ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಉಡುಪಿ:ಉಡುಪಿಯ ಕಿನ್ನಿಮುಲ್ಕಿಯಲ್ಲಿರುವ ಪ್ರಸಿದ್ಧ ಬಿ. ಜಿ. ಎಸ್ ಮೋಟರ್ಸ್ ದ್ವಿಚಕ್ರ ವಾಹನ ಸ೦ಸ್ಥೆ ಸ್ವಾಗತ ಗೋಪುರದ ಬಳಿ ಕಿನ್ನಿಮುಲ್ಕಿ ಉಡುಪಿಯಲ್ಲಿ ಅಗಸ್ಟ್ 5ರ ಸೋಮವಾರದ೦ದು ಬೆಳಿಗ್ಗೆ 10.30ಕ್ಕೆ ಸುಜಿಕಿ ಮೋಟರ್ ಸೈಕಲ್ ಇ೦ಡಿಯಾ ಪ್ರೈ ಲಿಮಿಟೆಡ್ ಸ೦ಸ್ಥೆಯು ನೂತನವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದ ಹೊಚ್ಚ ಹೊಸ ದ್ವಿಚಕ್ರ ವಾಹನವಾದ

ಕಾರ್ಕಳ: ಜು.27: ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶುಮಾಡಿ, RSS ಸಿದ್ಧಾಂತಕ್ಕೆ ವಿರೋಧವಾಗಿ ನಡೆದುಕೊಂಡಿರುವ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾರ್ಕಳದ

ಉಡುಪಿ:ಶುಕ್ರವಾರ ಬೆಳ್ಳ೦ಬೆಳಿಗ್ಗೆ ಸಮುದ್ರದಲ್ಲಿ ರಕ್ಕಸಗಾತ್ರದ ತೆರೆಗಳ ಅಬ್ಬರದಿ೦ದ ಹುಟ್ಟಿಕೊ೦ಡ ಸು೦ಟರಗಾಳಿಯಿ೦ದಾಗಿ ಉಡುಪಿ,ಕು೦ದಾಪುರ,ಬೈ೦ದೂರು,ಕಾರ್ಕಳ,ಬ್ರಹ್ಮಾವರ ತಾಲೂಕುಗಳಲ್ಲಿ ಹಲವೆಡೆ ಮರಗಳು ಗಾಳಿಯರಭಸಕ್ಕೆ ಧರೆಗೆಉರುಳಿದರೆ ಮತ್ತೆ ಹಲವುಕಡೆಯಲ್ಲಿ ವಿದ್ಯುತ್ ಕ೦ಬ ಕಟ್ಟಡಗಳ ಮೇಲೆ ಬಿದ್ದಿರುವುದರ ಪರಿಣಾಮ ಅಪಾರ ಹನಿಯಾದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆ ಸುರಿದ ಮಳೆಯಿ೦ದಾಗಿ ಸಮುದ್ರ ಮಟ್ಟದಲ್ಲಿ ನೀರಿನ ಪ್ರಮಾಣವು ಹೆಚ್ಚಾಗಿದ್ದು ಸಮುದ್ರಕ್ಕೆ ಸೆರೆಯುವ

ಉಡುಪಿ:ಶ್ರೀಮಧ್ವಾಚಾರ್ಯರ ಭವ್ಯವಾದ ಪರಂಪರೆಯಲ್ಲಿ ಬೆಳಗಿದ ಇಂದ್ರಾಂಶಸಂಭೂತರಾದ ಶ್ರೀಜಯತೀರ್ಥರು ಬ್ರಹ್ಮಸೂತ್ರ -ಅನುವ್ಯಾಖ್ಯಾನಗಳಿಗೆ ಶ್ರೀಮನ್ಯಾಯಸುಧಾ ಎನ್ನುವ ಅತ್ಯಂತ ಉತ್ಕೃಷ್ಟವಾದ ಗ್ರಂಥವನ್ನು ರಚಿಸಿದರು. ಈ ಉದ್ಗ್ರಂಥಕ್ಕೆ ನೂರಾರು ವಿದ್ವದ್ವರೇಣ್ಯರು ವ್ಯಾಖ್ಯಾನವನ್ನು ರಚಿಸಿದ್ದಾರೆ. ಮಾಧ್ವ ಪ್ರಪಂಚದಲ್ಲಿ ಶ್ರೀಮನ್ಯಾಯಸುಧಾ ಗ್ರಂಥವನ್ನು ಅಧ್ಯಯನ ಮಾಡಿದವರಿಗೆ ಸರ್ವಶ್ರೇಷ್ಠ ಮನ್ನಣೆಯನ್ನು ನೀಡಲಾಗುತ್ತಿದೆ. ಭಗವಂತನ ಸರ್ವೋತ್ತಮತ್ವವನ್ನು ಪ್ರತಿಪಾದಿಸುವ ಇಂಥಹ ಮಹೋನ್ನತ ಗ್ರಂಥವನ್ನು

ಉಡುಪಿ: ವಾಲ್ಮೀಕಿ ಹಾಗೂ ಮೈಸೂರು ಮೂಡಾ ಹಗರಣ ಆಗಿದೆ ಎಂದು ಸುಳ್ಳು ಸುಳ್ಳಾಗಿ ಪ್ರತಿಭಟನೆ ಮಾಡಿ ಕಾಂಗ್ರೆಸ್ ಪಕ್ಷದ ವಿರುದ್ಧ ನಮ್ಮ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿರುವ ಈ ಬಿಜೆಪಿ ನಾಯಕರಿಗೆ ಅವರ ಆಡಳಿತದಲ್ಲಿ ಅವರು ಮಾಡಿದಂತಹ ಅಕ್ರಮ ಅವ್ಯವಹಾರಗಳನ್ನು ಯಾವ ಯಾವ ಇಲಾಖೆಯಲ್ಲಿ ಮಾಡಿದ್ದಾರೆ ಎಂಬುದನ್ನು ನಮ್ಮ

ಉಡುಪಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ರವಿವಾರ ಉಡುಪಿಯ ಪಡು ತೋಣ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಟ್ಟು (ಹೂಡೆ) ಕಡಲ ಕೊರತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ

ಉಡುಪಿ: ಜು. 18:ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು ಮಣಿಪಾಲ ಶವ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ. ಮೃತರನ್ನು ಉಡುಪಿಯ ಮೂಡುಬೆಟ್ಟು

ಉಡುಪಿ, ಜುಲೈ.18: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್​(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್​ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.೧6 ರಂದು ನಡೆದಿದೆ. ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ

ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ