ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಪ್ರಯಾಣಿಸುತ್ತಿದ್ದ

ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ,

ಕುಂದಾಪುರ:ಏ 4: ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಗಂಗೊಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗಂಗೊಳ್ಳಿಯ ಸುಲ್ತಾನ್ ಮೊಹಲ್ಲಾ ನಿವಾಸಿ ನದೀಮ್ (27), ಗಂಗೊಳ್ಳಿಯ ಜಾಮೀಯಾ ಮೊಹಲ್ಲಾ ನಿವಾಸಿ ಮೊಹಮ್ಮದ್ ಆರೀಫ್(18), ಭಟ್ಕಳದ ಚೌಥನಿ ರಸ್ತೆ ಸಮೀಪದ ನಿವಾಸಿ ಮೊಹಮ್ಮದ್ ರಯ್ಯಾನ್ (18) ಬಂಧಿತ ಆರೋಪಿಗಳು. ಇನ್ನು

ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು. ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು. ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು,

ಉಡುಪಿ: ಮಾ,31: ಮಾ. 27ರಂದು ನಾಪತ್ತೆಯಾಗಿದ್ದ ಆಟೋರಿಕ್ಷಾ ಚಾಲಕ ಸಂಶಯಾಸ್ಪದವಾಗಿ ಸಾವನ್ನಪ್ಪಿದ್ದು, ಮೃತದೇಹವು ಬ್ರಹ್ಮಾವರ ಉಪ್ಪೂರು ಮಾಯಾಡಿ ಎಂಬಲ್ಲಿರುವ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ. ಮೂಡು ತೋನ್ಸೆ ಗ್ರಾಮದ ಮುಹಮ್ಮದ್ ಫೈಝಲ್(36) ಎಂಬುವವರು ಮಾ. 27ರಂದು ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೊರಟವರು ಬಳಿಕ ನಾಪತ್ತೆಯಾಗಿದ್ದರು. ನಂತರ ಅವರಿಗಾಗಿ ಹುಡುಕಾಟ

ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ. ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ‌ ಮನೆಗೆ ಬಾರದೆ,

ಕಾಪು:ಮಾ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಎಂದಿನಂತೆ

ಉಡುಪಿ:‘ಜ್ಞಾನದೀಪ’ ಎಲ್ಲೆಡೆ ಬೆಳಗಲೆಂದು ‘ಜ್ಞಾನಯಜ್ಞ’ಕ್ಕಾಗಿ ವಿಶೇಷವಾಗಿ ನಿರ್ಮಾಣಗೊಂಡಿರುವ ‘ಆನಂದವನ’ ಎಂಬ ನೂತನ ಪ್ರವಚನ ವೇದಿಕೆಯ ಉದ್ಘಾಟನೆಯನ್ನು ಹಾಗೂ ದೇಶ-ವಿದೇಶಗಳಲ್ಲಿ ಇರುವ ಮಠದ ಭಕ್ತರಿಗೆ ಶ್ರೀಅದಮಾರು ಮಠದ ಬಗ್ಗೆ, ಸೇವೆಗಳು ಮತ್ತು ಶಾಖೆಗಳ ಬಗ್ಗೆ ಎಲ್ಲ ಮಾಹಿತಿ ಇರುವ, ಅಲ್ಲದೆ ಮಠದ ವಿದ್ಯಾಸಂಸ್ಥೆಗಳ ವಿವರ, ವಸತಿಗೃಹಗಳ ಸಂಪರ್ಕ, ಉಡುಪಿ ಕೃಷ್ಣ