Udup: Ajay Purushotham Shetty participated in Vichar Yatra 2026 – Mock Youth Parliament at Satyagraha Mandap, Gandhi Darshan, Rajghat, where he interacted with students, delegates and young leaders from across the country on the themes
ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ
ಉಡುಪಿ :ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು
ಉಡುಪಿ: ಮನೆಯಿಂದ ಓಡಿಹೋಗಿದ್ದ ಐವರು ಅಪ್ರಾಪ್ತ ವಯಸ್ಕರನ್ನು ರೈಲ್ವೇ ಟಿಕೆಟ್ ಪರೀಕ್ಷಕಿ (ಟಿಟಿಇ) ಹಾಗೂ ರೈಲ್ವೇ ರಕ್ಷಣ ಪಡೆ (ಆರ್ಪಿಎಫ್) ಸಿಬಂದಿಯ ಸಮಯಪ್ರಜ್ಞೆ, ಜಾಗರೂಕತೆ ಮತ್ತು ತ್ವರಿತ ಕ್ರಮದಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಗುರುವಾರ ರಕ್ಷಿಸಲಾಗಿದೆ. ಜು.1ರಂದು ಮಂಗಳೂರು–ಮುಂಬಯಿ ಮಾರ್ಗದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲಿನಲ್ಲಿ ಬಾರಕೂರು ಮತ್ತು ಉಡುಪಿ ನಡುವೆ
ಪತಂಜಲಿ ಯೋಗ ಸಮಿತಿ ಉಡುಪಿ, ಪಣಿಯಾಡಿ ಕಕ್ಷೆಯವರಿಂದ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರ, ಪಣಿಯಾಡಿಯಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಕಕ್ಷೆಯ ಪ್ರಥಮ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ ನಾರಾಯಣ ಮಡಿ, ಮುಖ್ಯ ಅತಿಥಿಗಳಾಗಿ ವೇದಮೂರ್ತಿ ಕೆ.ರಾಘವೇಂದ್ರ ಭಟ್, ನ್ಯಾಯವಾದಿ ಕೆ. ಆರ್. ರಾಮಚಂದ್ರ ಅಡಿಗ, ಪತಂಜಲಿ
ಉಡುಪಿ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿಗಳಲ್ಲಿ ಒಬ್ಬರಾದ ಶ್ರೀ ವಿಶ್ವಪ್ರಸನ್ನ ತೀರ್ಥರು, ರಾಮಮಂದಿರ ದೇವಾಲಯದ ನಿಧಿ ದುರುಪಯೋಗದ ಆರೋಪದ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿ, ಪವಿತ್ರ ಸ್ಥಳದಲ್ಲಿ ಇಂತಹ ಘೋರ ಅಪರಾಧ ನಡೆಯಬಾರದಿತ್ತು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶ್ರೀಗಳು, ಉತ್ತರ ಪ್ರದೇಶ ರಾಜ್ಯ ಸರ್ಕಾರದ
ಉಡುಪಿ:ಜೂ.25: ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರಿಗೆ 3ವರ್ಷಗಳ ಸಾದಾ ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿರುವ ಅಪರೂಪದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಸಂತೋಷ್ ಪೈ ಅವರು ಅಮೃತ್ ಶೆಣೈ ವಿರುದ್ಧ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯ ಪರಿಹಾರ ಆಯೋಗದ ಮುಂದೆ
ಲೋಕಾಯುಕ್ತ ಅಧಿಕಾರಿಗಳೇ ಮೊದಲು ಚುನಾಯಿತ ಪ್ರತಿನಿಧಿಗಳ ಮನೆ ಮೇಲೆ ದಾಳಿ ನಡೆಸಿ. ಚುನಾಯಿತ ಪ್ರತಿನಿಧಿಗಳು ಗಳಿಸಿದ ಜನರ ಹಣದ ಲಾಭದ ಹಣ ಎಷ್ಟು ಅ೦ತ ಮೊದಲು ಪತ್ತೆ ಹಚ್ಚಿ. ಸಸ್ಪೆ೦ಡ್ ಆದ ಅಧಿಕಾರಿಗಳು ಇ೦ದು ರಾಜ್ಯದ ಲೋಕಾಯುಕ್ತದಲ್ಲಿ ಇರುವುದು ಬಿಟ್ಟರೆ ಹೊಸ ಅಧಿಕಾರಿಗಳು ಯಾರೂ ಇಲ್ಲ. ಇದ್ದರೆ ಅವರು ನಿದ್ದೆ
ಸಾರ್ವಜನಿಕ ಅರ್ಜಿಗಳನ್ನು ದೀರ್ಘಕಾಲದವರೆಗೆ ವಿಲೇವಾರಿ ಮಾಡದೆ ಬಾಕಿ ಇರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸರು ಗುರುವಾರ ಉಡುಪಿ ನಗರ ಪುರಸಭೆ (ಸಿಎಂಸಿ) ಕಚೇರಿಯಲ್ಲಿ ದಿಢೀರ್ ದಾಳಿ ನಡೆಸಿದರು. ಉಡುಪಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು. ಪರಿಶೀಲನೆಯ ಸಮಯದಲ್ಲಿ, ತಂಡವು ಪುರಸಭೆಯ
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಕರ್ನಾಟಕ ಪ್ರವಾಸದ ಭಾಗವಾಗಿ ಸೀತಾರಾಮನ್ ಅವರು ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಸದ್ಯ ಕೃಷ್ಣ ಮಠದ ಪರ್ಯಾಯ ಪೀಠವನ್ನು ಅಲಂಕರಿಸಿರುವ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ