ಎಪ್ರಿಲ್ 20 ನಾಡಿನ ಏಲ್ಲೆಡೆಯಲ್ಲಿ ಇ೦ದು ಅಕ್ಷಯ ತೃತೀಯ ದಿನದ ಸ೦ಭ್ರಮ...ಎಲ್ಲರಿಗೂ ಅಕ್ಷಯ ತೃತೀಯ ದಿನವು ಶುಭವನ್ನು೦ಟು ಮಾಡಲಿ...ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಉಡುಪಿ:ಉಡುಪಿ ವಕೀಲರ ಸಂಘದ ನಿಯೋಗವು ಕರ್ನಾಟಕ ಹೈಕೋರ್ಟಿನ  ಹಿರಿಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ  ಕಾರ್ಯ ನಿರ್ವಾಹಕ ಅಧ್ಯಕ್ಷ ಶ್ರೀ ಕಾಮೇಶ್ವರ್ ರಾವ್ ಇವರನ್ನು ಇಂದು ಫೆಬ್ರವರಿ ತಾ. 5ರಂದು ಭೇಟಿಯಾಗಿ  ಉಡುಪಿ ನ್ಯಾಯಾಲಯ ಹಾಗೂ ವಕೀಲರ ಸಂಘದ ಶತಮಾನೋತ್ತರ ಬೆಳ್ಳಿ ಹಬ್ಬದ ಮುಂದುವರಿದ

ಉಡುಪಿ: ಉಡುಪಿಯ ಮಹಿಳಾ ಉದ್ದಿಮೆದಾರರ ಸಂಘಟನೆ ‘ಪವರ್’ ವತಿಯಿಂದ ಮಹಿಳಾ ಉದ್ಯಮಿಗಳ ಉತ್ಪನ್ನಗಳು ಹಾಗೂ ಕೌಶಲ್ಯಗಳಿಗೆ ವೇದಿಕೆಯಾದ ‘ಪವರ್ ಪರ್ಬ’ ಇದೇ ಫೆ. 7, 8 ಮತ್ತು 9ರಂದು ಉಡುಪಿಯ ಕ್ರಿಶ್ಚಿಯನ್ ಪಿಯು ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ತಿಳಿಸಿದರು. ಈ ಕುರಿತು

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಕೇವಲ ಬಿಹಾರ ರಾಜ್ಯವನ್ನು ವಿಶೇಷ ಗಮನದಲ್ಲಿಟ್ಟುಕೊಂಡು ತಯಾರಿಸಿದ ಬಜೆಟ್ ಆಗಿದ್ದು ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಮುಂಬರುವ ಬಿಹಾರ ಚುನಾವಣೆ ಹಾಗೂ ತಮ್ಮ ಮಿತ್ರ

ಉಡುಪಿ:ಶ್ರೀ ಪುತ್ತಿಗೆ ಮಠದ ಆಡಳಿತದಲ್ಲಿರುವ ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭಕ್ತರ ಸಹಕಾರದಿಂದ 20 ಲಕ್ಷಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾ ಣಗೊಂಡ ನೂತನ ರಥದ ಸಮರ್ಪಣಾ ಕಾರ್ಯಕ್ರಮದ ಶೋಭಾಯಾತ್ರೆಗೆ ಪರ್ಯಾಯಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ

ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಕಳೆದ 20 ವರ್ಷಗಳ ಹಿಂದೆ ತೊಡಗಿಸಿಕೊಂಡಿದ್ದ ಕುಂದಾಪುರ ತಾಲೂಕಿನ ತೊಂಬಟ್ಟುವಿನ ಲಕ್ಷ್ಮೀ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಶರಣಾಗಿದ್ದಾರೆ. ಈ ಮೂಲಕ ಉಡುಪಿ ಜಿಲ್ಲೆಯ ಪ್ರಥಮ ನಕ್ಸಲ್ ಹೋರಾಟಗಾರ್ತಿ ಸಮಾಜದ ಮುಖ್ಯ ವಾಹಿನಿಗೆ ಆಗಮಿಸಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಲಕ್ಷ್ಮೀ

ಉಡುಪಿ:ಫೆ.2: ಎರಡೂವರೆ ದಶಕದಿಂದ ಕಾಡೊಳಗೆ ಇದ್ದುಕೊಂಡೇ ಹೋರಾಟ ನಡೆಸುತ್ತಿದ್ದ ಮೋಸ್ಟ್ ವಾಂಟೆಡ್ ಆರು ನಕ್ಸಲರು (Naxal) ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ನಾಳೆ ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾರೆ. ನಕ್ಸಲ್

ಉಡುಪಿ: ಜ.31: ಪರ್ಯಾಯ ಪುತ್ತಿಗೆ ಮಠದ ಅಧೀನದಲ್ಲಿರುವ ಪಣಿಯಾಡಿಯ ಶ್ರೀಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ ಸಮಾರಂಭ ಫೆ.1ರಂದು ನಡೆಯಲಿದೆ ಎಂದು ಪುತ್ತಿಗೆ ಶಾಖಾ ಮಠಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ವಿವರಗಳನ್ನು ನೀಡಿದ ಅವರು, ಫೆ.1ರಂದು ಸಂಜೆ 4ಗಂಟೆಗೆ ಶ್ರೀಕೃಷ್ಣ ಮಠದಿಂದ