...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ

ಉಡುಪಿ: ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತು ಉಲ್ಲಂಘನೆ ಆರೋಪದಲ್ಲಿ ಎಸ್ ಡಿಪಿಐ ಮುಖಂಡ ರಿಯಾಜ್ ಕಡಂಬು ಅವರನ್ನು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸಂಘಪರಿವಾರದ ವಿರುದ್ಧ ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದ್ದು, ಅವರನ್ನು ಹಿರಿಯಡ್ಕ ಸಬ್ ಜೈಲ್‌ಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬ್ರಹ್ಮಾವರ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆಯಲ್ಲಿನ ಗೌಡ ಸಾರಸ್ವತ ಬ್ರಾಹ್ಮಣ ಯುವಕ ಮಂಡಳಿಯ 55 ನೇ ವಾರ್ಷಿಕೋತ್ಸವ ಇತ್ತೀಚಿಗೆ ನೆಡೆಯಿತು. ಈ ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಶಿಕ್ಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ . ಅಶೋಕ್ ಕಾಮತ್ ವಿವಿಧ ಸ್ಫರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ

ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಶ್ರೀ ದೇವರ ಸನ್ನಿಧಿಯಲ್ಲಿ ನವರಾತ್ರಿಯ ದಶಮಿ ದಿನವಾದ ಗುರುವಾರದ೦ದು ಚಂಡಿಕಾ ಯಾಗ ನಡೆಯಿತು. ಅರ್ಚಕರಾದ ಕೃಷ್ಣಾನಂದ ಭಟ್ ಮಣಿಪಾಲ್ , ಶರತ್ ಭಟ್ ಮಲ್ಪೆ ಧಾರ್ಮಿಕ ಪೂಜಾ ವಿಧಿಗಳನ್ನು ನಡೆಸಿ ಕೊಟ್ಟರು. ದೇವಳದ ಅರ್ಚಕರಾದ ದೀಪಕ್ ಭಟ್ , ದಯಾಘನ್ ಭಟ್ , ವಿನಾಯಕ

ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ‌ ಇಂದು ಹಾಜರುಪಡಿಸಲಾಯಿತು. ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್