...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಉಡುಪಿ, ಜ.4: ಭಾರತೀಯ ನಾರಿ ಕೇವಲ ಮನೆಗೆ ಸೀಮಿತವಾಗದೇ ಧೈರ್ಯ, ಶೌರ್ಯವಂತೆಯರಾಗಬೇಕು. ಶಿವಾಜಿಯಂಥ ಮಕ್ಕಳು ನೆರೆಮನೆಯಲ್ಲಿ ಹುಟ್ಟುವ ಬದಲಿಗೆ ತಮ್ಮ ಮನೆಯಲ್ಲೇ ಜನಿಸುವಂತಾಗಿ ಧೈರ್ಯವಂತ ಮಕ್ಕಳ ಶೌರ್ಯಯುತ ತಾಯಂದಿರಾಗಬೇಕು ಎಂದು ರಾಷ್ಟ್ರೀಯ ಚಿಂತಕಿ ಉತ್ತರ ಪ್ರದೇಶದ ಡೆಹ್ರಾಡೂನ್ ನ ಮೀನಾಕ್ಷಿ ಸೆಹರಾವತ್ ಮಹಿಳೆಯರಿಗೆ ಕರೆ ನೀಡಿದರು. ಅದಮಾರು ಮಠ ಆಶ್ರಯದ

ಉಡುಪಿ, ಜ.4:ಭಾರತದಲ್ಲಿ ಸನಾತನ ಧರ್ಮದ ತಳಹದಿಯಲ್ಲಿ ರಾಜಕೀಯ ನಡೆಯಬೇಕು ಎಂದು ಪಲಿಮಾರು ಹಿರಿಯ ಯತಿ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಆಶಯ ವ್ಯಕ್ತಪಡಿಸಿದರು. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ನೇತೃತ್ವದಲ್ಲಿ ವಿಶ್ವಾರ್ಪಣಂ ಕಾರ್ಯಕ್ರಮದಂಗವಾಗಿ ಶನಿವಾರ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ಗುರುವಂದನ ಕಾರ್ಯಕ್ರಮದಲ್ಲಿ ಅದಮಾರು ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರಿಂದ ಸನ್ಮಾನ

ಉಡುಪಿ:ತನ್ನ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ಜನವರಿ 1ರಂದು ನಡೆದಿದೆ. ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು

ಉಡುಪಿ :ಬಿಜೆಪಿ ನಾಯಕರುಗಳು ಇಡೀದೇಶದಲ್ಲಿ ಭ್ರಷ್ಟಾಚಾರದಲ್ಲಿ ನಂಬರ್ 1.ಸ್ಥಾನದಲ್ಲಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನರ ಪಾರ್ಟಿ ಎಂದು ಈಗಾಗಲೇ ಸಾಬೀತಾಗಿದೆ. ಈ ಹಿಂದಿನ ರಾಜ್ಯದ ಆಡಳಿತ ನಡೆಸಿದಂತಹ ಬಿಜೆಪಿ ನಾಯಕರುಗಳು ರಾಜ್ಯವನ್ನು ರಾಜ್ಯದ ಖಜಾನೆಯನ್ನು ದಿವಾಳಿಗೊಳಿಸಿ ಗುಡಿಸಿ ಸ್ವಚ್ಛ ಗೊಳಿಸಿರುತ್ತಾರೇ ಇಂತಹ ಭ್ರಷ್ಟಾಚಾರಿಗಳು ನಮ್ಮ ರಾಜ್ಯದ ಒಬ್ಬ ನಿಷ್ಠಾವಂತ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವರ ದರ್ಶನಕ್ಕೆಂದು ಬ೦ದು ದಾಂಧಲೆ ನಡೆಸಿದರೆನ್ನಲಾದ ಮಠದ ಸಿಬ್ಬಂದಿ ಹಾಗೂ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ 8 ಮಂದಿ ಅಯ್ಯಪ್ಪ ಮಾಲಾಧಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊ೦ಡಿದ್ದರು.ಬ೦ಧಿತರಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎ೦ದು ಇದೀಗ ಬ೦ದ ವರದಿ

ಉಡುಪಿ: ಅದಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀ ಪಾದರ ಅನುಗ್ರಹದೊಂದಿಗೆ ಶ್ರೀ ಅದಮಾರು ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶಯದಂತೆ ವಿಶ್ವಾರ್ಪಣಂ 35 ರ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ಹಿರಿಯ ಯತಿಗಳಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನಾ

ಉಡುಪಿ:ಜ.01: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನೂತನ ಅಧ್ಯಕ್ಷರಾಗಿ ಎಂ.ಎ ಮೌಲಾ ಉಡುಪಿ ಇಂದು ಆಯ್ಕೆಯಾಗಿದ್ದಾರೆ. ಉಡುಪಿಯ ಯು.ಬಿ.ಎಂ.ಸಿ. ಸಭಾಂಗಣದಲ್ಲಿ ಇಂದು ನಡೆದ 2025-26ನೇ ಸಾಲಿನ ಮಹಾಸಭೆಯಲ್ಲಿ ಎಂ.ಎ ಮೌಲಾ ಅವರನ್ನು ಮುಂದಿನ 2 ವರ್ಷಗಳ ಅವಧಿಗೆ ಒಕ್ಕೂಟದ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಉಡುಪಿಯ ಖ್ಯಾತ ಉದ್ಯಮಿಯಾಗಿರುವ ಎಂ.ಎ

ಉಡುಪಿ:ಕಾರಿನಲ್ಲಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಸೇತುವೆ ಬಳಿ ರೆಡ್ ಹ್ಯಾಂಡ್ ಆಗಿ ಪೊಲೀಸರು ಬಂಧಿಸಿದ್ದು, 20,11,900 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಕೋಟೆ ಗ್ರಾಮದ ಕಟಪಾಡಿ ಕಾಪು ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು

ಉಡುಪಿ: ಅದಮಾರು ಮಠದ ಶ್ರೀಕೃಷ್ಣ ಸೇವಾ ಬಳಗದಿಂದ ವಿಶ್ವಾರ್ಪಣಂ (ಚಿಂತನ, ಮಂಥನ, ಸಂವಾದ) ಕಾರ್ಯಕ್ರಮದಡಿಯಲ್ಲಿ ಜ.4ರಂದು ಅಪರಾಹ್ನ 2.30 ಗಂಟೆಗೆ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ಗುರುವಂದನೆ ಕಾರ್ಯಕ್ರಮವು ಅದ್ದೂರಿಯಿ೦ದ ನಡೆಯಲಿದೆ. ಉಡುಪಿಯ ಶ್ರೀಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ನಡೆಯುವ ಸಮಾರಂಭದಲ್ಲಿ ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು,

ಉಡುಪಿಯ ತೆ೦ಕಪೇಟೆಯ ನಿವಾಸಿ ಶ್ರೀದೇವಾನ೦ದ ಭಟ್ ಮತ್ತು ಶ್ರೀಮತಿ ದೀಪಿಕಾ ಭಟ್ ದ೦ಪತಿಗಳ ಸುಪುತ್ರಿ ಕು.ಧನುಷಾ ಭಟ್ ರವರು ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಉತ್ತಮ ಅ೦ಕವನ್ನುಗಳಿಸಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿಯ ಪ್ರಸಿದ್ಧ ಸಿಎ ಗುಜ್ಜಾಡಿ ಪ್ರಭಾಕರ ನಾಯಕ್ ರವರ ಮಾರ್ಗದರ್ಶನದಲ್ಲಿ "ಗುಜ್ಜಾಡಿ ನಾಯಕ್ ಅಸೋಸಿಯೇಟ್ಸ್" ನಲ್ಲಿ ಆರ್ಟಿಕಲ್