.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಹೃದಯ ಭಾಗವಾಗಿರುವ ಇ೦ದ್ರಾಳಿ ಮೇಲ್ಸೇತುವೆಯ ಬ್ರೀಜ್ ಕಾಮಗಾರಿಯು ಹಲವು ವರುಷಗಳ ಕಾಲ ಸ೦ದರೂ ಇದುವರೆಗೆ ಈ ಬ್ರೀಜ್ ನಿರ್ಮಾಣ ಕಾಮಗಾರಿಯ ಕೆಲಸವೂ ಆಮೆಗತಿಯಲ್ಲಿ ನಡೆಯುತ್ತಿರುವುದರಿ೦ದ ಹಲವು ಅಪಘಾತಗಳು ನಡೆದು ಹಲವಾರು ಮ೦ದಿ ಸಾವನ್ನಪ್ಪಲು ಕಾರಣವಾಗಿದೆ.ಮಾತ್ರವಲ್ಲದೇ ಪರಿಸರದಲ್ಲಿ ವಾಸಿಸುತ್ತಿರುವ ಜನರಿಗೂ ಇದರಿ೦ದಾಗಿ ಬಹಳ ತೊ೦ದರೆಯನ್ನು ಅನುಭವಿಸುವ೦ತಾಗಿದೆ.ಮಾತ್ರವಲ್ಲದೇ

ಉಡುಪಿ:ಮೇಲ್ಸೇತುವೆ ಪಿಲ್ಲರ್‌ನ ಅಡಿಪಾಯಕ್ಕಾಗಿ ಅಗೆದಿದ್ದ ಬೃಹತ್ ಗುಂಡಿಗೆ ಕಾರೊಂದು ಪಲ್ಟಿಯಾದ ಘಟನೆ ಅಂಬಲಪಾಡಿ ಜಂಕ್ಷನ್‌ನಲ್ಲಿ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಮತ್ತೊಂದು ವಾಹನಕ್ಕೆ ದಾರಿ ಮಾಡಿಕೊಡುವ ವೇಳೆ ನಿಯಂತ್ರಣ ತಪ್ಪಿ ಬೃಹತ್ ಗುಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆಯನ್ನು

ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ