.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ಆ. 27: ಶ್ರೀಕೃಷ್ಣಮಠದ ರಥಬೀದಿಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಬೃಂದಾವನ ಸಾನ್ನಿಧ್ಯದಲ್ಲಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರ ಆಜ್ಞಾನುಸಾರ ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಹಾಗೂ ಅಷ್ಟಮಠಾಧೀಶರ ಸಾನ್ನಿಧ್ಯದಲ್ಲಿ ಆ. 29ರಿಂದ 31ರ ವರೆಗೆ ಶ್ರೀ ರಾಘವೇಂದ್ರಗುರು ಸಾರ್ವಭೌಮರ 355ನೇ ಆರಾಧನಾ ಮಹೋತ್ಸವ,

ಉಡುಪಿ: ಆಗಸ್ಟ್ 25 ; ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ 126 ನೇ ಭಜನಾ ಮಹೋತ್ಸವ ಕಳೆದ 8 ದಿನಗಳ ಕಾಲ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ವೈಭವದಿಂದ ನೆಡೆದು ಮಂಗಳವಾರ ಭಜನಾ ಮಂಗಲೋತ್ಸವ ಸ೦ಪನ್ನ್ ಗೊಂಡಿತ್ತು. ಶ್ರೀದೇವರಿಗೆ ಇಂದು ಶ್ರೀ ದೇವಿ ಭೂದೇವಿ ಸಹಿತ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:126ನೇ ಭಜನಾ ಸಪ್ತಾಹ ಮಹೋತ್ಸವ 7ನೇ ದಿನವಾದ ಸೋಮವಾರ ಅತಿರಿಕ್ತ ಉಪವಾಸ:ಶ್ರೀದೇವರಿಗೆ "ಶ್ರೀರಾಮನ" ಅಲ೦ಕಾರ ಮಾಡಲಾಗಿದೆ-ಅಗಸ್ಟ್ 25ರ ಮ೦ಗಳವಾರ ಬೆಳಿಗ್ಗೆ 2ಗ೦ಟೆಗೆ ಸಪ್ತಾಹದ ಸಾಳಿಯಲ್ಲಿ ಉರುಳುಸೇವೆ ಜರಗಲಿದೆ.

ಪರ್ಯಾಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಆಶೀರ್ವಾದದೊದೊ೦ದಿಗೆ ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆ.4ಮತ್ತು 5 ರ೦ದು ಜರಗಲಿರುವ ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಮಹೋತ್ಸವದ೦ದು ಜರಗಲಿರುವ ಮೊಸರು ಕುಡಿಕೆ ಕಾರ್ಯಕ್ರಮಕ್ಕೆ ಗುರ್ಜಿಯನ್ನು ಅಳವಡಿಸುವ ಕೆಲಸಕ್ಕೆ ಭಾನುವಾರದ೦ದು(ಅಗಸ್ಟ್23)ಮಠದ ಪಾರುಪತ್ಯೆದಾರರಾದ ಶ್ರೀಶಭಟ್ ಕಡೆಕಾರ್ ಹಾಗೂ ಕೊಟ್ಟಾರಿಗಳಾದ ರಾಮಚ೦ದ್ರ ಕೊಡ೦ಚರವರು ಹಾಗೂ ಮೇಸ್ತ್ರಿಗಳಾದ

ಉಡುಪಿ:ಅ 21 ; ಕಡಿಯಾಳಿ ಮಾತೃ ಮಂಡಳಿಯ ವತಿಯಿಂದ 42 ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಪೂಜಾ ಕಾರ್ಯಕ್ರಮ ವೇದ ಮೂರ್ತಿ ಪಾಡಿಗಾರ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಶ್ರೀ ಮಹಿಷಾಮರ್ದಿನಿ ದೇವರ ಸನ್ನಿಧಿಯಲ್ಲಿನ ಶ್ರೀಕಾತ್ಯಾಯನಿ ಮಂಟಪದಲ್ಲಿ ಜರಗಿತು . ಶ್ರೀದೇವಿಯ ಸನ್ನಿಧಿಯಲ್ಲಿ  ಸಾಮೂಹಿಕ ಪ್ರಾರ್ಥನೆ ,

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಶುಕ್ರವಾರದ೦ದು 4ನೇ ದಿನದತ್ತ ಸಾಗುತ್ತಿದೆ. ಶ್ರೀದೇವರಿಗೆ ಇ೦ದು "ಗಜಲಕ್ಷ್ಮೀ" ಅಲ೦ಕಾರ

ಉಡುಪಿ: ಬಿಜೆಪಿಯ ನಾಯಕರುಗಳು ವಿಧಾನಸಭೆಯಲ್ಲಿ ಸಚಿವರಾದ ನಾಗೇಂದ್ರ ಅವರ ಬಗ್ಗೆ ರಾಜೀನಾಮೆ ಕೊಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ ಅವರದೇ ಪಕ್ಷದ ಕಳೆದ ಐದು ವರ್ಷಗಳಿಂದ ಆಡಳಿತದಲ್ಲಿ ಇದ್ದ.ಉಡುಪಿ ನಗರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಅನಧಿಕೃತ ಅವೈಜ್ಞಾನಿಕ ಕಟ್ಟಡಗಳಿಗೆ ಲೈಸೆನ್ಸ್ ಅನ್ನು ನೀಡಲು ಕಾರಣ.ಇದೇ ನಮ್ಮ ಉಡುಪಿಯ ಸಂಸದರು,ಶಾಸಕರು,ಹಾಗೂ ಉಡುಪಿ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 126ನೇ ಭಜನಾ ಸಪ್ತಾಹ ಮಹೋತ್ಸವವು ಇ೦ದು ಬುಧವಾರದ೦ದು 2ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಸುಪ್ರಭಾತ ಹಾಗೂ ಸಪ್ತಾಹದ ದೇವರಿಗೆ ಪ್ರಥಮ ಕಾಕಡಾರತಿಯನ್ನು ಮು೦ಜಾನೆ 5.30ಕ್ಕೆ ಬೆಳಗಿಸಲಾಯಿತು. ಬಳಿಕ ಶ್ರೀವೆ೦ಕಟರಮಣ ದೇವರಿಗೆ ಪ೦ಚಾಮೃತ ಅಭಿಷೇಕವು ನಡೆಸಿ, ನ೦ತರ ವಿಶೇಷ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್