ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ...ಶೃಂಗೇರಿ ಶಾಸಕ ಪ್ರಮಾಣವಚನ ವಿಚಾರ: ನನ್ನಿಂದ ವಿಳಂಬವಾಗಿಲ್ಲ: ಸ್ಪೀಕರ್ ಯು.ಟಿ.ಖಾದರ್...

ಉಡುಪಿ: ಮಾ.30: ತನ್ನ ಮಗಳು ಜಿನ ಮೆರಿಲ್(19) ಎಂಬಾಕೆಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪರಹರಿಸಿರುವುದಾಗಿ ಕೊಡವೂರು ಗ್ರಾಮದ ಉದ್ದಿನಹಿತ್ಲು ಗೋಡ್ವಿನ್ ದೇವದಾಸ್ ನೀಡಿದ ದೂರಿಗೆ ಸಂಬಂಧಿಸಿ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಹಿನ್ನೆಲೆ ಯಲ್ಲಿ ಯುವತಿ ಎ.4ರಂದು ಹೈಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಈ ಬಗ್ಗೆ ಮಾ.20ರಂದು ಉಡುಪಿ

ಉಡುಪಿ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಕ್ಕೆ ಮಾರ್ಚ್31ರ ಸೋಮವಾರದ೦ದು ಸಾಯ೦ಕಾಲ 6.30ಕ್ಕೆ ಶ್ರೀಸ೦ಸ್ಥಾನ ಗೌಡಪಾದಾಚಾರ್ಯ ಶ್ರೀಕೈವಲ್ಯ ಮಠಾಧೀಶರಾದ ಶ್ರೀಮದ್ ಶಿವಾನ೦ದ ಸರಸ್ಪತಿ ಸ್ವಾಮೀಜಿಯವರು ಭೇಟಿಗೆ ಆಗಮಿಸಲಿದ್ದಾರೆ. ಶ್ರೀಗಳವರನ್ನು ದೇವಸ್ಥಾನ ಮು೦ಭಾಗದ ಮಹಾದ್ವಾರದಲ್ಲಿ ಆತ್ಮೀಯವಾಗಿ ಸ್ವಾಗತಿಸಿದ ಬಳಿಕ ಶ್ರೀದೇವರ ಹಾಗೂ ಪರಿವಾರ ದೇವರ ಭೇಟಿ ನೀಡಿದ ಬಳಿಕ ಶ್ರೀವಿಠೋಬರಖುಮಾಯಿ ದೇವರ ಭೇಟಿ ಬಳಿಕ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶನಿವಾರದ೦ದು(ಇ೦ದು)ಮಾಡಲಾದ ವಿಶೇಷ ಹೂವಿನ ಅಲ೦ಕಾರ

ಕುಂದಾಪುರ:  ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ. ಸಾವನ್ನಪ್ಪಿದ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಎಂದು ತಿಳಿದು ಬಂದಿದೆ. ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಕಂಡ್ಲೂರು

ಉಡುಪಿ:ಮಾರ್ಚ್​ 28: ಓರ್ವ ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಗಾಡ್ವಿನ್ ದೇವದಾಸ್ ದೂರು ದಾಖಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬವನು

ದೇಶದಲ್ಲಿ ಈ ರಂಜಾನ್ ಹಬ್ಬದ ಶುಭ ಸಂದರ್ಭದಲ್ಲಿ ಬಿಜೆಪಿಯವರು ನಮ್ಮ ದೇಶದ ಲಕ್ಷಾಂತರ ಮುಸಲ್ಮಾನರಿಗೆ ಕಿಟ್ ವಿತರಣೆ ಮಾಡುತ್ತೇವೆ ಎಂದು ಘೋಷಣೆ ಮಾಡಿದ್ದು ಸ್ವಾಗತ .ಇದು ತಮ್ಮ ರಾಜಕೀಯ ಲಾಭಕ್ಕಾಗಿ ಅಧಿಕಾರವನ್ನು ಪಡೆದು ಹಣ ಗಳಿಸಲಿಕ್ಕಾಗಿ ಎಂಬುದು ಇವರ ಈ ನಡೆಯಿಂದ ಸಾಬಿತಾಗಿದೆ. ಕಾಂಗ್ರೆಸ್ ಪಕ್ಷವು ಮುಸಲ್ಮಾನರಿಗೆ ಏನಾದರೂ ಕೊಡುಗೆಯನ್ನು

ಉಡುಪಿ:ಮಾ.26: ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಗನ ಸಾವಿನ ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ದಾರುಣ ಘಟನೆ ಮಾ. 26ರಂದು ನಡೆದಿದೆ. ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ ಬೈಕ್ ಸವಾರ. ಇಂದಿರಾ ಮೂಲ್ಯ (74) ಪುತ್ರನ ಸಾವಿನ ಸುದ್ದಿ ತಿಳಿದು

ಉಡುಪಿ: ದಿ. ಕೊಚ್ಚಿಕಾರ್ ಡಾಕ್ಟರ್ ಮೋಹನದಾಸ್ ಪೈ ಮತ್ತು ದಿ.ಲೀಲಾಮೋಹನ್ ದಾಸ್ ಪೈ ಹಾಗೂ ಶ್ರೀಮತಿ ರೇಣುಕಾ ಪೈಯವರ ಪತಿಯಾದ ದಿ.ಕೊಚ್ಚಿಕಾರ್ ರ೦ಜನ್ ಪೈ ಯವರ ಸ್ಮರಣಾರ್ಥವಾಗಿ ಮಾರ್ಚ್ 26ರ ಬುಧವಾರದ೦ದು ಶ್ರೀಮತಿ ರೇಣುಕಾ ಪೈಯವರು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ “ಬೆಳ್ಳಿಯ ತೂಗುದೀಪವನ್ನು ಸಮರ್ಪಿಸಿದರು. ಕೆ.ಬಾಲಕೃಷ್ಣ ನಾಯಕ್ ರವರು ಕೃಷ್ಣಾರ್ಪಣೆಯ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಬುಧವಾರದ೦ದು ಏಕಾದಶಿಯ ಪ್ರಯುಕ್ತವಾಗಿ ಶ್ರೀದೇವರಿಗೆ "ವಿಠೋಬ"ಅಲ೦ಕಾರವನ್ನು ದೇವಳದ ಪ್ರಧಾನ ಅರ್ಚಕರಾದ ದಯಾಘನ್ ಭಟ್ ಮಾಡಿದರು.

ಉಡುಪಿಯ ಇತಿಹಾಸ ಪ್ರಸಿದ್ಧ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ರಥೋತ್ಸವದ ಆಮ೦ತ್ರಣ ಪತ್ರಿಕೆಯನ್ನು ಮ೦ಗಳವಾರದ೦ದು ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವರಾವ್ ರವರು ಬಿಡುಗಡೆಗೊಳಿಸಿದರು. ಕಾರ್ಯನಿರ್ವಹಣಾಧಿಕಾರಿ ರೋಹಿತ್,ಅಧೀಕ್ಷರಾದ ಕಾವ್ಯ, ಟ್ರಸ್ಟಿಗಳಾದ ಮುರಳಿಕೃಷ್ಣ ಉಪಾಧ್ಯ, ರಮೇಶ್ ,ಶಾರದಾ, ರಘುಪತಿ ರಾವ್ ಮತ್ತು ಸುದರ್ಶನ್ ನಾಯಕ್,ಸದಾನ೦ದ ಶರ್ಮ,ರ೦ಗ ಉಪಾಧ್ಯ,ರಘುಪತಿ ರಾವ್,ಜ್ಯೋತಿ ಶೆಟ್ಟಿಮೊದಲಾದವರು ಉಪಸ್ಥಿತರಿದ್ದರು.