ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ:ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು

ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ

ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ,

ಕೋಟ: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಪಿಕಪ್ ವಾಹನ ಪಲ್ಟಿಯಾದ ಪರಿಣಾಮ ನೂರಾರು ಕೋಳಿಗಳು ಸಾವನ್ನಪ್ಪಿದ್ದು ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಪಾಯದಿಂದ ಪಾರಾದ ಘಟನೆ ಡಿ. 22 ರಂದು ಭಾನುವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ-66 ರ ಕೋಟ ಮಣೂರು ರಾಜಲಕ್ಷ್ಮೀ ಸಭಾ ಭವನ ಬಳಿ ನಡೆದಿದೆ. ಸಾಲಿಗ್ರಾಮದ ಗಿರಿಮುತ್ತು

ಕುಂದಾಪುರ: ಪ್ರವಾಸಿಗನನ್ನು ಕರೆದೊಯ್ಯತಿದ್ದ ಜೆಟ್‌ಸ್ಕೀ ಬೋಟ್ ಮಗುಚಿದ ಪರಿಣಾಮ ಇಬ್ಬರು ಸಮುದ್ರಕ್ಕೆ ಬಿದ್ದು, ಜೆಟ್ ಸ್ಕೀ ರೈಡರ್ ನಾಪತ್ತೆಯಾದ ಘಟನೆ ಇಲ್ಲಿನ ತ್ರಾಸಿ ಕಡಲಕಿನಾರೆಯಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಜೆಟ್ ಸ್ಕೀ ರೈಡರ್ ರೋಹಿದಾಸ್ ಅಲಿಯಾಸ್ ರವಿ (45) ನಾಪತ್ತೆಯಾಗಿದ್ದು, ಬೆಂಗಳೂರಿನ ಪ್ರವಾಸಿಗನನ್ನು ರಕ್ಷಿಸಲಾಗಿದೆ. ತ್ರಾಸಿ ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ

ಕಳೆದ ಮೂರು ದಶಕಗಳಿ೦ದ ಉಡುಪಿ ಜಿಲ್ಲೆಯ ಹವಾನಿಯ೦ತ್ರಿತ No.1 ಗ್ರಾಹಕ ಸ್ನೇಹಿ ಜವಳಿ ಮಳಿಗೆ"ಕಲ್ಸ೦ಕ ಗಿರಿಜಾ ಸಿಲ್ಕ್ " ಬಡಗುಪೇಟೆ,ಉಡುಪಿ. ಹೊಸವರ್ಷಕ್ಕೆ ಮಹಿಳೆಯರ ವೈವಿಧ್ಯಮಯ ಕಾ೦ಚೀಪುರ೦, ಕೊಯ೦ಬತ್ತೂರು ಸಿಲ್ಕ್, ಸತ್ಯಮ೦ಗಲ ಸಾಫ್ಟ್ ಸಿಲ್ಕ್ , ನೆಲ್ಲಿ ಸಿಲ್ಕ್ , ಎಲ್ಲಾ ತರಹದ ಸಿಲ್ಕ್ ಸಾರಿಗಳು ಲಭ್ಯತೆ ಯೊ೦ದಿಗೆ ಸೂರತ್, ಮು೦ಬಯಿ,

(ವಿಶೇಷ ವರದಿ:ಟಿ.ಜಯಪ್ರಕಾಶ್ ಕಿಣಿ ಉಡುಪಿ) ಇತಿಹಾಸ ಪ್ರಸಿದ್ಧ ದೇವಾಲಯಗಳ ತವರೂರಾದ ಉಡುಪಿಯಲ್ಲಿ ಕುಡಿಯುವ ನೀರಿಗೆ ಡಿಸೆ೦ಬರ್ ತಿ೦ಗಳಲ್ಲೇ ಬರ.ಹೊಟೇಲ್ ಗಳಲ್ಲಿ ಚಹಾ-ಕಾಫಿ ಕುಡಿಯಲು ಪೇಪರ್ ಲೋಟೆ ಬಳಕೆ ಮಾಡಬೇಕಾದ೦ತ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಕೃತಿಯಿ೦ದ ಬಿದ್ದ ಮಳೆಯ ಪ್ರಮಾಣವ೦ತೂ ಈ ಬಾರಿ ಹೆಚ್ಚು. ಡ್ಯಾ೦ನಲ್ಲಿ ಬೇಕಾದಷ್ಟುಪ್ರಮಾಣದಲ್ಲಿ ನೀರು ಸ೦ಗ್ರಹವಿದ್ದರೂ ಉಡುಪಿಯ ನಗರದ ತೆ೦ಕಪೇಟೆಯ

ಉಡುಪಿ : ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ನಡೆಯಲಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ ಮಂಟಪದಲ್ಲಿ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಉಡುಪಿ:ದಿನಾಂಕ-18/12/2024ರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆ ಎ ಟಿ ಎಂ ಸೌಲಭ್ಯ ಇಲ್ಲ, ಮಹಿಳೆ ಹಾಗೂ ಪುರುಷರಿಗೆ ಶೌಚಾಲಯಕ್ಕೆ ಹೋಗಲು ರೂ 10/-ತೆಗೆದುಕೊಳ್ಳುತ್ತಾರೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯರನ್ನುಇಟ್ಟಿದ್ದಾರೆ. ಪುರುಷರ