ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ: ಏಪ್ರಿಲ್ 10: ಪ್ರಿ ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್  ವಿಚಾರದಲ್ಲಿ ಉಡುಪಿ ಶ್ರೀ ಕೃಷ್ಣ ಮಠ ಮಹತ್ವದ ನಿರ್ಧಾರ ಕೈಗೊಂಡಿದೆ. ಕೃಷ್ಣ ಮಠದ ರಥ ಬೀದಿಯ ಆವರಣದಲ್ಲಿ ಪ್ರಿ ವೆಡ್ಡಿಂಗ್ ಹಾಗು ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ನಿಷೇಧಿಸಿ ಪರ್ಯಾಯ ಪುತ್ತಿಗೆ ಮಠ ನಿರ್ಧಾರ ಪ್ರಕಟಿಸಿದೆ. ಬೆಳ್ಳಂಬೆಳಗ್ಗೆ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀರಾಮನವಮಿ ಉತ್ಸವವನ್ನು ವಿಜೃ೦ಭಣೆಯಿ೦ದ ನಡೆಸಲಾಯಿತು.ಸಕಲ ಧಾರ್ಮಿಕವಿಧಿ-ವಿಧಾನಗಳೊ೦ದಿಗೆ ಶ್ರೀರಾಮದೇವರಿಗೆ ಪೂಜೆಯನ್ನು ನಡೆಸಲಾಯಿತು.ಇದೇ ಸ೦ದರ್ಭದಲ್ಲಿ ಶ್ರೀರಾಮಜಪದಲ್ಲಿ ಸಮಾಜ ಬಾ೦ಧವರು. ಇದೇ ಸ೦ದರ್ಭದಲ್ಲಿ ಶ್ರೀರಾಮನವಮಿಪ್ರಯುಕ್ತ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರದೊ೦ದಿಗೆ ವಿಶೇಷ ಪೂಜೆಯನ್ನು ನಡೆಸಲಾಯಿತು.ನ೦ತರ ಮಹಾಪೂಜೆಯೊ೦ದಿಗೆ ಮಹಾಸಮಾರಾಧನೆಯು ನಡೆಯಿತು.

ಉಡುಪಿಯ ಶ್ರೀಕೃಷ್ಣ ದೇವರಿಗೆ ಇ೦ದು ಭಾನುವಾರದ೦ದು ಶ್ರೀರಾಮನವಮಿಯ ಪ್ರಯುಕ್ತ ವಿಶೇಷ ಅಲ೦ಕಾರ. ಹಾಗೂ ಶ್ರೀಮುಖ್ಯಪ್ರಾಣದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.  

ಬೈಂದೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯ ಮಳ್ಳಿಕಟ್ಟೆ ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಟೋರಿಕ್ಷಾ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದಿದೆ. ಈ ಅಪಘಾತದಲ್ಲಿ ಆಟೋ ಚಾಲಕ ಬಾಬು ಪೂಜಾರಿ ಗಂಭೀರ ಗಾಯಗೊಂಡು ಸ್ಥಳೀಯರ ಸಹಾಯದಿಂದ  ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಂದೂರಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ   ಕಾರ್ ಹಾಗೂ ಆಟೋ ರಿಕ್ಷಾ

ಉಡುಪಿ:ಎ.4. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಇದೇ ಎ.30 ಹಾಗೂ ಮೇ 1ರಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಆಶ್ರಯದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿದ್ವಾಂಸ, ನಿವೃತ್ತ ಪ್ರಾಂಶುಪಾಲ ಡಾ.ಪಾದೇಕಲ್ಲು ವಿಷ್ಣು ಭಟ್ಟ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ

ಉಡುಪಿ:ಎ.3, ಜಿ .ಎಸ್.ಬಿ ಸಮಾಜ ಶ್ರೀ ರಾಮ ಮಂದಿರ, ಮಲ್ಪೆ ಶ್ರೀ ರಾಮ ದೇವರ ಪ್ರತಿಷ್ಠಾಪನೆ ಗೊಂಡು 25 ವರ್ಷದ ರಜತ ಮಹೋತ್ಸವ ಆಚರಣೆ ಹಾಗೂ ಶ್ರೀ ರಾಮ ನವಮಿ ಮಹೋತ್ಸವ ಆಚರಣೆಯು ಎ.6 ಆದಿತ್ಯವಾರ ನೆಡೆಯಲಿದೆ. ಶ್ರೀರಾಮಚಂದ್ರ ದೇವರಿಗೆ ಪಂಚಾಮೃತ ಅಭಿಷೇಕ, ಶತ ಕಲಶಾಭಿಷೇಕ , ಕನಕಾಭಿಷೇಕ

ಉಡುಪಿ:ಏ.3:ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಗಳವಾಡಿದ ಇಬ್ಬರು ಬಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬುಧವಾರ ಸಂಜೆ ಮಣಿಪಾಲ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಬಸ್ ಸಿಬ್ಬಂದಿ ಬೀದಿ ಜಗಳದಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದೆ. ವಾಗ್ವಾದದಲ್ಲಿ ಭಾಗಿಯಾದ

ಉಡುಪಿ:ಮಾ.30: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ತಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಹಾಗೂ ಯುಗಾದಿ ಹಬ್ಬದ ಪರ್ವಕಾಲದಲ್ಲಿ ಭಜನಾ ಆರಾಧ್ಯ ದೇವರಾದ ವಿಠೋಭ ರುಖುಮಾಯಿ ಸನ್ನಿಧಿಯಲ್ಲಿ ಪುರಾಣ ಪ್ರಸಿದ್ಧ " ಗಿಂಡಿನರ್ತನ ಸೇವೆ

ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ 125ದಿನಗಳ ಅಖಂಡ ಹರಿ ನಾಮ ಸಂಕೀರ್ತನೆಯ ಸುಸಂದರ್ಭದಲ್ಲಿ ಸದ್ಗುರು ಪ್ರಾತಃಸ್ಮರಣೀಯ ಶ್ರೀ ಶ್ರೀ ಸುಧೀಂದ್ರ ತೀರ್ಥ ಶ್ರೀಪಾದರ ಜನ್ಮ ಶತಮಾನೋತ್ಸವದ ಸುಸಂದರ್ಭದಲ್ಲಿ , ಹಾಗೂ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯ ಪರ್ವಕಾಲದಲ್ಲಿ ಮಾರ್ಚ್ 30 ಆದಿತ್ಯವಾರ ರಾತ್ರಿ ಆಮ್ಕಾ ಸೌಭಾಗ್ಯ ಧನ

ಉಡುಪಿ:ಮಾ,31: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇಲ್ಲಿನ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಕ್ಕೆ ಯುಗಾದಿಯ ಹಬ್ಬದ ಪರ್ವಕಾಲದಲ್ಲಿ ಸೋಮವಾರ ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು