ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಈ ಪ್ರಯುಕ್ತ ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಸಲ್ಲಿಸಿದ ಬಳಿಕ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಗೆ ಮಾಹೆಯ ಮಾಜಿ ರಿಜಿಸ್ಟರ್ ಗುರುಮದ್ವರಾವ್

ಉಡುಪಿ: ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರದೇವಸ್ಥಾನದಲ್ಲಿ ಧ್ವಜಪ್ರತಿಷ್ಠೆ, ರಥಸರ್ಮಪಣೆ, ಸ್ವಾಗತ ಗೋಪುರದ ಉದ್ಘಾಟನೆ, ಬ್ರಹ್ಮಕಲಶೋತ್ಸವ,ರಥೋತ್ಸವ,ಶೈವೋತ್ಸವ ಕಾರ್ಯಕ್ರಮವು ಫೆ.20ರಿ೦ದ 24ರವರೆಗೆ ವಿಜೃ೦ಭಣೆಯಿ೦ದ ಜರಗಲಿದೆ. ಇ೦ದು ಫೆ.19ಬುಧವಾರದ ಸ೦ಜೆ 4ಗ೦ಟೆಗೆ ದೊಡ್ಡಣ್ಣಗುಡ್ಡೆಯ ಶ್ರೀಪ೦ಚ ಧೂಮಾವತಿ ದೈವಸ್ಥಾನದಿ೦ದ ಭವ್ಯ ಹಸಿರು ಹೊರೆಕಾಣಿಕೆಯ ಮೆರವಣಿಗೆಯು ಹೊರಟು ಸಗ್ರಿಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ತಲುಪಲಿದೆ.ಮೆರವಣಿಗೆಯಲ್ಲಿ ಚೆ೦ಡೆ,ವಾದ್ಯ,ಬ್ಯಾ೦ಡ್,ಬಿರುದಾವಾಳಿ ಹಾಗೂ ಭಜನಾ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಉಡುಪಿ:ಫೆ.13: ದೇಶದಲ್ಲಿ ಅಶಕ್ತರಿಗೆ ಸೇವೆ ಸಲ್ಲಿಸಲು ನುರಿತ ಪ್ಯಾರಾ ಮೆಡಿಕಲ್(ಅರೆವೈದ್ಯರು) ವೃತ್ತಿಪರರ ಕೊರತೆ ಇದೆ. ಕರ್ನಾಟಕ ರಾಜ್ಯ ಒಂದರಲ್ಲಿಯೇ ಆರೋಗ್ಯ ಕ್ಷೇತ್ರದಲ್ಲಿ 30,000ಕ್ಕೂ ಹೆಚ್ಚು ಅರೆವೈದ್ಯರ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಈ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್

ಉಡುಪಿ, ಫೆ.13: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಗೀತೋತ್ಸವದ ಅಂಗವಾಗಿ ಏರ್ಪಡಿಸಲಾದ ವಿಶ್ವ ಗೀತಾ ರಸಪ್ರಶ್ನೆ ಸ್ಪರ್ಧೆಯ ಸೀನಿಯರ್ ವಿಭಾಗದಲ್ಲಿ ವಿನಯ ಕುಮಾರ್ ಸುರತ್ಕಲ್ ಹಾಗೂ ಜೂನಿಯರ್ ವಿಭಾಗದಲ್ಲಿ ಪಯೋಜ ಕಂಬಲೂರು ಪ್ರಥಮ ಬಹುಮಾನ ಗೆದ್ದುಕೊಂಡಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸುಮಿತ್ ಪ್ರಹ್ಲಾದ್ ಚನ್ನಪಟ್ಟಣ ದ್ವಿತೀಯ, ಅನಿಲ್

ಕುಂದಾಪುರ : ರಾಷ್ಟ್ರಮಟ್ಟದಲ್ಲಿ ಜರುಗಿದ 2025 ನೇ ಸಾಲಿನ ಜೆಇಇ ಮೇನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ 6 ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು 91 ಪರ್ಸೆಂಟೈಲ್ ಗಿಂತ ಅಧಿಕ ಫಲಿತಾಂಶ ದಾಖಲಿಸಿದ್ದಾರೆ. ಅಮೂಲ್ಯ ಸಿ. ಶೆಟ್ಟಿ 95.11909 ಪರ್ಸೆಂಟೈಲ್, ಅನುಷ್

ಉಡುಪಿ: ರಿಕ್ಷಾ ಚಾಲಕರ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಂಡು ಚಾಲಕರ ವೃತ್ತಿಗೆ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಮತ್ತು ಜನರಿಗೆ ಉತ್ತಮ ಸೇವೆ, ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಎಲ್ಲರ ಅಭಿಪ್ರಾಯ ಪಡೆದು ವಾರದೊಳಗೆ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು. ಉಡುಪಿ ನಗರದಲ್ಲಿ ಕಾರ್ಯಾಚರಿಸುತ್ತಿರುವ

ಬ್ರಹ್ಮಾವರ:ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ ಹಗರಣದ ವಿರುದ್ಧ ಕಳೆದ ಎರಡು ವರ್ಷಗಳಿಗೂ ಅಧಿಕ ಸಮಯದಿಂದ ವಿವಿಧ ರೀತಿಯಲ್ಲಿ ಹೋರಾಟ ನಡೆಸಿಕೊಂಡು ಬರುತ್ತಿರುವ ಕುಂದಾಪುರದ ಮಾಜಿ ಶಾಸಕವಿಧಾನಪರಿಷತ್ ನ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ ಅಧ್ಯಕ್ಷತೆಯ ಉಡುಪಿ ಜಿಲ್ಲಾ ರೈತ ಸಂಘದ ನೇತೃತ್ವದಲ್ಲಿ ಇಂದು ಬ್ರಹ್ಮಾವರ ವ್ಯವ ಸಾಯ ಸೇವಾ

ಉಡುಪಿ:ಫೆ.12,:ನೇತ್ರಜ್ಯೋತಿ ಚಾರಿಟಬಲ್ ಟ್ರಸ್ಟ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಂಗವಾದ ನೇತ್ರಜ್ಯೋತಿ ಸಂಸ್ಥೆಗಳ ಸ್ನಾತಕೋತ್ತರ ಕೇಂದ್ರದ ಉದ್ಘಾಟನಾ ಸಮಾರಂಭ ಮತ್ತು ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್‌ನ ಘಟಿಕೋತ್ಸವ ಸಮಾರಂಭವು 13, 2025, ಕಿನ್ನಿಮುಲ್ಕಿ