ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಉಡುಪಿ : ಸುಮಾರು 1.2 ಕಿ.ಮೀ ಉದ್ದದ, 23.53 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ನಡೆಯಲಿದೆ. 18 ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಶನಿವಾರ ವಸಂತ ಮಂಟಪದಲ್ಲಿ ನಡೆದ ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕುರಿತ ಸಾರ್ವಜನಿಕ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದರು.

ಉಡುಪಿ:ದಿನಾಂಕ-18/12/2024ರ ಬೆಳಿಗ್ಗೆ 11 ಗಂಟೆಗೆ ಸರಿಯಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಕೆ.ಎಸ್. ಆರ್ ಟಿ.ಸಿ ಬಸ್ ನಿಲ್ದಾಣದಲ್ಲಿ ಇರುವ ಸಮಸ್ಯೆ ಎ ಟಿ ಎಂ ಸೌಲಭ್ಯ ಇಲ್ಲ, ಮಹಿಳೆ ಹಾಗೂ ಪುರುಷರಿಗೆ ಶೌಚಾಲಯಕ್ಕೆ ಹೋಗಲು ರೂ 10/-ತೆಗೆದುಕೊಳ್ಳುತ್ತಾರೆ. ಬಸ್ ನಿಲ್ದಾಣದಲ್ಲಿ ಕೆಲಸ ಮಾಡಲು ಕೇವಲ ಮೂರು ಮಹಿಳೆಯರನ್ನುಇಟ್ಟಿದ್ದಾರೆ. ಪುರುಷರ

ಉಡುಪಿ:ಪ್ರತಿವರ್ಷದ೦ತೆ ನಡೆಯುವ ಧನುರ್ಮಾಸ ಭಜನೆಯು ಡಿ.16ರ ಸೋಮವಾರದಿ೦ದ ಉಡುಪಿಯಲ್ಲಿ ಆರ೦ಭವಾಗಿದೆ.ಮು೦ದಿನ ತಿ೦ಗಳ ಜನವರಿಯವರೆಗೆ ನಡೆಯಲಿದೆ.ಪ್ರತಿದಿನ ಸಾಯ೦ಕಾಲ 5.30ರಿ೦ದ ಭಜನೆ ನಡೆಯಲಿದೆ.ಮಹಿಳೆಯರು ಹೆಚ್ಚಿನ ಸ೦ಖ್ಯೆಯಲ್ಲಿ ಭಾಗವಹಿಸುವ೦ತೆ ಭಜನಾ ತ೦ಡವು ವಿನ೦ತಿಸಿದೆ.

ಉಡುಪಿ:ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಯಶಪಾಲ ಸುವರ್ಣ ವಿದ್ಯಾರ್ಥಿಗಳು ಎಲ್ಲಾ ರಂಗಗಳಲ್ಲಿ ತೊಡಗಿಸಿ ಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ, ಸಾಧನೆ ಸುಲಭವಾಗುತ್ತದೆ. ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಧ್ಯಯನದಲ್ಲಿ ಮೇಲುಗೈ ಸಾಧಿಸಿದಂತೆಯೇ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ

ಉಡುಪಿ:ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ.14ರ ಶನಿವಾರದ೦ದು ಶ್ರೀದೇವಿಯ ಸನ್ನಿಧಿಯಲ್ಲಿ ಪ್ರಥಮ ಬಾರಿಗೆ ನಡೆದ ವೈಭವದ ಶತಚಂಡಿಕಾಯಾಗ ಸಂಪನ್ನ ಗೊಂಡಿತ್ತು. ಮುಂಜಾನೆ 6 ರಿಂದ ಸಮೂಹಿಕ ದೇವತಾ ಪ್ರಾರ್ಥನೆ, ಸಂಕಲ್ಪ ಪೂಜೆ ಯೊಂದಿಗೆ ಧಾರ್ಮಿಕ ಪೂಜಾ ವಿಧಾನಗಳನ್ನು ದೇವಳದ ತಂತ್ರಿಗಳಾದ ಕೆ.ಸ್. ಕೃಷ್ಣಮೂರ್ತಿ, ರಮಣ ತಂತ್ರಿ ಗಳು ಮಾರ್ಗದರ್ಶನದಲ್ಲಿ ನೂರಾರು

ಕಾಪು: ಡಿ.15: ವೈಯಕ್ತಿಕ ಕಾರಣದಿಂದ ಮನನೊಂದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಬೊಳ್ಜೆ ಎಂಬಲ್ಲಿ ರವಿವಾರ ಬೆಳಗಿನ ಜಾವ ನಡೆದಿದೆ. ಮೃತನನ್ನು ಬೊಳ್ಜೆಯ ಆದಿತ್ಯ(24) ಎಂದು ಗುರುತಿಸಲಾಗಿದೆ. ಈತ ಕಳೆದ ವರ್ಷ ಅಪಘಾತದಲ್ಲಿ ಮೃತಪಟ್ಟ ತನ್ನ ಸ್ನೇಹಿತ ಸುಕ್ಷಿತ್ ಹೆಸರಿನಲ್ಲಿ ಕ್ರಿಕೆಟ್ ತಂಡವನ್ನು ಕಟ್ಟಿದ್ದರು. ಅಲ್ಲದೆ ಪೆರಂಪಳ್ಳಿಯಲ್ಲಿ ನಿನ್ನೆ ರಾತ್ರಿ

ಉಡುಪಿ:ಪ್ರಿಯಾಂಕ ಗಾಂಧಿಯವರು ದಾಖಲೆ ಮತಗಳ ಅಂತರದಿಂದ ಜಯಗಳಿಸಿ ಲೋಕಸಭೆ ಪ್ರವೇಶಿಸಿದ ಕೂಡಲೇ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ಪಕ್ಷದ ವಿರೋಧಿ ಪಕ್ಷಗಳಿಗೆ ನಡುಕ ಉಂಟಾಗಿದೆ ನಿನ್ನೆ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಯಲ್ಲಿ ಸಂವಿಧಾನದ ಬಗ್ಗೆ ಮಾತನಾಡುತ್ತಾ ಸಂವಿಧಾನ ಅಂದರೆ ಏನು ಎಂಬುದನ್ನು

ಉಡುಪಿ:ಇ೦ದು ಗುರುವಾರ ಮುಕ್ಕೋಟಿ ದ್ವಾದಶಿಯ ವಿಶೇಷ ದಿನವಾಗಿದ್ದು ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಕೆರೆಯಬಳಿ ಶ್ರೀದೇವರ ಉತ್ಸವ ಮೂರ್ತಿಗೆ ಅಭಿಷೇಕ ಹಾಗೂ ಇನ್ನಿತರ ಧಾರ್ಮಿಕ ಪೂಜಾ ಕಾರ್ಯಕ್ರಮವು ಜರಗಿತು. ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಅಲ೦ಕಾರವನ್ನು ಮಾಡಲಾಯಿತು.ಪೂಜೆ ರಾತ್ರೆ, ತೆಪ್ಪೋತ್ಸವ,ಪಲ್ಲಕ್ಕಿ ಉತ್ಸವ ಜರಗಲಿದೆ.