ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಉಡುಪಿಯ ಶ್ರೀ ಲಕ್ಷ್ಮೀವೆಂಕಟೇಶ ದೇವಸ್ಥಾನದಲ್ಲಿ 30 ಜೂನ್ ರಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜಿವೋತ್ತಮ ಮಠದ 550ನೇ ವರ್ಷದ ಪ್ರಯುಕ್ತ ವಿಶೇಷ ಬೃಹತ್ ರಾಮನಾಮ ಜಪ ಅಭಿಯಾನವು ನಡೆಯಿತು. ಅಭಿಯಾನದಲ್ಲಿ ಶ್ರೀ ಗೋಕರ್ಣ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಒಡೆಯರ್ ಸ್ವಾಮೀಜಿಯವರು ತಮ್ಮ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿದ

ಉಡುಪಿ: ಜು.2: ಉಡುಪಿ ನಗರಸಭೆ ಅನುಮತಿ ಇಲ್ಲದೆಯೇ ನಗರದ ಭುಜಂಗ ಪಾರ್ಕ್‌ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತರು ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡು 25ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾರ್ಕ್‌ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE), ಇಂಡಿಯಾ ಇನ್‌ಸ್ಟಿಟ್ಯೂಷನ್ ಆಫ್ ಎಮಿನೆನ್ಸ್ ಮತ್ತು ಪರಿಗಣಿತ ವಿಶ್ವವಿದ್ಯಾನಿಲಯ, ಪ್ರಮುಖ ಬಹುಶಿಸ್ತೀಯ ವಿಶ್ವವಿದ್ಯಾನಿಲಯವು ಡಾ. ರವಿರಾಜ ಎನ್. ಸೀತಾರಾಮ್, ನಿರ್ದೇಶಕ – ಯೋಜನೆ ಮತ್ತು ಮಾನಿಟರಿಂಗ್, ಆಗಿದ್ದ ಇವರು ಮುಖ್ಯ ನಿರ್ವಹಣಾ ಅಧಿಕಾರಿಯಾಗಿ (ಸಿಓಓ) ನೇಮಕಗೊಂಡಿದ್ದಾರೆ. ಡಾ. ರವಿರಾಜ ಅವರು

ಕೋಟ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದರು. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು ಉತ್ತಮ ಕೃಷಿಕರಾಗಿದ್ದರು.ಪೂಜಾರಿಯವರು ತನ್ನ ರಾಜಕೀಯ ಜೀವನದಲ್ಲಿ ಉನ್ನತ

ಕಾರ್ಕಳ:ಜೂ, 30.ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ವೀರಪ್ಪ ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 46 ವರ್ಷದ ಹಂಸ ಮೊಯ್ಲಿ ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬ ತಿಳಿಸಿದೆ. ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಮತ್ತು

ಕೊಲ್ಲೂರು : ಆಕಸ್ಮಿಕವಾಗಿ ಕಾಲು ಜಾರಿ ಮನೆಯ ಬಾವಿಗೆ ಬಿದ್ದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್‌ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಇಂದು ನಡೆದಿದೆ. ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್ (13) ಹಾಗೂ ಮಗಳು

ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು. ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು

ಶಿವಮೊಗ್ಗ:ಜೂನ್ 27: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು

ಉಡುಪಿ:ಸಿಂಡಿಕೇಟ್ ಬ್ಯಾಂಕ್ ರಥಬೀದಿ ಶಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಉದ್ಯೋಗಿ ಕುಂಜಿಬೆಟ್ಟುವಿನ ನಿವಾಸಿ ಸತೀಶ್ ಕುಡ್ವ ರವರು ಇ೦ದು(ಜೂನ್ 27) ದೈವಾಧೀನರಾದರು. ಇವರ ನಿಧನಕ್ಕೆ ಬ್ಯಾಂಕ್ ನೌಕರರ ಸಾ೦ಘವು ಸ೦ತಾಪವನ್ನು ಸೂಚಿಸಿದೆ.