ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್​ಕ್ರಾಸ್​ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್​ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್​ ಹೈಸ್ಕೂಲ್​ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ

ಮಲ್ಪೆ ಬಂದರು ವ್ಯಾಪ್ತಿಯ 37,554.55 ಚದರ ಮೀಟರ್ ಭೂಮಿ ಉಡುಪಿ ಶಾಸಕರ ಅಧ್ಯಕ್ಷತೆಯ ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವುದು ಖಂಡನಾರ್ಹ ಈ ಜಾಗವನ್ನು ಮಲ್ಪೆಯ 5 ಭಜನಾ ಮಂಡಳಿಗಳನ್ನು ಒಳಗೊಂಡ ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿಗೆ ನೀಡಲು ರಘುಪತಿ ಭಟ್ ಆಗ್ರಹ ಕ್ಷೇತ್ರದ

ಉಡುಪಿಯ ಕೆ.ಎ೦.ಮಾರ್ಗದಲ್ಲಿನ ಮದರ್ ಆಫ್ ಸೋರೊಸ್ ಚರ್ಚಿನ ವಾರ್ಷಿಕ ಜಾತ್ರೆ(ಸಾ೦ತ್ ಮಾರಿ)ಯು ಮ೦ಗಳವಾರದ೦ದು ವಿಜೃ೦ಭಣೆಯಿ೦ದ ಆರ೦ಭಗೊ೦ಡಿತು.ಸಕಲ ಧಾರ್ಮಿಕ ವಿಧಾನಗಳೊ೦ದಿಗೆ ವಿಶೇಷ ಸಮೂಹಿಕ ಪ್ರಾರ್ಥನೆಯನ್ನು ಚರ್ಚಿನ ಧಾರ್ಮಿಕ ಗುರುಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಸಲಾಯಿತು.ನ೦ತರ ವಿವಿಧ ಸಾ೦ಸ್ಕೃತಿಕ ಕಾರ್ಯಕ್ರಮದೊ೦ದಿಗೆ ವಿಶೇಷ ಸುಡುಮದ್ದನ್ನು ಸುಡಲಾಯಿತು.ಬುಧವಾರದ೦ದು ಮತ್ತೆ ಸಮೂಹಿಕ ಪ್ರಾರ್ಥನೆನ್ನು ನಡೆಸುವುದರೊ೦ದಿಗೆ ಜಾತ್ರಮಹೋತ್ಸವು ಸ೦ಪನ್ನಗೊ೦ಡಿತು.

ಉಡುಪಿ:ಇಡೀ ದೇಶದಲ್ಲಿ ಚುನಾವಣೆಯಲ್ಲಿ ಅಧಿಕಾರವನ್ನು ಪಡೆಯುವುದಕ್ಕಾಗಿ ಬಿಜೆಪಿಯ ರಾಷ್ಟ್ರೀಯ ನಾಯಕರು ಕೇವಲ ಅಧಿಕಾರಕ್ಕಾಗಿ ಮತದಾರ ಪಟ್ಟಿಯನ್ನೇ. ಚುನಾವಣಾ ಆಯೋಗದ ಬೆಂಬಲದೊಂದಿಗೆ ಮತಗಳತನ ನಡೆದಿರುವುದು ಬಗ್ಗೆ ಸಾಕ್ಷಿ ಸಮೇತ. ನಮ್ಮ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ನಮ್ಮ ಭಾರತ ದೇಶದ ವಿರೋಧ ಪಕ್ಷದ ನಾಯಕರದ ಸನ್ಮಾನ್ಯ ರಾಹುಲ್ ಗಾಂಧಿ ಅವರು

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಲಕ್ಷದಿಪೋತ್ಸವವು ನವೆ೦ಬರ್ 7 ಮತ್ತು 8ರ೦ದು ಬಹಳ ವಿಜೃ೦ಭಣೆಯಿ೦ದ ಸ೦ಪನ್ನಗೊ೦ಡಿತು. ಶುಕ್ರವಾರದ೦ದು ಶ್ರೀದೇವರಿಗೆ ವಿಶೇಷ ಪ್ರಾರ್ಥನೆಯೊ೦ದಿಗೆ ಆರ೦ಭಗೊ೦ಡ ಕಾರ್ಯಕ್ರಮವು ಶನಿವಾರದ೦ದು ನಡೆಯಿತು. ಶ್ರೀದೇವರನ್ನು ವನಕ್ಕೆ ಕರೆದುಕೊ೦ಡು ಹೋಗಿ ಅಲ್ಲಿ ಸಕಲ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಪ೦ಚಾಮೃತ ಅಭಿಷೇಕ ಹವನ ಕಾರ್ಯಕ್ರಮದೊ೦ದಿಗೆ ಮಹಾಪೂಜೆ ಹಾಗೂ ರಾತ್ರಿ ಕೆರೆ ಉತ್ಸವ,ಪೇಟೆ

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು

ಉಡುಪಿ: ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವವು ಹುಣ್ಣಿಮೆಯ ದಿನವಾದ ಬುಧವಾರದ೦ದು ವಿಜೃ೦ಭಣೆಯಿ೦ದ ನೆರವೇರಿತು. ಮಧ್ಯಾಹ್ನ ಪ೦ಚಾಮೃತ ಅಭಿಷೇಕದೊ೦ದಿಗೆ ವನಪೂಜೆ,ಕೆರೆಉತ್ಸವ,ಕಟ್ಟೆಪೂಜೆ ಪೇಟೆ ಉತ್ಸವದೊ೦ದಿಗೆ ಸ೦ಪನ್ನಗೊ೦ಡಿತು.ಸಾವಿರಾರು ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಹಾಜರಿದ್ದರು.

ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕ ಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ.ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ, ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಬೆಂಗಳೂರು: ಕೆಜಿಎಫ್ ಖ್ಯಾತಿಯ ಹಿರಿಯ ನಟ ಹರೀಶ್ ರಾಯ್ ಥೈರಾಯ್ಡ್ ಕ್ಯಾನ್ಸರ್‌ನಿಂದಾಗಿ ನಿಧನರಾಗಿದ್ದಾರೆ. 90ರ ದಶಕದಿಂದಲೂ ಸಕ್ರಿಯರಾಗಿದ್ದ ಅವರು, ಓಂ, ಕೆಜಿಎಫ್ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಖಳನಟನಾಗಿ ನಟಿಸಿದ್ದರು. ಹರೀಶ್ ರಾಯ್ ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹರೀಶ್ ರಾಯ್ ಚಿಕಿತ್ಸೆಗೆ ಕೆಜಿಎಫ್ ಸಿನಿಮಾ ಹೀರೋ