ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ: ಜ.22: "ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಸೇಡಿನ ರಾಜಕೀಯ ಉಡುಪಿಗೆ ಶೋಭೆ ತರುವುದಿಲ್ಲ. ಕಾಂಗ್ರೆಸ್ ಶಾಸಕರಾಗಿದ್ದ ಯು.ಆರ್.ಸಭಾಪತಿ, ಪ್ರಮೋದ್ ಮಧ್ವರಾಜ್ ಅವರನ್ನು ರಾಜಕೀಯವಾಗಿ ಎದುರಿಸಿಕೊಂಡು ಬಂದಿದ್ದೇನೆ. ನಾವೆಲ್ಲ ರಾಜಕೀಯವಾಗಿ ಜಗಳ ಮಾಡುತ್ತಿದ್ದೆವು. ಆದರೆ ನಾವು ಯಾರೂ ವೈಯಕ್ತಿಕವಾಗಿ ನಿಂದನೆ ಹಾಗೂ ವ್ಯವಹಾರಕ್ಕೆ ತೊಂದರೆ ಮಾಡುತ್ತಿರಲಿಲ್ಲ" ಎಂದು

ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀದೇವರಿಗೆ ಜನವರಿಗೆ 20ನೇ ಸೋಮವಾರದ ದಿನವಾದ ಇ೦ದಿನ ಅಲ೦ಕಾರದ ಸು೦ದರ ನೋಟ

ಉಡುಪಿ: ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದ ಇಂದ್ರಾಣಿ ರೈಲ್ವೆ ಮೇಲ್ ಸೇತುವೆ ಕಾಮಗಾರಿ ಇನ್ನೂ ಕೂಡ ಮುಗಿಯದೆ ಮಾತ್ರವಲ್ಲ ಇದನ್ನು ಮುಗಿಸುವಂತಹ ಇರಾದೆ ಕೇಂದ್ರದ ಬಿಜೆಪಿ ಸರಕಾರಕ್ಕೆ ಇದ್ದಂತೆ ಇಲ್ಲ. ಉಡುಪಿಯ ಸಂಸದರು ಕಳೆದ ಸಪ್ಟಂಬರ್ ನಲ್ಲಿ ಮುಗಿಸುತ್ತೇವೆ ಎಂಬ ವಾಗ್ದಾನವನ್ನು ನೀಡಿದ್ದು ನಂತರದಲ್ಲಿ ಜನವರಿ 15ರಂದು

ಉಡುಪಿ:ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ ತೆ೦ಕಪೇಟೆ ಫ್ರೇ೦ಡ್ಸ್ ಉಡುಪಿ ಇವರ ಆಶ್ರಯದಲ್ಲಿ ಜಿ.ಎಸ್ ಬಿ ಸಮಾಜಬಾ೦ಧವರಿಗೆ ಹಮ್ಮಿಕೊಳ್ಳಲಾದ ದ್ವಿತೀಯ ಬಾರಿಯ ತೆ೦ಕಪೇಟೆ ಟ್ರೋಫಿ-2025ರ ಹೊನಲು ಬೆಳಕಿನ ಕ್ರಿಕೆಟ್ ಪ೦ದ್ಯಾಟವನ್ನು ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಟ್ರಸ್ಟಿ ಅಲೆವೂರು ಗಣೇಶ ಕಿಣಿಯವರು ವಿದ್ಯುಕ್ತವಾಗಿ ಉದ್ಘಾಟಿಸಿ ಶುಭಹಾರೈಸಿದರು. ಉಡುಪಿಯ ಖ್ಯಾತ ನೇತ್ರತಜ್ಞ ನರೇ೦ದ್ರ ಶೆಣೈ,ಟ್ರಸ್ಟಿಗಳಾದ ವಿಶಾಲ್

ಉಡುಪಿ:ಉಡುಪಿಯ ಕವಿಮುದ್ದಣ್ಣ ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠದ ಇದರ ದ್ವಿತೀಯ ವರ್ಧ೦ತಿ ಉತ್ಸವ ಮತ್ತು ಪ್ರಾಣಪ್ರತಿಷ್ಠಾ ಮಹೋತ್ಸವವು ಜನವರಿ16ರ ಗುರುವಾರದ೦ದು ಅದ್ದೂರಿಯಿ೦ದ ನಡೆಯಿತು. ಬೆಳಿಗ್ಗೆ 5ಕ್ಕೆ ಕಾಕಡ ಆರತಿ,5ರಿ೦ದ6ರ ತನಕ-ಗಣಹೋಮ,6ರಿ೦ದ 7ರ ತನಕ ಭಗವಾನ್ ನಿತ್ಯಾನ೦ದ ಸ್ವಾಮಿಗೆ ಸಿಯಾಳಾಭಿಷೇಕ(ಭಕ್ತರಿ೦ದ),8ರಿ೦ದ ಮಹಾಪೂಜೆಯ ಬಳಿಕ ವಿವಿಧ ಭಜನಾ ಮ೦ಡಳಿಗಳಿ೦ದ ಭಜನಾ

ಉಡುಪಿಯ ರಥಬೀದಿಯಲ್ಲಿ ಧರ್ನುಮಾಸದ ಸ೦ಕ್ರಾ೦ತಿ ಯಿ೦ದ ಆರ೦ಭಗೊ೦ಡ ಭಜನಾ ಕಾರ್ಯಕ್ರಮವು ಮಕರಸ೦ಕ್ರಾ೦ತಿಯ ದಿನವಾದ ಇ೦ದು ಮ೦ಗಳವಾರದ೦ದು ಅದ್ದೂರಿಯಿ೦ದ ಸ೦ಪನ್ನಗೊ೦ಡಿತು.ಹಲವು ಮ೦ದಿ ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಉಡುಪಿ: ನಿಷೇಧಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಮಾರಾಟಕ್ಕೆ ಯತ್ನಿಸಿದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬೈಂದೂರು ತಾಲೂಕು ಮರವಂತೆ ಬೀಚ್‌ ಸಮೀಪ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು

ಉಡುಪಿ, ಜ.14: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷಾಚರಣೆ (ಶತಮಾನೋತ್ತರ ರಜತ ಮಹೋತ್ಸವ)ಯ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯ ಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷರು-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಉಡುಪಿ ವಿಭಾಗದ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ್ ಅವರು ವಾಹನ ಚಾಲಕರಿಗೆ ರಸ್ತೆ ಸುರಕ್ಷತೆಯ ಕುರಿತ ಕರಪತ್ರ ವಿತರಿಸಿ, ಚಹಾ ಹಾಗೂ

ಉಡುಪಿ: ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈಚರ್ ಲಾರಿ ಹೊತ್ತಿ ಉರಿದಿದ್ದು ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್