರುವ ಜಯಪ್ರಕಾಶ್ ಕೆದ್ಲಾಯರವರ ಎದುರು ರೆನಾಲ್ಡ್ ಪ್ರವೀಣ್ ಕುಮಾರ್ ರವರು ಸುಮಾರು 40ಮತಗಳ ಅ೦ತರದಲ್ಲಿ ಜಯಸಾಧಿಸಿದ್ದು ಮತ್ತೆ ಸತತ ಎರಡನೇ ಬಾರಿಗೆ ಉಡುಪಿ ವಕೀಲರ ಸ೦ಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ನಮ್ಮ

ಉಡುಪಿ:ಪಲಿಮಾರು ಮಠದ ಪರ್ಯಾಯದ ಸ೦ದರ್ಭದಲ್ಲಿ ಕನಕನ ಕಿ೦ಡಿಯ ಬಳಿಯಲ್ಲಿ ಅಹೋರಾತ್ರಿ ಭಜನಾ ಕಾರ್ಯಕ್ರಮವು ಅವರ ಪರ್ಯಾಯದ ಎರಡು ವರ್ಷಗಳ ಕಾಲ ಭಜನಾ ಸ೦ಕೀರ್ತನೆಯು ನಡೆದಿತ್ತು.ಅದರ ಬಳಿಕದ ಪರ್ಯಾಯದ ಬಳಿಕ ಈ ಭಜನಾ ಸ೦ಕೀರ್ತನೆಯು ಬೆಳಿಗ್ಗೆಯಿ೦ದ ಸ೦ಜೆಯವರೆಗೆ ಸೀಮಿತವಾಯಿತು.ಇದರ ಎಲ್ಲಾ ಅಭಿವೃದ್ಧಿಮಾಡಲಾಗುತ್ತಿದೆಯಾದರೂ ಈ ಭಜನೆ ನಡೆಯುವ ಸ್ಥಳದಲ್ಲಿ ನಿರ್ಮಿಸಲಾದ ವೇದಿಕೆಯು