ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದು ಗುರುವಾರದ೦ದು ಮಾಡಲಾಗಿರುವ ಅಲ೦ಕಾರದ ಸು೦ದರ ನೋಟ

ಕಲ್ಯಾಣಪುರ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಕಟ್ಟಡದ ಕಾಮಗಾರಿಯು ಬಿರುಸಿನಿ೦ದ ನಡೆಯುತ್ತಿದೆ. ಮೇ.25ರಭಾನುವಾರದ೦ದು ಈ ಕಾರ್ಯಕ್ರಮದ ಹೊರೆಕಾಣಿಕೆ ಸಮರ್ಪಣೆಯ ಕಾರ್ಯಕ್ರಮವು ಊರ-ಪರವೂರ ಭಕ್ತಾಭಿಮಾನಿಗಳಿ೦ದ ನಡೆಯಲಿದ್ದು ಈಗಾಗಲೇ ಈ ಕಾರ್ಯಕ್ರಮ ಸಿದ್ದತೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದಿ೦ದ ದೇವಸ್ಥಾನದವರೆಗೆಗೂ ತಗಡಿನ

ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಬ್ರಹ್ಮ ರುದ್ರಾದಿ ವಂದ್ಯಂ ತ್ವಾಂ ಭಜೇ ವೇಂಕಟನಾಯಕಮ್ । ನಿವಾರಯಾಶ್ವಾನಿಷ್ಟಾನಿ ಸಾಧಯೇಷ್ಟಾನಿ ಮಾಧವ || ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಡೆತಡೆ ಇಲ್ಲದೆ ನಿರ್ವಿಘ್ನ ರೀತಿಯಲ್ಲಿ ಜರಗುವಂತೆ ಶ್ರೀ ದೇವರ ಸನ್ನಿಧಾನದಲ್ಲಿ ಇದೇ ಬರುವ ದಿನಾಂಕ

ಉಡುಪಿ:ಮೇ. 19,ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ 'ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ' 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಕುಮಾರ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಮಲ್ಪೆ ಕರಾವಳಿ ಕಾವಲು ಪೊಲೀಸ್‌ನ ಎಸ್‌ಐ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ

ಉಡುಪಿ: ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಬುಧವಾರದ೦ದು ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ಜರುಗಿತು. ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ

ಕುಂದಾಪುರ: ಮೇ, 15:  ಚೈತ್ರಾ ಕುಂದಾಪುರ  ಅವರು ಇತ್ತೀಚೆಗೆ ಮದುವೆ ಆಗಿದ್ದರು. ಈ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ವರಿಸಿದ್ದಾರೆ. ಇಬ್ಬರೂ ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟವರು. ಹೀಗಾಗಿ, ಒಳ್ಳೆಯ ಹೊಂದಾಣಿಕೆ ಆಗುತ್ತದೆ ಎಂದು ಫ್ಯಾನ್ಸ್ ಭಾವಿಸಿದ್ದಾರೆ. ಹೀಗಿರುವಾಗಲೇ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊಳ್ಳಲಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು

ಉಡುಪಿ: ಮೇ. 12. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಲೀನಾ ಮಥಾಯಸ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು