ಉಡುಪಿ:ಮಾ.06 .2026ರ ಪರ್ಯಾಯಕ್ಕೆ ಸಿದ್ಧತೆಯ ಭಾಗವಾಗಿ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಮಾರ್ಚ್ 6ರ ಗುರುವಾರದ೦ದು ಅಕ್ಕಿ ಮುಹೂರ್ತವನ್ನು ನಡೆಸಿದರು. ಶಿರೂರು ಮಠವು 2026ರಲ್ಲಿ ನಡೆಯಲಿರುವ ಪರ್ಯಾಯವನ್ನು ಮುನ್ನಡೆಸಲು ಸಜ್ಜಾಗಿದೆ. ಸಮಾರಂಭದ ಭಾಗವಾಗಿ, ಅಕ್ಕಿ ಮುಡಿಯನ್ನು ಚಿನ್ನದ ರಥದಲ್ಲಿ ಉಡುಪಿ ಕಾರ್ ಸ್ಟ್ರೀಟ್ನಲ್ಲಿ ಮೆರವಣಿಗೆ ಮಾಡಲಾಯಿತು.
ಉಡುಪಿ: ಕರಾವಳಿಕಿರಣ ಡಾಟ್ ಕಾ೦ನ ಸ೦ಸ್ಥಾಪಕರು ಹಾಗೂ ಉಡುಪಿಯ ಪತ್ರಕರ್ತರಾದ ಟಿ.ಜಯಪ್ರಕಾಶ್ ಕಿಣಿಯವರು ಫೆ.27ಗುರುವಾರದ೦ದು ಸಾಯ೦ಕಾಲ ಉಡುಪಿಯಲ್ಲಿ ನೂತನವಾಗಿ ನಿರ್ಮಾಣಗೊ೦ಡಿರುವ ಸುಬ್ರಹ್ಮಣ್ಯಮಠದ ಶಾಖೆಯಾದ "ಅನ೦ತಶ್ರೀ" ಕಟ್ಟಡದ ವೀಕ್ಷಣೆಗೆ ಆಗಮಿಸಿದ್ದ ಸ೦ದರ್ಭದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥಶ್ರೀಪಾದರನ್ನು ಅನಿರೀಕ್ಷತವಾಗಿ ಭೇಟಿಯಾಗಿ ಕಟ್ಟಡದ ಬಗ್ಗೆ ಮಾಹಿತಿಯನ್ನು ವಿನಿಮಯ ಮಾಡಿಕೊ೦ಡು ಆಶೀರ್ವಾದವನ್ನು ಪಡೆದರು. ಈ ಸ೦ದರ್ಭದಲ್ಲಿ
ಉಡುಪಿ:ಮ೦ಗಳವಾರದ೦ದು ಕಳೆದ 15 ದಿನಗಳ ಹಿಂದೆ ಉಡುಪಿ ಜಿಲ್ಲಾಧಿಕಾರಿಯವರು ಎಲ್ಲ ನಗರಸಭೆ ಸಹಿತ ಎಲ್ಲಾ ಅಧಿಕಾರಿಗಳ ಸಭೆಯನ್ನು ನಡೆಸಿ ಉಡುಪಿ ಉಡುಪಿ ನಗರದಲ್ಲಿ ಸೆಟ್ ಬ್ಯಾಕ್ ಇಲ್ಲದೆ ಪಾರ್ಕಿಂಗ್ ಇಲ್ಲದಂತಹ ಕಟ್ಟಡಗಳ ಐವತ್ತ ಎಂಟು ಕಟ್ಟಡಗಳಿಗೆ(58) ನೋಟಿಸ್ ಜಾರಿಗೊಳಿಸಬೇಕೆಂದು ನಗರಸಭೆಗೆ ತಿಳಿಸಿತ್ತಾರೆ. ಅದರ ಬಗ್ಗೆ ನಗರಸಭಾ ಅಧಿವೇಶನದಲ್ಲಿ ಪ್ರಶ್ನಿಸಿದ ಸುರೇಶ್
ಉಡುಪಿ:ಫೆ.25ರಿ೦ದ ಮಾ.4ರವರೆಗೆ ಉಡುಪಿ ಮಹತೋಭಾರ ಶ್ರೀಅನ೦ತೇಶ್ವರ ಮತ್ತು ಶ್ರೀಚ೦ದ್ರಮೌಳೀಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವದ ಸ೦ಭ್ರಮ. ಮ೦ಗಳವಾರ ಸಾಯ೦ಕಾಲ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವಕ್ಕೆ ಶ್ರೀಅನ೦ತೇಶ್ವರ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರು ಹಾಗೂ ದೇವಸ್ಥಾನದ ಆಡಳಿಯ ಮೊಕ್ತೇಸರರಾದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು,
ಉಡುಪಿ:ಫೆ.25 :ಚಿತ್ರಹಿಂಸೆ ಮತ್ತು ಶೋಷಣೆಗೆ ಒಳಗಾಗಿ ಓಮನ್ನಿಂದ ಪರಾರಿಯಾಗಿದ್ದ ತಮಿಳುನಾಡಿನ ಮೂವರು ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ಓಮಾನ್ ಮೂಲದ ಮೀನುಗಾರಿಕಾ ದೋಣಿ ಮಲ್ಪೆ ಸೇಂಟ್ ಮೇರಿಸ್ ದ್ವೀಪದ ಬಳಿ ಪತ್ತೆಯಾಗಿದೆ. ಓಮಾನ್ ಬೋಟ್ ನಲ್ಲಿ ಕೆಲಸ ಮಾಡುತ್ತಿದ್ದ ಮೀನುಗಾರರಿಗೆ ಕೂಲಿ, ಆಹಾರ ಕೊಡದೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಕೋಸ್ಟ್ ಗಾರ್ಡ್
ಉಡುಪಿ:ಇತಿಹಾಸ ಪ್ರಸಿದ್ಧವಾದ ಉಡುಪಿಯ ಶ್ರೀ ಅನ೦ತೇಶ್ವರ ಸನ್ನಿಧಿಯಲ್ಲಿ ದೇವಸ್ಥಾನದ ವಾರ್ಷಿಕ ರಥೋತ್ಸವ ಹಾಗೂ ಶಿವರಾತ್ರಿ ಮಹೋತ್ಸವ ಕಾರ್ಯಕ್ರಮವು ಫೆ.25ರಿ೦ದ ಮಾ.4ರವರೆಗೆ ಜರಗಲಿದೆ. ಪರ೦ಪರಾತವಾಗಿ ಶುಭಸ೦ಪ್ರಾದಾಯಾನುಸಾರವಾಗಿ ಧಾರ್ಮಿಕ,ಸಾ೦ಸ್ಕೃತಿಕ ಕಾರ್ಯಕ್ರಮ ಸಮನ್ವಯದೊ೦ದಿಗೆ ನೆರವೇರಲಿದೆ.ಈ ಎ೦ಟು ದಿನಗಳ ಕಾಲ ನಡೆಯುವ ಶ್ರೀ ಸ್ವಾಮಿಯ ಸ೦ಭ್ರಮದ ಕಾರ್ಯಕ್ರಮಗಳಲ್ಲಿ ತಾವೆಲ್ಲರೂ ಸಹಭಾಗಿಗಳಾಗಿ, ಶ್ರೀದೇವರ ಸಿರಿಮುಡಿ ,ಗ೦ಧ ಪ್ರಸಾದವನ್ನು
ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು
ಉಡುಪಿ: ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ನಲ್ಲಿ ನಿರ್ಮಿಸಿರುವ ಪರಶುರಾಮ ಮೂರ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಈ ವಿವಾದ ಆದಷ್ಟು ಬೇಗ ಪರಿಹಾರ ಆಗಬೇಕು. ಹೀಗಾಗಿ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆ ನಡೆಸಿ, ಮುಂದಿನ ತೀರ್ಮಾನಕ್ಕೆ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ
ಉಡುಪಿ:ಉಡುಪಿಯ ಬಲ್ಲಾಳ್ ಫೈನಾಸ್ ನ ಮಾಲಿಕರಾಗಿದ್ದ ಎನ್ ಮುರಳೀಧರ ಬಲ್ಲಾಳ್ (61)ರವರು ಇ೦ದು ಫೆ.20ರ ಗುರುವಾರದ೦ದು ಹೃದಯಘಾತದಿ೦ದ ನಿಧನರಾಗಿದ್ದಾರೆ. ಇವರು ಹಲವು ವರುಷಗಳಿ೦ದಲೂ ಬಲ್ಲಾಳ್ ಫೈನಾಸ್ ನ್ನು ನಡೆಸುತ್ತಿದ್ದು, ಬಡ್ಡಿ ಬಲ್ಲಾಳ್ ಎ೦ದೇ ಖ್ಯಾತರಾಗಿದ್ದರು. ಮಾತ್ರವಲ್ಲದೇ ಉಡುಪಿಯ ಕನ್ನರ್ಪಾಡಿಯ ಶ್ರೀಜಯದುರ್ಗಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದವರಾಗಿದ್ದರು. ಇವರು ಪತ್ನಿ,ಪುತ್ರ,ಪುತ್ರಿ