ಉಡುಪಿ:ಆ.7, ಶಿರ್ವ ಸಮೀಪದ ಮುದರ೦ಗಡಿಯಲ್ಲಿ ಖ್ಯಾತ ಉದ್ಯಮಿ, ಮುಖಂಡ ಡೇವಿಡ್ ಡಿ'ಸೋಜಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ನಡೆದಿದೆ. ಶಿರ್ವಾ ಪ್ರದೇಶದ ಖ್ಯಾತ ಉದ್ಯಮಿ ಡೇವಿಡ್ ಡಿ'ಸೋಜಾ ಅವರು ಯಶಸ್ವಿ ಅರ್ಥ್ಮೂವರ್ಸ್ ಸೇರಿದಂತೆ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದು, ಸ್ಥಳೀಯವಾಗಿ
ಉಡುಪಿ : ಭಾರತದ 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಲ್ಲಿನ ಗುಂಡಿಬೈಲಿನ ಅಭಿರಾಮಧಾಮದಲ್ಲಿ 3ನೇವರ್ಷದ ಜಿಲ್ಲಾ ಮಟ್ಟದ ರಾಷ್ಟ್ರ–ಭಕ್ತಿ ಉದ್ಧೀಪನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಸಮಸ್ತ ಶಾಲಾ ಮಕ್ಕಳಲ್ಲಿ ರಾಷ್ಟ್ರ-ಭಕ್ತಿ ಉದ್ಧೀಪನಗೊಳಿಸಲೆಂದೇ ದಿನಾಂಕ 11 ಮತ್ತು 12 ಆಗಸ್ಟ್ 2026ರಂದು ದೇಶ ಭಕ್ತಿಗೀತೆ ಗಾಯನ, ಪ್ರಬಂಧ ಸ್ಫರ್ಧೆ, ಭಾಷಣ/ಚರ್ಚಾ ಸ್ಫರ್ಧೆ, ಐತಿಹಾಸಿಕ ಏಕಪಾತ್ರಾಭಿನಯ
ಕಲ್ಯಾಣ ಪುರ: ಕಲ್ಯಾಣಪುರದ ಶ್ರೀ ವೆಂಕಟರಮಣ ದೇವಸ್ಥಾನದ ಮೊಕ್ತೇಸರರು, ಸಮಾಜಸೇವಕರು ಹಾಗೂ ಎಲ್ಲರ ಪ್ರೀತಿಯ ಕೆ.ಸುದೇಶ್ ಭಟ್ (54)ರವರು ಬುಧವಾರ ಅಗಸ್ಟ್ 5ರ೦ದು ಅಕಾಲಿಕ ನಿಧನ ಹೊ೦ದಿದ್ದಾರೆ. ದಿವ೦ಗತ ಕೆ. ವೆ೦ಕಟೇಶ ಭಟ್ ರವರ ದ್ವಿತೀಯ ಪುತ್ರರಾಗಿದ್ದ ಕೆ.ಸುದೇಶ್ ಭಟ್ ರವರು ಯಶಸ್ವಿ ಉದ್ಯಮಿಯಾಗಿದ್ದು, ಪ್ರಸಿದ್ಧ ಕ್ಯಾಟರರ್ಸ್ ಆಗಿ ಶ್ರೀ
ಬೆಂಗಳೂರು ಆ. 5: ಓಲ್ಡ್ ಮಾಂಕ್ ರಮ್ ಹಾಗೂ ಹಲವು ಪ್ರಸಿದ್ಧ ವಿಸ್ಕಿ ಬ್ರ್ಯಾಂಡ್ಗಳ ಪ್ರಿಯರಿಗೆ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಭಾರಿ ಆಘಾತ ನೀಡಿದೆ. ಜನಪ್ರಿಯ ಮದ್ಯದ ಬ್ರ್ಯಾಂಡ್ಗಳಲ್ಲಿ ಕೃತಕ ಫ್ಲೇವರ್ ಹಾಗೂ ಬಣ್ಣಗಳನ್ನು ಬೆರೆಸಿ ಗ್ರಾಹಕರಿಗೆ ದಾರಿತಪ್ಪಿಸುವ ಮಾಹಿತಿ ನೀಡಿ ಮೋಸ ಮಾಡುತ್ತಿರುವುದು
ಉಡುಪಿ:ಉಡುಪಿ ನಗರ ಸಭೆಯ ನೂತನ ಪೌರಾಯುಕ್ತರಾಗಿ ಸ೦ತೋಷ್ ಎಸ್ ಡಿ ಅವರನ್ನು ನೇಮಕ ಮಾಡಿದ ಆದೇಶವನ್ನು ಸರಕಾರ ಹೊರಡಿಸಿದೆ. ಸತೋಷ್ ರವರು ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಪುರಸಭೆಯಲ್ಲಿ ಪೌರಾಯುಕ್ತರಾಗಿ ಸೇವೆ ಯನ್ನು ಸಲ್ಲಿಸಿದವರಾಗಿದ್ದಾರೆ.ಮಹತೇ೦ಶ್ ರವರನ್ನು ಇನ್ನಷ್ಟೇ ಕರ್ತವ್ಯದ ಸ್ಥಳವನ್ನು ನಿಯುಕ್ತಿಗೊಳಿಸಬೇಕಾಗಿದೆ.
ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದಲ್ಲಿ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ನಿಟ್ಟೆ ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್ರಾಜ್
ಉಡುಪಿ: ಕುಂದಾಪುರದಲ್ಲಿ ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಬಾರ್ಕೂರು ಮೂಲದ ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಯನ್ನು ಉಡುಪಿ ಜಿಲ್ಲಾ ಪೊಲೀಸರು ಭಟ್ಕಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುಂದಾಪುರದ ಚರ್ಚ್ ರಸ್ತೆಯ ನಿವಾಸಿ ಡೆರಿಕ್ ಕ್ರಾಸ್ತಾ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ,
ಕು೦ದಾಪುರ: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಮೂಲ್ಯ ಖಾರ್ವಿ (ಶ್ರೀಮತಿ ಆಶಾ ಮತ್ತು ಶ್ರೀ ಮೋಹನ್ ಖಾರ್ವಿ ಇವರ ಪುತ್ರಿ) ಇವಳಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ, ಮಹಾದಾನಿಗಳಾದ ಮಂಗಳೂರಿನ ಪಿ. ಗೋಕುಲನಾಥ ಪ್ರಭು ಅವರು ತಮ್ಮ ಸಹಪಾಠಿ ಹಾಗೂ ಸ್ನೇಹಿತರೂ ಆಗಿದ್ದ ವಿ. ನಂದನ ಕಾಮತ್
ಉಡುಪಿ:ಉಡುಪಿ ಲಯನ್ಸ್ ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ, ನಿಸ್ವಾರ್ಥ ಸಮಾಜ ಸೇವಕಿ ಲಕ್ಷ್ಮೀ ಮಂಜುನಾಥ್ ಅವರು ಶನಿವಾರ ದಾರುಣವಾಗಿ ಮೃತಪಟ್ಟಿದ್ದಾರೆ. ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ವೃತ್ತದ ಬಳಿ ಅವರು ರಸ್ತೆ ದಾಟುತ್ತಿದ್ದ ವೇಳೆಯಲ್ಲಿ, ವೇಗವಾಗಿ ಬಂದ ಖಾಸಗಿ ಬಸ್ಸೊಂದು ನೇರವಾಗಿ
ಉಡುಪಿ ಜಿಲ್ಲಾ ಕಾ೦ಗ್ರೆಸ್ ಅಧ್ಯಕ್ಷಸ್ಥಾನಕ್ಕಾಗಿ ಹಲವು ಮ೦ದಿ ಕಾ೦ಗ್ರೆಸ್ ಮುಖ೦ಡರು ತಮ್ಮ ತಮ್ಮ ಉಮೇದ್ವಾರಿಕೆಯನ್ನು ಉಡುಪಿಗೆ ಆಗಮಿಸಿದ ಮೀಕ್ಷರ ಮು೦ದೆ ವ್ಯಕ್ತಪಡಿಸಿದ್ದಾರೆ. ಕಾಪು,ಉಡುಪಿ,ಕಾರ್ಕಳ,ಕು೦ದಾಪುರ,ಬೈ೦ದೂರುಗಳಲ್ಲಿ ಮೀಕ್ಷರು ಕಾರ್ಯಕರ್ತರ ಅಭಿಪ್ರಾಯವನ್ನು ಹಾಗೂ ಮುಖ೦ಡರ ಅಭಿಪ್ರಾಯವನ್ನು ಸ೦ಗ್ರಹಿಸಿದ್ದಾರೆ೦ದು ಕಾ೦ಗ್ರೆಸ್ ಪಕ್ಷದ ಮೂಲಗಳಿ೦ದ ತಿಳಿದುಬ೦ದಿದೆ. ಈಗಾಗಲೇ ಕೆಲವೊ೦ದು ಮುಖ೦ಡರು ಎರಡೆರಡು ಹುದ್ದೆಯನ್ನು ಪಡೆದುಕೊ೦ಡು ರಾಜಕೀಯವನ್ನು ನಡೆಸುತ್ತಿರುವ ಬಗ್ಗೆಯೂ