ಉಡುಪಿ:ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮನ ಮೂರ್ತಿಯು ಕಂಚಿನದು ಅಲ್ಲನಕಲಿ ಎಂಬುದು ಎಲ್ಲರಿಗೂ ತಿಳಿದ ವಿಷಯ .ನಕಲಿ ಮೂರ್ತಿಯ ಸೃಷ್ಟಿಕರ್ತರೆ ಇದುವರೆಗೂ ತಾವು ಮಾಡಿದ್ದೆ ಸರಿ ಎಂಬಂತೆ ಹೇಳಿಕೆಯನ್ನು ನೀಡಿರುತ್ತಾರೆ. ಆದರೆ ತನಿಕೆಯಲ್ಲಿ ಅದು ಕಂಚಿನ ಮೂರ್ತಿಯಲ್ಲ ಎಂಬುದು ಸಾಬೀತಾಗಿರುತ್ತದೆ. ಅಂದರೆ ಇವರು ನಮಗೆ ಮೋಸ ಮಾಡಿದ್ದು ಇದು
ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನವನ್ನು
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭಾನುವಾರ (ಜುಲಾಯಿ 13)ದ೦ದು ಅದ್ದೂರಿಯಿ೦ದ ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಸ೦ಪನ್ನ ಗೊ೦ಡಿತು. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಲಾಗಿದ್ದು ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ
ಉಡುಪಿ: ಜು.12: ಉಡುಪಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ.7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ ಫಲಾನುಭವಿಗಳಿಗೆ ಮಂಜೂರಾದ ಟೈಲರಿಂಗ್ ಯಂತ್ರಗಳನ್ನು ಶನಿವಾರ ನಗರಸಭೆ ಸಭಾಂಗಣದಲ್ಲಿ ವಿತರಿಸಲಾಯಿತು. ಯಂತ್ರಗಳನ್ನು ವಿತರಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಫಲಾನುಭವಿಗಳಿಗೆ ವಿತರಿಸುವ ಮೂಲಕ ಆರ್ಥಿಕವಾಗಿ
ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಉಮೇಶ ಪೂಜಾರಿ (49) ಹಂದಾಡಿ ಬಂಧಿತ ಆರೋಪಿ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಬ್ರಹ್ಮಾವರದ ಟಾನಿಕ್ ವೈನ್ ನಿಂದ ಮದ್ಯ
ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ. ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.
ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ. ಈಗಾಗಲೇ ಬಾಳೆ
ಉಡುಪಿ:ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಗುರುವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವವು ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು. ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು .
ಉಡುಪಿ ಜು.6 ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ, ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು ಗುರುತಿಸಲಾಗಿದೆ.
ಉಡುಪಿ:ಕರ್ನಾಟಕ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ಶ್ರೀಉತ್ತರಾದಿಮಠಕ್ಕೆ ಕೊಡಮಾಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಯ೦ತ್ರವನ್ನು ಶುಕ್ರವಾರದ೦ದು ಬಾ೦ಕಿನ ಸಹಾಯಕ ಜನರಲ್ ಮ್ಯಾನೇಜರ್ ವಾದಿರಾಜ ಕೆ ಭಟ್ ರವರು ಹಸ್ತಾ೦ತರಿಸಿದರು. ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್, ಬ್ಯಾ೦ಕಿನ ರಥಬೀದಿ ಶಾಖೆಯ ಮ್ಯಾನೇಜರ್ ಪ್ರಶಾ೦ತ್ , ಉಡುಪಿಯ ಉತ್ತರಾದಿ