......ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಕರಾವಳಿಕಿರಣ ಡಾಟ್ ಕಾ೦ ವತಿಯಿ೦ದ "ಯುಗಾದಿ" ಹಬ್ಬದ ಹಾರ್ದಿಕ ಶುಭಾಶಯಗಳು......ಶತ್ರು ಸಂಪರ್ಕಿತ ಹಡಗುಗಳನ್ನು ಬಿಟ್ಟು ಎಲ್ಲರಿಗೂ ಹಾರ್ಮುಝ್ ಜಲಸಂಧಿ ಮುಕ್ತ: ಇರಾನ್...

ಹಿರಿಯಡ್ಕ: ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪ ನಿಯಂತ್ರಣ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಯುವಕ ಪ್ರಾಣ ಕಳೆದುಕೊಂಡ ದಾರುಣ ಘಟನೆ ಬೈರಂಪಳ್ಳಿ ಗ್ರಾಮದ ದೂಪದಕಟ್ಟೆ ಚೌಡೇಶ್ವರಿ ದೇವಸ್ಥಾನದ ಸಮೀಪ ನಡೆದಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಸಂತೋಷ್(28) ಎಂದು ತಿಳಿದು ಬಂದಿದೆ. ಪೆರ್ಡೂರಿನಿಂದ ಹರಿಖಂಡಿಗೆ ಕಡೆಗೆ ಬೈಕ್ ನಲ್ಲಿ

ಉಡುಪಿ:ಜ.8: ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ನಡೆಯುವ ವಾರ್ಷಿಕ ಸಪ್ತೋತ್ಸವ ಕಾರ್ಯಕ್ರಮ ಜ. 9ರಿಂದ ಪ್ರಾರಂಭಗೊಂಡು 15ರವರೆಗೆ 7 ದಿನಗಳ ಕಾಲ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಪುತ್ತಿಗೆ ಮಠ ಪ್ರಕಟಣೆಯಲ್ಲಿ ತಿಳಿಸಿದೆ. ಮಕರ ಸಂಕ್ರಮಣದ ಸಂದರ್ಭದಂದು ಸುಮಾರು 8 ಶತಮಾನಗಳ ಹಿಂದೆ ಮದ್ವಾಚಾರ್ಯರು ದ್ವಾರಕೆಯಿಂದ ಬಂದ ಬಾಲ ಕೃಷ್ಣನ

ಉಡುಪಿ:ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಮ೦ಗಳವಾರದ೦ದು ಕಾಶೀ ಮಠಾಧೀಶರಾದ ಶ್ರೀಸುಧೀ೦ದ್ರ ತೀರ್ಥಶ್ರೀಪಾದರ 9ನೇ ಆರಾಧನೆ ಕಾರ್ಯಕ್ರಮವು ಸಕಲ ಧಾರ್ಮಿಕ ವಿಧಿ-ವಿಧಾನದೊ೦ದಿಗೆ ಜರಗಿತು.ರಾತ್ರೆ ಪಲ್ಲಕಿಉತ್ಸವವು ನಡೆಯಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸಿದ್ದರು.

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ

ಉಡುಪಿ:ಉಡುಪಿ ಸಮೀಪದ ಚಕ್ರತೀರ್ಥ ಸಗ್ರಿಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಜನವರಿ 2 ಗುರುವಾರದ೦ದು ಉಡುಪಿಯ ಶ್ರೀಕಾಣಿಯೂರು ಮಠಾಧೀಶರ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರ ಶುಭ ಆಶೀರ್ವಾದಗಳೊ೦ದಿಗೆ ದೇವಸ್ಥಾನದ ಮು೦ಭಾಗದಲ್ಲಿ ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ಧ್ವಜಸ್ತ೦ಭ ಸ್ಥಾಪನೆಯ ಕಾರ್ಯಕ್ರಮವು ಅದ್ದೂರಿಯಿ೦ದ ಸ೦ಪನ್ನ ಗೊ೦ಡಿತು. ದೇವಸ್ಥಾನದ ಆಡಳಿತ ಮೋಕ್ತೇಸರರಾದ ರುದ್ರಯ್ಯ ಕೆ ಆಚಾರ್ಯ, ಜೀರ್ಣೋದ್ದಾರ

ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ

ಉಡುಪಿ:ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು

ಉಡುಪಿ :ಬಿಜೆಪಿ ನಾಯಕರುಗಳು ಇಡೀದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂಬರ್ 1.ಸ್ಥಾನದಲ್ಲಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ಬ೦ದು ದಾಂಧಲೆ ನಡೆಸಿದರೆನ್ನಲಾದ ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊ೦ಡಿದ್ದರು.ಬ೦ಧಿತರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎ೦ದು ಇದೀಗ ಬ೦ದ ವರದಿ