ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ : ಗ್ರಾಮೀಣ ಪ್ರತಿಭೆಗೆಗಳು ಬೆಳಕಿಗೆ ಬರಬೇಕಾದರೆ ಅವಕಾಶ ಮತ್ತು ವೇದಿಕೆ ಅಗತ್ಯ. ಹೆತ್ತವರು ತಮ್ಮ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಸೂಕ್ತವಾದ ತರಬೇತಿಯನ್ನು ನೀಡಿ ಅವರಲ್ಲಿರುವ ಪ್ರತಿಭೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿ ಎಂದು ನೈಸ್ ಕಂಪ್ಯೂಟರ್ ಎಜುಕೇಶನ್ ಇದರ ಆಡಳಿತ ನಿರ್ದೇಶಕ ಸಂದೀಪ್ ಕುಮಾರ್ ಹೇಳಿದರು. ಅವರು ಉಡುಪಿ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ  ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ‌ ಎಂದು ತಿಳಿದು ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ನಾಯ್ಕ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ

ಉಡುಪಿ: ಪುತ್ತಿಗೆ ಮಠದ ವಿಶ್ವ ಗೀತಾ ಪರ್ಯಾಯ ಅಂಗವಾಗಿ ಪರ್ಯಾಯ ಪೀಠಾಧೀಶರಾದ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥತೀರ್ಥ ಶ್ರೀಪಾದರ ಮಹತ್ವಾಕಾಂಕ್ಷಿ ಯೋಜನೆಯಾದ ಭಗವದ್ಗೀತಾ ಕೋಟಿ ಲೇಖನ ಯಜ್ಞ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಆಯೋಜಿಸಲಾಗುವ ಬೃಹತ್ ಗೀತೋತ್ಸವ ಉದ್ಘಾಟನೆಗೆ ಕಾಂಚೀ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿಯವರನ್ನು ಆಹ್ವಾನಿಸಲಾಯಿತು. ಶ್ರೀಕ್ಷೇತ್ರ

ಉಡುಪಿ ಕಿನ್ನಿಮೂಲ್ಕಿ ವೇಗಸ್ ಲೇಔಟ್‌ನಲ್ಲಿ ನಿರ್ಮಿಸಲಾದ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಆಶ್ರಯದ ನೇತ್ರಜ್ಯೋತಿ ಇನ್ಸ್ಟಿಟ್ಯೂಷನ್ಸ್‌ನ ನೂತನ ಕಟ್ಟಡ ಶುಕ್ರವಾರ ಉದ್ಘಾಟನೆಗೊಂಡಿತು. ಕಾಠ್ಯಕ್ರಮ ಉದ್ಘಾಟಿಸಿದ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಕೃಷ್ಣ ಗೀತೆಯ ಮೂಲಕ ಹೊಸ ಬೆಳಕನ್ನು ನೀಡಿದ್ದಾನೆ. ಮನುಷ್ಯನಿಗೆ ಭಗವಂತ ನೀಡಿದ ಕಣ್ಣುಗಳಿಗೆ ಧಕ್ಕೆಯುಂಟಾದಾಗ ನೇತ್ರ ವೈದ್ಯರ ಸಹಕಾರ

ಉಡುಪಿ : ಬ್ಯಾಂಕ್‌ನ ಸಾಲ ವಿತರಣೆ ಪ್ರಕ್ರಿಯೆಯಲ್ಲಿ ಸಹಕಾರಿ ನಿಯಮ ಉಲ್ಲಂಘಿಸಿದ್ದಾರೆ ಎಂಬ ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಆರೋಪಕ್ಕೆ ಉಡುಪಿ ಶಾಸಕ ಹಾಗೂ ಮಹಾಲಕ್ಷ್ಮಿ ಸಹಕಾರಿ ಬ್ಯಾಂಕ್ ಅಧ್ಯಕ್ಷ ಯಶಪಾಲ್ ಸುವರ್ಣ ಶನಿವಾರ ಹೇಳಿದ್ದಾರೆ. ನಗರದ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಆರೋಪದ ಬಗ್ಗೆ,

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇರುವಾಗ ಲಕ್ಷಾಂತರ ಕೋಟಿ ಹಣವನ್ನು ಇವರು ಲೂಟಿ ಮಾಡಿದ್ದರು ಅಷ್ಟು ಮಾತ್ರವಲ್ಲದೆ ಪ್ರತಿಯೊಬ್ಬ ಗುತ್ತಿಗೆದಾರರಿಂದ ಶೇಕಡ 40% ರಷ್ಟು ₹ಹಣವನ್ನು ಪಡೆದು ದಬ್ಬಾಳಿಕೆ ನಡೆಸುತ್ತಿದ್ದ ಈ ಬಿಜೆಪಿಯವರು ಕೋವಿಡ್ ಹಗರಣದಲ್ಲಿ ಸಾವಿರಾರು ಕೋಟಿ ಹಣವನ್ನು ಲೂಟಿ ಮಾಡಿರುತ್ತಾರೆ ಇವರ ಲಕ್ಷಾಂತರ ಕೋಟಿ

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಉಡುಪಿ ಬ್ಲಾಕ್ ಕಾಂಗ್ರೆಸ್ ಇದರ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಮೃತ್ ಶಣೈ ಇವರು ಕಾಂಗ್ರೆಸ್ ಪಕ್ಷವು ಯಾವತ್ತು ಕಾರ್ಯಕರ್ತರನ್ನು ಮರೆಯದೆ ಕಾರ್ಯಕರ್ತರ ಬೆಂಗಾವಲಾಗಿ ಇದೆ ಎಂಬುದಕ್ಕೆ ಸಾಕ್ಷಿ ದಿನಕರ್ ಹೇರೂರು ಇವರು ಕಳೆದ 30

ಉಡುಪಿ:ಉಡುಪಿ ಶ್ರೀಕೃಷ್ಣಮಠದಲ್ಲಿ ವರ್ಷ೦ಪ್ರತಿವಾಡಿಕೆಯ೦ತೆ ನಡೆಯುವ ಲಕ್ಷದೀಪೋತ್ಸವವು ಈ ಬಾರಿ ಉತ್ಥಾನದ್ವಾದಶಿಯ ದಿನವಾದ ನವೆ೦ಬರ್ 13ರಿ೦ದ15ರವರೆಗೆ ಜರಗಲಿದೆ.ಪರ್ಯಾಯ ಶ್ರೀಪುತ್ತಿಗೆ ಮಠದ ಉಭಯಶ್ರೀಗಳ ಉಸ್ತುವಾರಿಯಲ್ಲಿ ಈ ಬಾರಿಯ ಲಕ್ಷದೀಪೋತ್ಸವವು ನಡೆಯಲಿದ್ದು ಲಕ್ಷದೀಪೋತ್ಸವಕ್ಕೆ ಹಣತೆಯನ್ನು ಇಡಲು ಬೇಕಾಗುವ ಅಟ್ಟಳಿಗೆಯನ್ನು ನಿರ್ಮಿಸುವ ಕೆಲಸವು ಅತೀವೇಗದಿ೦ದ ಜರಗುತ್ತಿದೆ.ರಥಬೀದಿಯ ಸುತ್ತಲೂ ಗುಜ್ಜಿಯನ್ನು ಊರಲಾಗಿದೆ. ಅದೇ ರೀತಿಯಲ್ಲಿ ಉತ್ಸವಕ್ಕೆ ಬೇಕಾಗುವ

ಉಡುಪಿ: ಪರ್ಯಾಯಮಠಾಧೀಶರಾದ ಪರಮ ಪೂಜ್ಯ ಪುತ್ತಿಗೆ ಶ್ರೀಪಾದರ ಆಹ್ವಾನದ ಮೇರೆಗೆ ಪೂಜ್ಯ ಹರಿಹರಪುರಮಠಾಧೀಶರಾದ ಸ್ವಯಂಪ್ರಕಾಶ ಸಚ್ಚಿಚಿದಾನಂದ ಸರಸ್ವತಿಮಹಾಸ್ವಾಮಿಗಳು ಮತ್ತು ತಿರುಚಿ ಮಹಾಸಂಸ್ಥಾನದ ಮಠಾಧೀಶರಾದ ಪೂಜ್ಯ ಜಯೇಂದ್ರ ಸರಸ್ವತಿ ಮಹಾಸ್ವಾಮಿಗಳು ಉಡುಪಿಗೆ ಆಗಮಿಸಿ ಶ್ರೀಕೃಷ್ಣದರ್ಶನ ಪಡೆದುಕೊಂಡರು. ಶ್ರೀಮಠದಿಂದ ಸಾಂಪ್ರದಾಯಿಕ ಗೌರವಾದರಗಳೊಂದಿಗೆ ಯತಿದ್ವಯರನ್ನು ಸ್ವಾಗತಿಸಲಾಯಿತು.   ಬಳಿಕಪೂಜ್ಯ ಪರ್ಯಾಯ ಶ್ರೀಪಾದರು ಕಿರಿಯ ಶ್ರೀಪಾದರ ಜೊತೆಗೆ ಉಭಯ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪರಿಕಲ್ಪನೆ ಆದೇಶ ಮತ್ತು ಮಾರ್ಗದರ್ಶನದನ್ವಯ ದೇವ-ದೇಶ-ದೇಹ ಮಂದಿರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಉದ್ದೇಶದೊಂದಿಗೆ, ಮಾಸಿಕ ಸ್ವಚ್ಛ ಭಾರತ್ ಅಭಿಯಾನಕ್ಕೆ ಪೂರಕವಾಗಿ ಕೃಷ್ಣಗೀತಾ ಸೇವಾ ವೃಂದ ವನ್ನು ರಚಿಸಿಕೊಂಡು ಸ್ವಚ್ಛತಾ ಕೆಲಸಗಳನ್ನು ಕೈಗೊಳ್ಳಲು ಉದ್ದೇಶಿ ಈ ದಿನ ಮುಂಜಾನೆ ಗೀತಾ