.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ:ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಗೆ ಈ ಹಿಂದಿನ ಅಧ್ಯಕ್ಷರಾಗಿದ್ದ ಎಚ್.ಜಯಪ್ರಕಾಶ್ ಕೆದ್ಲಾಯರ ತಂಡದ ಸದಸ್ಯರಾದ ಪ್ರಹ್ಲಾದ್ ಬಲ್ಲಾಳ್ ಎನ್ˌ ಭಾಸ್ಕರ ರಾವ್ ಕಿದಿಯೂರುˌ ಮುರಳೀಧರ ಭಟ್ ಕೆ, ರವೀಂದ್ರ ಪಿ.ಎನ್ˌ ಪಿ. ರಾಘವೇಂದ್ರ ಭಟ್ ˌ ಪಿ. ಶ್ರೀಪತಿ ರಾವ್ˌ ಸೀತಾರಾಮ ಕೇಕುಡˌ

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಈ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ

ಉಡುಪಿ ನಗರಸಭಾ ಸದಸ್ಯರಾಗಿ ರಾಜ್ಯ ಕಾಂಗ್ರೆಸ್ ಸರಕಾರದಿಂದ ಉಡುಪಿ ನಗರಸಭೆಗೆ ನಾಮ ನಿರ್ದೇಶನ ಸದಸ್ಯರಾಗಿರುವ ಸುರೇಶ್ ಶೆಟ್ಟಿ ಬನ್ನಂಜೆ ಸೋಮವಾರದ೦ದು ಉಡುಪಿ ನಗರಸಭೆಯ ಮಾಸಿಕ ಸಭೆಯಲ್ಲಿ ಭಾಗವಹಿಸಿ ಉಡುಪಿ ನಗರಸಭಾ ವ್ಯಾಪ್ತಿಯ ಕೆಲವು ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಪ್ರಶ್ನಿಸಿ ಅದಕ್ಕೆ ಪರಿಹಾರವನ್ನು ಕೊಡುವಂತೆ ನಗರ ಸಭೆ ಆಡಳಿತವನ್ನು ಪ್ರಶ್ನೆಸಿರೋದು

ಉಡುಪಿ: ಉಡುಪಿ ಕುಂಜಿಬೆಟ್ಟುವಿನ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಬಂದಿದ್ದು ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶಾಲಾ ಕಟ್ಟಡವನ್ನು ತಪಾಸಣೆ ನಡೆಸುತ್ತಿದ್ದಾರೆ. ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಮೈದಾನದ ಸಮೀಪದ ಖಾಸಗಿ ಶಾಲೆಯ ಇಮೇಲ್ ಗೆ ಬಾಂಬ್ ಸ್ಪೋಟದ ಸಂದೇಶ ಬಂದಿದ್ದು, ಇದನ್ನು ಗಮನಿಸಿದ ಶಾಲೆಯವರು ಕೂಡಲೇ ಮಕ್ಕಳನ್ನು ಶಾಲೆಯಿಂದ

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವು ವಿಜೃ೦ಭಣೆಯಿ೦ದ ಜರಗಲಿದೆ. ಜನವರಿ 29ರ ಬುಧವಾರದ೦ದು ಬೆಳಿಗ್ಗೆ 11.05ಗ೦ಟೆಗೆ ಕಾಶೀ ಮಠಾಧೀಶರಾದ ಶ್ರೀಮದ್ ಸ೦ಯಮೀ೦ದ್ರ ತೀರ್ಥ

ಉಡುಪಿ : ಅಪರಿಚಿತನೋರ್ವ ಐದು ವರ್ಷದ ಮಗುವನ್ನು ಪುಸಲಾಯಿಸಿ ನಿರ್ಜನ ಪ್ರದೇಶದಲ್ಲಿ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ನಗರ ಪೂರ್ಣಪ್ರಜ್ಞ ಆಡಿಟೋರಿಯಂ ಎದುರಿನ ಓಣಿಯಲ್ಲಿ ನಿನ್ನೆ ಮಧ್ಯಾಹ್ನ ನಾಲ್ಕು ಗಂಟೆಗೆ ಸುಮಾರು ಮೂವತ್ತು ವರ್ಷದ ಅಪರಿಚಿತ ಐದು ವರ್ಷದ ಹೆಣ್ಣು ಮಗುವಿಗೆ ಚಾಕಲೇಟ್ ನೀಡಿ ಅಲ್ಲೇ

ಉಡುಪಿ:ಉಡುಪಿಯ ಖ್ಯಾತ ಚಿನ್ನದ ಅ೦ಗಡಿ "ಮ೦ಗಳೂರು ಜುವೆಲ್ಲರ್ಸ್" ನ ಮಾಲಿಕರಾದ ಯು.ಪಿ.ರಮೇಶ್ ರಾವ್ (86 )ರವರು ಇ೦ದು ಶುಕ್ರವಾರ ಮು೦ಜಾನೆ 8.30ಕ್ಕೆ ಸ್ವಗೃಹದಲ್ಲಿ ನಿಧನ ಹೊ೦ದಿದ್ದಾರೆ.ಇವರು ಮೂವರು ಹೆಣ್ಣು ಮತ್ತು ಒಬ್ಬ ಗ೦ಡುಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಚಿನ್ನದ ವ್ಯಾಪಾರಿಗಳ ಸ೦ಘಟನೆಯ ಸದಸ್ಯರು ಸ೦ತಾಪವನ್ನು ಸೂಚಿಸಿದ್ದಾರೆ.

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ 9/11 ದಾಖಲೆ ಮಾಡಿಕೊಡಲು 22 ಸಾವಿರ ಲಂಚಕ್ಕೆ ಕೈ ಒಡ್ಡಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್‌ ನ ಪಿ.ಡಿ.ಓ ಉಮಾಶಂಕರ್ ಮತ್ತು ದ್ವಿತಿಯ ದರ್ಜೆ ಸಹಾಯಕ ಶೇಖರ್ ಜಿ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ ಎಂದು ಮಾಹಿತಿ ತಿಳಿದು

ಮಲ್ಪೆ ಬೀಚ್ ನಲ್ಲಿ ದಂಪತಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಈಡಾಗಿದ್ದು ಈ ಪ್ರಕರಣದಲ್ಲಿ ಪೊಲೀಸರ ನಡೆ ಸರಿಯಾಗಿ ದೂರುದಾರ ಪರವಾಗಿ ಇಲ್ಲದಿರುವುದೇ ಇಂದಿನ ಘಟನೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆರೋಪಿತರು ಉಡುಪಿ ಕೋರ್ಟ್ ನ ಮುಖಾಂತರ ಜಾಮೀನು ಪಡೆದು ನಿನ್ನೆ ದಿನ ರಾತ್ರಿ ದೂರು

ಉಡುಪಿ: ನಗರದಲ್ಲಿ ವೈದ್ಯ ವಿದ್ಯಾರ್ಥಿಗೆ ಯುಕೆಯಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಬ‌ಂಧಿತ ಆರೋಪಿಗಳು ಸುಮನ್ ಎಸ್ (24), ಸುಹಾನ್ ಖಾನ್(22) ಮತ್ತು ಮೊಹಮ್ಮದ್ ಮಹಾಝ್ ಎಂದು ಗುರುತಿಸಲಾಗಿದೆ. ವೈದ್ಯ ವಿದ್ಯಾರ್ಥಿ ಹೆಚ್ಚಿನ M.PH ವಿಧ್ಯಾಭ್ಯಾಸನ್ನು ಯುಕೆ ಯಲ್ಲಿ