ಮಣಿಪಾಲ: ದಿನಾಂಕ 10/06/2024 ರಂದು 18:00 ಗಂಟೆಯ ಸಮಯಕ್ಕೆ ಮಣಿಪಾಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಠಾಣಾ ಸಿಬ್ಬಂದಿಯವರಾದ, ಚನ್ನೇಶ, ಮಂಜುನಾಥ ಎಮ್ ಆರ್ ರವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್
ಉಡುಪಿಯ ರಥಬೀದಿಯ ಗೋವರ್ಧನಗಿರಿ ಟ್ರಸ್ಟ್ ಮು೦ಭಾಗದಲ್ಲಿ ಭಯಾನಕ ಘಟನೆಯೊ೦ದು ಸೋಮವಾರ ಸ೦ಜೆ ನಡೆದಿದೆ. ಕುದೆಳೆಯ ಅ೦ತರದಲ್ಲಿ ಪ್ರಾಣಾಪಾಯದಿ೦ದ ಮಹಿಳೆಯೊಬ್ಬರು ಈ ಘಟನೆಯಿ೦ದ ಪಾರಾಗಿದ್ದಾರೆ. ಸೋಮವಾರ ಸ೦ಜೆ ೫.೧೭ಕ್ಕೆ ಮಹಿಳೆಯೊಬ್ಬರು ರಥಬೀದಿಯ ಫಲಿಮಾರು ಮಠದ ಮು೦ಭಾಗದ ಮಾರ್ಗವಾಗಿ ತೆ೦ಕಪೇಟೆಯತ್ತ ತಿರುಗುತ್ತಿರುವಷ್ಟರಲ್ಲಿ ಹಿ೦ಬದಿಯಿ೦ದ ಕಪ್ಪುಬಣ್ಣದ ಹೋರಿಯೊ೦ದು ಮಹಿಳೆಯನ್ನು ಹಿ೦ಬಾಲಿಸಿ ಕೊ೦ಡು ವೇಗವೇಗವಾಗಿ ಬ೦ದು
ಉಡುಪಿ: ಹಿರಿಯ ವೈದ್ಯ, ನರರೋಗ ತಜ್ಞರಾದ ಡಾ.A . ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು. ಇಂದು ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಅವರನ್ನು ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬಂದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಇಹಲೋಕ ತ್ಯಜಿಸಿದರು. ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ
ಉಡುಪಿ: ಹಿರಿಯ ವಿದ್ವಾಂಸರಾದ ,ಪರ್ಯಾಯ ಮಠದ ಆಸ್ಥಾನ ವಿದ್ವಾಂಸರೂ ಆದ ಸಗ್ರಿ ರಾಘವೇಂದ್ರ ಉಪಾಧ್ಯಾಯರು ಶನಿವಾರ(ಇ೦ದು) ಅಲ್ಪ ಕಾಲದ ಅಸೌಖ್ಯದ ನಿಮಿತ್ತ ಬೆಂಗಳೂರಿನಲ್ಲಿ ಹರಿಪಾದ ಸೇರಿದ್ದಾರೆ. ರಾಮ ನಿರ್ಯಾಣದ ಪ್ರವಚನಗೈಯುತ್ತಲೇ ಮೋಕ್ಷಯಾನ ಕೈಗೊಂಡ ದ್ವೈತ ವೇದಾಂತ ವಿಚಕ್ಷಣ ನಿನ್ನೆ ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಶ್ರೀ ಭಂಡಾರಕೇರಿ ಮಠಾಧೀಶರ ದಿವ್ಯಾನುಗ್ರಗದೊಂದಿಗೆ ನಡೆಯುತ್ತಿದ್ದ ಸರಣಿ
ಕಾಪು, ಜೂ. 14 : ಪ್ರಥಮ ಹಂತದಲ್ಲಿ ಸುಮಾರು 32 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ.
ಉಡುಪಿ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಜೂ. 13 ರಂದು ಗುರುವಾರ ತಡರಾತ್ರಿ ಅಂಬಾಗಿಲು ಮೀನು ಮಾರುಕಟ್ಟೆ ಬಳಿ ನಡೆದಿದೆ. ಭಟ್ಕಳದಿಂದ ಮಂಗಳೂರಿನತ್ತ ಅತೀ ವೇಗದಿಂದ ತೆರಳುತ್ತಿದ್ದ ಕಾರು ಅಂಬಾಗಿಲು ಆಗಮಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ
ಉಡುಪಿ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬರುವ ಸಂತೆಕಟ್ಟೆ ಕೆಳಸೇತುವೆ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಇವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ಖುದ್ದು ವೀಕ್ಷಣೆ ಮಾಡಿದ ನೂತನ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ
ಕಾಪು, ಜೂ. 11:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭ ಧರಿಸಿ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೋಕ್ಸೋ ಪ್ರಕರಣ ದಾಖಲಿಸಿ ಬಳ್ಳಾರಿಯ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಹಟ್ಟಿ ಚಿರತಗುಂದ ಮೂಲದ ಚೇತನ್ ಅಲಿಯಾಸ್ ತಿಪ್ಪೇಶ್ ಬಂಧಿತ ಆರೋಪಿ. ಶಂಕರಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಅಪ್ರಾಪ್ತ ಬಾಲಕಿಯನ್ನು ಬದೈಹಿಕ
(ವಿಶೇಷವರದಿ:ಟಿ.ಜಯಪ್ರಕಾಶ್ ಕಿಣಿ,ಉಡುಪಿ.) ಉಡುಪಿ:ಈಗಾಗಲೇ ರಾಜಕೀಯದಲ್ಲಿ ಎಲ್ಲಾ ಮಟ್ಟದಲ್ಲಿಯೂ ಸುಖವನ್ನು ಅನುಭವಿಸಿ, ಹಣವನ್ನು ಮಾಡಿ ಲಕ್ಷಾ೦ತರ ರೂಪಾಯಿ ಬೆಲೆಬಾಳುವ ಮನೆಯನ್ನು ಕಟ್ಟಿ ಬೆಳೆದ ಪಕ್ಷಕ್ಕೆ ಎದುರುರಾಳಿಯಾಗಿ ಹೋರಾಟವನ್ನು ಮಾಡಿ ಸೋತರೂ ಬುದ್ದಿಬ೦ದಿಲ್ಲವೆ೦ದು ಜನರು ಹೇಳುವ೦ತಹ ಮಟ್ಟಕ್ಕೆ ಬ೦ದು ಬಿಟ್ಟ ರಘುಪತಿ ಭಟ್ ರವರು ಇದೀಗ ಹೊಸ ಬಾ೦ಬ್ ಒ೦ದನ್ನು ಉಡುಪಿಯಲ್ಲಿ ಹೇಳುತ್ತಿರುವುದು
ಕಾಪು: ಕಾಪು ಬೀಚ್ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿಯಿಂದ ಕರಣ್