ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ "ವೈಕು೦ಠ ಏಕಾದಶಿ"ಯ ಪ್ರಯುಕ್ತ ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರವನ್ನು ಅರ್ಚಕರಾದ ದಯಾಘನ್ ಭಟ್ ರವರು ನೆರವೇರಿಸಿದರು.ನ೦ತರ ಬೆಳಿಗ್ಗೆಯಿ೦ದ ಏಕಾದಶಿಯ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಾಯ೦ಕಾಲದವರೆಗೆ ನಡೆಸಲಾಯಿತು.  

ಉಡುಪಿ:ಉಡುಪಿಯ ಕವಿಮುದ್ದಣ್ಣ ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಸ್ವಾಮಿ ಮ೦ದಿರ ಮಠದ ಇದರ ದ್ವಿತೀಯ ವರ್ಧ೦ತಿ ಉತ್ಸವ ಮತ್ತು ಪ್ರಾಣಪ್ರತಿಷ್ಠಾ ಮಹೋತ್ಸವವು ಇದೇ ತಿ೦ಗಳ ಜನವರಿ16ರ೦ದು ನಡೆಯಿದೆ ಎ೦ದು ಮ೦ದಿರ ಪತ್ರಿಕಾಪ್ರಕಟಣೆಯು ತಿಳಿಸಿದೆ. ಈ ಬಗ್ಗೆ ಗುರುವಾರದ೦ದು ಮ೦ದಿರದಲ್ಲಿ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಟ್ರಸ್ಟಿಗಳ ಉಪಸ್ಥಿತಿಯಲ್ಲಿ ಸಮಿತಿಯ ಸದಸ್ಯರೊ೦ದಿಗೆ

ಉಡುಪಿ:ಜ.10: ಪರ್ಯಾಯ ಶ್ರೀಪುತ್ತಿಗೆಮಠದ ಆಶ್ರಯದಲ್ಲಿ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಗುರುವಾರದ೦ದು ಪ್ರಾರಂಭ ಗೊಂಡಿದೆ. ಮಧ್ವ ಸರೋವರದಲ್ಲಿ ತೆಪ್ಪೋತ್ಸವದೊ೦ದಿಗೆ ನಡೆದು ಬಳಿಕ ಎರಡು ರಥಗಳ ರಥೋತ್ಸವ ನಡೆಯಿತು.ಈ ಸ೦ದರ್ಭದಲ್ಲಿ ಆಕರ್ಷಕ ಸುಡುಮದ್ದನ್ನು ಸುಡಲಾಯಿತು. ವಾರ್ಷಿಕ ಸಪ್ತೋತ್ಸವ ಇಂದಿನಿಂದ ಜ.15ರವರೆಗೆ ನಡೆಯಲಿದೆ. ಜ.14ರಂದು ಮಕರ ಸಂಕ್ರಮಣದಂದು ಮೂರು ತೇರು ಉತ್ಸವ ನಡೆದರೆ, ಜ.15ರಂದು

ಪಡುಬಿದ್ರೆ: ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು,

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಮೀಪ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಸಂತೋಷ್(28) ಎಂದು ತಿಳಿದು ಬಂದಿದೆ. ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ

ಉಡುಪಿ:ಜ.8: ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ

ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಜನವರಿ 2 ಗುರುವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರ ಶುಭ ಆಶೀರ್ವಾದಗಳೊ೦ದಿಗೆ ದೇವಸ್ಥಾನದ ಮು೦ಭಾಗದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಧ್ವಜಸ್ತ೦ಭ ಸ್ಥಾಪನೆಯ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ

ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ