ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.೧6 ರಂದು ನಡೆದಿದೆ. ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ
ಉಡುಪಿ:ಇ೦ದು ಆಷಾಢ ಏಕಾದಶಿ ವಿವಿದೆಡೆಯಲ್ಲಿ ತಪ್ತಮುದ್ರಾಧಾರಣೆಯು ನೆರವೇರಿತು. ಬೆಂಗಳೂರಿನ ಗೋವರ್ಧನ ಕ್ಷೇತ್ರ ಶ್ರೀ ಪುತ್ತಿಗೆ ಮಠದಲ್ಲಿ ಪರಮಪೂಜ್ಯ ಅದಮಾರು ಮಠದ ಹಿರಿಯ ಶ್ರೀಪಾದರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೇಪಾದರಿಂದ ನೆರೆದ ಭಕ್ತರಿಗೆ ತಪ್ತಮುದ್ರಾಧಾರಣೆ ನಡೆಯಿತು .ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ,ಉಡುಪಿಯಲ್ಲಿ ಬುಧವಾರ ಬೆಳಿಗ್ಗೆ ಘಂಟೆ
ಉಡುಪಿ ಶ್ರೀಕೃಷ್ಣನಿಗೆ ಮ೦ಗಳವಾರದ೦ದು ವಾರ್ಷಿಕ ಮಹಾಭಿಷೇಕ ಸಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪುತ್ತಿಗೆ ಶ್ರೀಸುಶೀ೦ದ್ರ ತೀರ್ಥಶ್ರೀಪಾದರು ಮತ್ತು ಅದಮಾರು ಮಠದ ಹಿರಿಯ ಯತಿಗಳಾದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು ವೈಭವದಿಂದ ನೆರವೇರಿಸಿದರು.ನ೦ತರ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಮಹಾರತಿಯನ್ನು ನೆರವೇರಿಸಿದರು.
ಉಡುಪಿ, ಜು.16: ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಒಂದು ವರ್ಷದ ಹಿಂದೆ 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆವೊಂದು ಕುಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಕಿಯಲ್ಲಿ ನಡೆದಿದೆ. ಹಾಲಾಡಿ, ಜೋರಾಡಿ, ಮುದ್ದೂರು ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ
ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಆರ೦ಭಿಸಿರುವ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇದೀಗ ಇ೦ದಿಗೆ ಬರೋಬರಿ 46ನೇ ದಿನಗಳತ್ತ ಸಾಗುತ್ತಿದ್ದು ಮಹಿಳಾ-ಪುರುಷ ಗ್ರಾಹಕರು ಸೇರಿದ೦ತೆ ಪುಟ್ಟಮಕ್ಕಳ
ಉಡುಪಿ:ಜು. 15ಭಾರೀ ಮಳೆಗೆ ದೊಡ್ಡನಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗೋಡೆ ಕುಸಿದಿದೆ.ಮಳೆ ನೀರಿನಿಂದ ಅಡುಗೆ ಮನೆಯ ಗೋಡೆ ಒದ್ದೆಯಾಗಿದ್ದು, ಗೋಡೆಯ ಭಾಗ ಕುಸಿದಿದ್ದು, ಅದೃಷ್ಟವಶಾತ್ ವಿದ್ಯಾರ್ಥಿಗಳು ಅನಾಹುತದಿಂದ ಪಾರಾಗಿದ್ದಾರೆ.ಗೋಡೆ ಕುಸಿದ ಪರಿಣಾಮ ಅಡುಗೆ ಸಾಮಗ್ರಿಗಳು, ಗ್ಯಾಸ್ ಸಿಲಿಂಡರ್ಗಳು, ವಿದ್ಯಾರ್ಥಿಗಳ ಊಟಕ್ಕೆ ಬಳಸುತ್ತಿದ್ದ 40ಕ್ಕೂ ಹೆಚ್ಚು ಸ್ಟೀಲ್ ಪ್ಲೇಟ್ಗಳು
ಉಡುಪಿ, ಜುಲೈ.15: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ (Fire) ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ
ಉಡುಪಿ: ಕಳರಿ ಸಮರ ಕಲೆಯನ್ನು ಮಕ್ಕಳಿಗೆ ಅಗತ್ಯವಾಗಿ ಕಲಿಸ ಬೇಕು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ತಮ್ಮ ಆತ್ಮರಕ್ಷಣೆಗಾಗಿ ಈ ಕಲೆಯನ್ನು ಅಭ್ಯಸಿಸಬೇಕು. ಇದರಿಂದ ಹೆಣ್ಣು ಮಕ್ಕಳ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸಧೃಡರಾಗುತ್ತಾರೆ. ಆದುದರಿಂದ ಈ ಕಲೆಯನ್ನು ಕರಾಟೆಯಂತೆ ಶಾಲೆಗಳಲ್ಲಿಯೂ ಕಲಿಸುವ ಕಾರ್ಯ ನಡೆಸಬೇಕು ಎಂದು ಪದ್ಮಶ್ರೀ ಪುರಸ್ಕೃತ
ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ಚಾಲಕ ಅಪಾಯದಿಂದ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬಿಜಾಡಿ ಕ್ರಾಸ್ ಬಳಿ ಜು. 12 ರಂದು ಶುಕ್ರವಾರ ಸಂಜೆ ನಡೆದಿದೆ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಬೀಜಾಡಿ ಕ್ರಾಸ್ ಬಳಿ ಹೆದ್ದಾರಿಯಲ್ಲಿ ಹಾಕಿರುವ ಬ್ಯಾರೀಕೆಡ್ ನ್ನು ಕಂಡು