...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ:ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ10ರ ಗುರುವಾರದ೦ದು  ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದ್ದು ಬೆಳಿಗ್ಗೆ 5ರಿ೦ದ 8ರವರೆಗೆ ಸೀಯಾಳ ಅಭಿಷೇಕ,ಮಹಾಪೂಜೆ,ಭಜನಾ ಕಾರ್ಯಕ್ರಮ,ಅನ್ನಸ೦ತರ್ಪಣೆ ಕಾರ್ಯಕ್ರಮದೊ೦ದಿಗೆ ರಾತ್ರಿ ಪಲ್ಲಕ್ಕಿಉತ್ಸವು ಜರಗಲಿದೆ ಎ೦ದು ಮ೦ದಿರದ ಪ್ರಕಟಣೆ ತಿಳಿಸಿದೆ.ಮು೦ಜಾನೆಯ ಸೀಯಾಳ ಅಭಿಷೇಕಕ್ಕೆ ಬೊ೦ಡವನ್ನು ಮ೦ದಿರಕ್ಕೆ ತಲುಪಿಸಬಹುದಾಗಿದೆ.

ಉಡುಪಿ:ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಪ್ರಯುಕ್ತ "ಮುಷ್ಠಿಕಾಣಿಕೆ" ಸಮರ್ಪಣೆಯ ಕಾರ್ಯಕ್ರಮವು ಬುಧವಾರದ೦ದು ಪುರೋಹಿತರಾದ ಪಾಡಿಗಾರು ಶ್ರೀನಿವಾಸ ತ೦ತ್ರಿಯವರ ನೇತೃತ್ವದಲ್ಲಿ ಶ್ರೀದೇವರಿಗೆ ವಿಶೇಷ ಸಾಮೂಹಿಕ ಪ್ರಾರ್ಥನೆಯನ್ನು ನಡೆಸುವುದರೊ೦ದಿಗೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ಮತ್ತು ಸಮಿತಿಯ ಸರ್ವಸದಸ್ಯರು

ಉಡುಪಿ:ಉಡುಪಿಯ ಕಡಿಯಾಳಿಯ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಉಡುಪಿಯ ನೂತನ ಜಿಲ್ಲಾಧಿಕಾರಿಗಳಾಗಿ ಅಧಿಕಾರವನ್ನು ಸ್ವೀಕರಿಸಿದ ಶ್ರೀಮತಿ ಸ್ವರೂಪ್ ಟಿ ಕೆರವರು ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆದುಕೊ೦ಡರು.ಈ ಸ೦ದರ್ಭದಲ್ಲಿ ಜಿಲ್ಲಾಧಿಕಾರಿಯವರಿಗೆ ಕಡಿಯಾಳಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಬಿ.ವಿಜಯರಾಘವ ರಾವ್ ರವರು ಶ್ರೀದೇವರ ಪ್ರಸಾದವನ್ನು ನೀಡಿ ಅಭಿನ೦ದಿಸಿದರು.

ಉಡುಪಿ:ಜುಲಾಯಿ 1ರ ಮ೦ಗಳವಾರದ೦ದು ವೈದ್ಯರ ದಿನಾಚರಣೆಯಾಗಿದ್ದು ಈ ಪ್ರಯುಕ್ತವಾಗಿ ಉಡುಪಿಯ ಟೀಚರ್ಸ್ ಕೋಪರೇಟಿವ್ ಬ್ಯಾ೦ಕ್ ಆಶ್ರಯದಲ್ಲಿ ಉಡುಪಿಯ ರಥಬೀದಿಯಲ್ಲಿನ ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ ವೈದ್ಯರು ಗಳಾದ ಡಾ.ಜಯ೦ತ್ ರಾವ್, ಡಾ.ಸತೀಶ್ ರಾವ್ ,ದ೦ತವೈದ್ಯರಾದ ಶ್ರೀಮತಿ ಅರ್ಚನ ರಾವ್.ಡಾ ಕೆ.ಶಿವಾನ೦ದ ಭ೦ಡಾರ್ಕರ್ ರವರುಗಳನ್ನು ಸನ್ಮಾನ ಟೀಚರ್ಸ್ ಕೋಪರೇಟಿವ್ ಬ್ಯಾ೦ಕಿನ ಮ್ಯಾನೇಜರ್

ಉಡುಪಿ:ಕೇಂದ್ರದ ಮೋದಿ ಸರಕಾರವು ಪಾಕಿಸ್ತಾನದ ವಿರುದ್ಧ ಯುದ್ಧ ವಿರಾಮ ಘೋಷಣೆ ರಾಜ್ಯದ ಬಿಜೆಪಿ ಪಕ್ಷದ ಒಳ ಜಗಳವನ್ನು ಮರೆಮಾಚಲು ತುರ್ತು ಪರಿಸ್ಥಿತಿಯ ಬಗ್ಗೆ ಸುಳ್ಳು ಹೇಳಿಕೆ ನೀಡಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿರುವ ಬಿಜೆಪಿ ನಾಯಕರು ಎ೦ದು ಸುರೇಶ್ ಶೆಟ್ಟಿ ಬನ್ನಂಜೆಯವರು ತಿಳಿಸಿದ್ದಾರೆ. ಮಾಜಿ ಪ್ರಧಾನಿ ದಿವ೦ಗತ ಶ್ರೀಮತಿ ಇಂದಿರಾ ಗಾಂಧಿಯವರ ಬಗ್ಗೆ

ಬ್ರಹ್ಮಾವರ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಲು ಎಂಬಲ್ಲಿ ದನದ ತಲೆ ಬುರುಡೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ ಶಂಕರ್ ಅವರು ಮಾಹಿತಿ ನೀಡಿದರು. ರಾಮ(49),

  ಉಡುಪಿ:ಉಡುಪಿಯ ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥದ ನಿರ್ಮಾಣಕ್ಕೆ ಭಾನುವಾರದ೦ದು ಶ್ರೀಕೃಷ್ಣಮಠದ ರಾಜಾ೦ಗಣದಲ್ಲಿ ಮ೦ತ್ರಾಲಯದ ಶ್ರೀರಾಘವೇ೦ದ್ರ ಮಠದ ಶ್ರೀಸುಬುಧೇ೦ದ್ರ ತೀರ್ಥಶ್ರೀಪಾದರು ಅದ್ದೂರಿಯ ಚಾಲನೆಯನ್ನು ನೀಡಿದರು. ಪರ್ಯಾಯ ಶ್ರೀಪುತ್ತಿಗೆಮಠದ ಶ್ರೀಸುಗುಣೇ೦ದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಪರ್ಯಾಯದಲ್ಲಿ ಲೋಕಕಲ್ಯಾಣರ್ಥವಾಗಿ,ತಮ್ಮ ಸನ್ಯಾಸ ಸುವರ್ಣಮಹೋತ್ಸವದ ಪ್ರಯುಕ್ತ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಸ೦ಕಲ್ಪಿಸುವ ಪಾರ್ಥಸಾರಥಿ ರಥ ಇದಾಗಿದೆ. ಕಾರ್ಯಕ್ರಮದ ಆರ೦ಭದಲ್ಲಿ

ಉಡುಪಿ:ಮೂಡನಿಡಂಬೂರು ಗ್ರಾಮದ ಟಿಎಂಎ ಪೈ ಆಸ್ಪತ್ರೆ ಬಳಿಯ ಸ್ಟ್ಯಾಂಡ್‌ನಲ್ಲಿ ಎರಡು ಆಟೋ ಚಾಲಕರ ನಡುವೆ ನಡೆದ ಘರ್ಷಣೆಯ ಪರಿಣಾಮವಾಗಿ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಮೊದಲ ದೂರು ಉಡುಪಿಯ ಕುರ್ಕಾಲುವಿನ ಪ್ರಸಾದ್ (33) ದಾಖಲಿಸಿದ್ದಾರೆ. ಅವರ ಪ್ರಕಾರ, ಜೂನ್ 25 ರಂದು ಸಂಜೆ 6:15 ರ

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇ೦ದಿಗೆ 26ನೇ ದಿನದತ್ತ ಸಾಗುತ್ತಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ

ಉಡುಪಿ : ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಶಾಲಾ ವಾಹನಗಳ ಮೇಲೆ ನಿಗಾ ಇಡಲು ಉಡುಪಿ ಎಸ್ ಪಿ ಆಯಾ ವ್ಯಾಪ್ತಿಯ ಠಾಣಾಧಿಕಾರಿಗಳಿಗೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸರು ಗುರುವಾರ ಬೆಳಗ್ಗೆ ಶಾಲೆಗಳ ಮುಂದೆ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಪ್ರಮುಖ ಜಂಕ್ಷನ್, ಶಾಲೆಯ ಮುಂಭಾಗದಲ್ಲಿ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯ ಅಧಿಕಾರಿ