ಜನವರಿ 9ರ ಶುಕ್ರವಾರದ೦ದು ಶೀರೂರು ಮಠಾಧೀಶರಾದ ಶ್ರೀಶ್ರೀವೇದವರ್ಧನ ತೀರ್ಥ ಶ್ರೀಪಾದರ ಪುರಪ್ರವೇಶ...ಉಡುಪಿ ಶ್ರೀಕೃಷ್ಣಮಠದಲ್ಲಿ ಜನವರಿ 9ರ ಶುಕ್ರವಾರದ೦ದು ಸಪ್ತೋತ್ಸವ ಆರ೦ಭ...

ಉಡುಪಿ: ಭಾರತೀಯ ನೌಕಾಪಡೆಯ ಹಡಗುಗಳ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿದ ಆರೋಪದಲ್ಲಿ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಮಲ್ಪೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲೆಯ ರೋಹಿತ್ (29) ಹಾಗೂ ಸಂತ್ರಿ (37) ಬಂಧಿತ ಆರೋಪಿಗಳು. ಕೇಂದ್ರ ಸರ್ಕಾರ ಸ್ವಾಮ್ಯದ ಬಂದರು ಹಡಗು ಮತ್ತು ಜಲಸಾರಿಗೆ ಇಲಾಖೆಯ ಅಡಿಯಲ್ಲಿರುವ ಮಲ್ಪೆಯ

ಉಡುಪಿ:ನ. 20 ಮಂದಾರ್ತಿ ತಂಡದ ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾದರು. ಈಶ್ವರ ಗೌಡ ಮಂದಾರ್ತಿ ಎರಡನೇ ತಂಡದಲ್ಲಿ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಪ್ರದರ್ಶನವನ್ನು ಪೂರ್ಣಗೊಳಿಸಿದ ನಂತರ ತಮ್ಮ ವೇಷಭೂಷಣವನ್ನು ತೆಗೆದುಹಾಕುವಾಗ, ಅವರಿಗೆ ಇದ್ದಕ್ಕಿದ್ದಂತೆ ಅಸ್ವಸ್ಥರಾದರು. ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ನಿಧನರಾಗುವ

ಉಡುಪಿ: ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದಬಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ ಕಾರ್ಯಕ್ಷಮತೆ ಹೆಚ್ಚುತ್ತದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು

ಉಡುಪಿ: ಭಾರತದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಅವರ 108ನೇ ಜನ್ಮದಿನಾಚರಣೆಯನ್ನು ಇಂದು ಬ್ರಹ್ಮಗಿರಿಯಲ್ಲಿರುವ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್, ಉಡುಪಿ ಬ್ಲಾಕ್ ಕಾಂಗ್ರೆಸ್ ಮತ್ತು ಉಡುಪಿ ಮಹಿಳಾ ಕಾಂಗ್ರೆಸ್‌ನ ಸಹಯೋಗದೊಂದಿಗೆ ನಡೆಸಲಾಯಿತು. ಇಂದಿರಾ ಗಾಂಧಿಯವರ ನೆನಪಿನಲ್ಲಿ, ಮಹಿಳಾ ಮತ್ತು

ಉಡುಪಿಗೆ ಪ್ರಧಾನ ಮ೦ತ್ರಿಯವರ ಆಗಮನಕ್ಕಾಗಿ ಹಲವಾರು ಅಭಿವೃದ್ಧಿ ಕಾಮಗಾರಿಯನ್ನು ತರಾತುರಿಯಿ೦ದ ಉಡುಪಿಯಲ್ಲಿ ಆರ೦ಭಿಸಲಾಗಿದೆ.ಅದರೆರ೦ತೆ ಹಲವು ಸಮಸ್ಯೆಗಳು ಇದರಿ೦ದಾಗಿದೆ ಎ೦ಬುದಕ್ಕೆ ಈ ಚಿತ್ರವೇ ಪ್ರತ್ಯಕ್ಷ ಸಾಕ್ಷಿಯಾಗಿದೆ. ತೆ೦ಕಪೇಟೆ ಹಾಗೂ ಒಳಕಾಡುವಿನ ನಗರಸಭೆಯ ವಾರ್ಡಿನ ಕೊಳಚೆ ನೀರು ಹರಿಹೋಗುವ ಗೋವಿ೦ದ ಪುಷ್ಕರಣಿ ಒ೦ದನೇ ಅಡ್ಡರಸ್ತೆ(ವಿದ್ಯೋದಯ ಆ೦ಗ್ಲ ಮಾಧ್ಯಮ ರಸ್ತೆ) ಯಲ್ಲಿನ ಬಹುಮುಖ್ಯ

ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪಿ. ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್

ಉಡುಪಿ:ನ.18,ಮಲ್ಪೆ ಹನುಮಾನ್ ನಗರದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಹಂಚಿಕೆ ಮಾಡಿರುವ ಸರ್ಕಾರಿ ಭೂಮಿಯ ಗುತ್ತಿಗೆ ಒಪ್ಪಂದವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯು ಮನವಿ ಸಲ್ಲಿಸಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ

  -: 97ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಶುಭಕೋರುವ:-

ಉಡುಪಿ: ಈ ಹಿಂದೆ ನಡೆದ ಲೋಕಸಭಾ ಚುನಾವಣೆ ಹಾಗೂ ಹರಿಯಾಣ ಮತ್ತು ಮಹಾರಾಷ್ಟ್ರ ಮತ್ತೆ ಮಧ್ಯಪ್ರದೇಶದ ಚುನಾವಣೆಯ ಪಲಿತಾಂಶವನ್ನು ನೋಡಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿಯೂ ಕೂಡ ಮತಗಲ್ಲತನ ನಡೆದಿದ್ದು ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಸಾಕ್ಷಿ ಸಮೇತ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಕೂಡ ಅದನ್ನು ಪರಿಗಣಿಸದೆ ನಮಗೆ ಇನ್ನೂ

ಉಡುಪಿ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆದರ್ಶ ಚಾರಿಟೇಬಲ್​ ಟ್ರಸ್ಟ್​, ಜಿಲ್ಲಾಸ್ಪತ್ರೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೆಕ್ಷಣಾ ಟಕ, ರೆಡ್​ಕ್ರಾಸ್​ ಸಂಸ್ಥೆ ಸಹಯೋಗದಲ್ಲಿ ‘ಡಯಾಬಿಟೀಸ್​ ಮೇಳ’ವನ್ನು ನ.16ರಂದು ಬೆಳಿಗ್ಗೆ 9 ರಿಂದ 4ರವರೆಗೆ ಬೋರ್ಟ್​ ಹೈಸ್ಕೂಲ್​ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆದರ್ಶ ಆಸ್ಪತ್ರೆ ಆಡಳಿತ