ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿಯ ವಿವಿದೆಡೆಯಲ್ಲಿ ಇ೦ದು ಶ್ರೀಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು. ಉಡುಪಿಯ ತೆ೦ಕಪೇಟೆಯಲ್ಲಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಆಚಾರ್ಯಮಠ ತೆ೦ಕಪೇಟೆ,ಶ್ರೀಕೃಷ್ಣಮಠ ಮತ್ತು ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀ ಅನ೦ತಪದ್ಮನಾಭ ದೇವಸ್ಥಾನದಲ್ಲಿ ಕಲಶವನ್ನು ತು೦ಬಿಸಿ ಧಾರ್ಮಿಕ ವಿದಿವಿಧಾನದೊ೦ದಿಗೆ ಪೂಜೆಯನ್ನು ನೆರವೇರಿಸಲಾಯಿತು.

ಉಡುಪಿ, ಸೆ. 16: ದುಬೈನಲ್ಲಿ  ವಾಸವಾಗಿದ್ದ ಕುಂದಾಪುರದ  ಮೂಲದ ಯುವಕ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿಸೋಜಾ (19 ವರ್ಷ) ಮೃತ ದುರ್ದೈವಿ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್‌ ಅಲ್‌ ಖೈಮಾದ ಸೈಂಟ್‌ ಮೆರೀಸ್‌ ಚರ್ಚ್‌ ಬಳಿ ಮನೆಯಲ್ಲಿ ವಾಸವಾಗಿದ್ದರು.

ಕುಂದಾಪುರ: ಸಮೀಪದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ  ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ಮೊಹಮ್ಮದ್‌ ಸೀನಾನ್‌(19), ಹಾಗೂ ಇನ್ನೋರ್ವ ಬಾಲಕ ಎಂದು ತಿಳಿದು ಬಂದಿದೆ. ಪ್ರಕರಣದ ವಿವರ: ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ:  94/2024 ಕಲಂ. 303(2) BNS. ಮತ್ತು ಕಲಂ. 4,

ಉಡುಪಿ: ಬೆಂಗಳೂರಿನಿಂದ ಕಾರವಾರಕ್ಕೆ ಚಲಿಸುತ್ತಿದ್ದ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲ ಭಟ್ಕಳದ ವಿದ್ಯಾರ್ಥಿಯೊಬ್ಬನನ್ನು ಮಣಿಪಾಲ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮೊಹಮ್ಮದ್ ಶುರೈಮ್ (22) ಬಂಧಿತ ವ್ಯಕ್ತಿ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂಲತಃ ಉಡುಪಿ ತಾಲೂಕಿನ ಮಣಿಪಾಲದ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಶ್ರಾವಣ ಮಾಸದ ಕೊನೆಯ ಶುಕ್ರವಾರದ ದಿನವಾದ ಇ೦ದು ಮಾಡಲ್ಪಟ್ಟ ಅಲ೦ಕಾರ

ಉಡುಪಿ,ಆ.30: ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಯಾವುದೇ ನದಿಗಳಲ್ಲಿ ಮತ್ತು ಇತರೆ ನೀರಿನ ಮೂಲದಲ್ಲಿ ವಿಸರ್ಜನೆ ಮಾಡುವುದರಿಂದ ನೀರಿನಲ್ಲಿರುವ ಜಲಚರಗಳಿಗೆ ಹಾನಿಯಾಗುವ ಜೊತೆಗೆ ಜಲ ಮಾಲಿನ್ಯಕ್ಕೂ ಕಾರಣವಾಗುತ್ತದೆ. ಆದ್ದರಿಂದ ಜಲ ಸಂಪನ್ಮೂಲವನ್ನು ರಕ್ಷಿಸಲು ರಾಸಾಯನಿಕಯುಕ್ತ ಗಣೇಶನ ಮೂರ್ತಿಯನ್ನು ಬಳಸದೇ ಮಣ್ಣಿನ ಮೂರ್ತಿಯನ್ನು ಬಳಸಿ, ನಿರ್ದಿಷ್ಟ ಸ್ಥಳಗಳಲ್ಲಿಯೇ ಮೂರ್ತಿಯನ್ನು ವಿಸರ್ಜನೆ ಮಾಡಬೇಕು. ನಗರಸಭಾ

ಉಡುಪಿ ಆಗಸ್ಟ್ 28 ರಂದು ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ

ಉಡುಪಿಯ ಅದಮಾರು ಮಠದ ಅತಿಥಿ ಗೃಹದ ಮು೦ಭಾಗದಲ್ಲಿರುವ ಸರ್ಮಪಣ ಮಳಿಗೆಯಲ್ಲಿ ಶ್ರೀಕೃಷ್ಣಹನ್ಮಾಷ್ಟಮಿಯ ಪ್ರಯುಕ್ತ ಮಳಿಗೆಯಲ್ಲಿ ಶ್ರೀಕೃಷ್ಣನು ಮಡಿಕೆಗೆ ಕೈಹಾಕಿ ಬೆಣ್ಣೆಯನ್ನು ತೆಗೆಯುವ೦ತೆ ಹೋಲಿಕೆಯ ದೃಶ್ಯ

 ಉಡುಪಿ  ಶ್ರೀ ಕೃಷ್ಣ ಜಯಂತಿಯ ಪ್ರಯುಕ್ತ ಪರ್ಯಾಯ ಶ್ರೀಪಾದದ್ವಯರಿಂದ ಸಾಂಪ್ರದಾಯಕವಾಗಿ ಉಂಡೆ ತಯಾರಿ