ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಾರ್ಕಳ :ಮಾ, 27: ಕಾರ್ಕಳ ಕ್ಷೇತ್ರದ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಲೂರು ಉಮಿಕಲ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಕರಾವಳಿಯ ಸೃಷ್ಟಿಕರ್ತನೆಂದೆ ಕರೆಯಲ್ಪಡುವ ಶ್ರೀ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸಲು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ.(ರಿ) ಎಂಬ ಸಮಿತಿಯು ಮಾರ್ಚ್ 18ರಂದು ಅಸ್ತಿತ್ವಕ್ಕೆ

ಉಡುಪಿ: ನೂತನವಾಗಿ ಆರ೦ಭಗೊಳ್ಳಲಿರುವ ಶ್ರೀಏಕದ೦ತ ಸೇವಾ ಸಮಿತಿ ಪಣಿಯಾಡಿ ಇದರ ಉದ್ಘಾಟನಾ ಸಮಾರ೦ಭವು ಮಾರ್ಚ್ ೨೮ರ ಗುರುವಾರದ೦ದು 6.30ಕ್ಕೆ ಪಣಿಯಾಡಿಯ ಶ್ರೀಅನ೦ತಾಸನ ಶ್ರೀಲಕ್ಷ್ಮೀಅನ೦ತಪದ್ಮನಾಭ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.                                    

ಉಡುಪಿ:ಶ್ರೀ ವೆಂಕಟರಮಣ ದೇವಸ್ಥಾನ ಕಲ್ಯಾಣಪುರ ಇದರ ನಿಧಿ ಕಲಶ ಪೂರ್ವಕ ಶಿಲಾನ್ಯಾಸ ಕಾರ್ಯಕ್ರಮದ ಪೂರ್ವಭಾವಿಯಾಗಿ ತಾ.24-03-2024 ನೇ ಆದಿತ್ಯವಾರ ಇ೦ದು ವಿಶೇಷ ಸಾಂಪ್ರದಾಯಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ 5.00 ಕ್ಕೆ ಶ್ರೀ ವೀರಭದ್ರ ದೇವಸ್ಥಾನ ಸಂತೆಕಟ್ಟೆಯಿಂದ ರಜತ ಕಲಶಗಳನ್ನು ಮತ್ತು ಶಿಲಾನ್ಯಾಸದ ಶಿಲೆಗಳನ್ನು ಭವ್ಯವಾದ ಮೆರವಣಿಗೆಯಲ್ಲಿ ಶ್ರೀ ದೇವಳಕ್ಕೆ ತರುವುದರೊ೦ದಿಗೆ

ಚಿಕ್ಕಮಗಳೂರು: ಸರಳತೆಯಿಂದಲೇ ಗಮನ ಸೆಳೆಯುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ವಿಶೇಷ ವ್ಯಕ್ತಿಯೊಬ್ಬರು ದೇಣಿಗೆ ನೀಡಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ ಅವರ ಚುನಾವಣಾ ಖರ್ಚಿಗೆ ಚುರುಮುರಿ ವ್ಯಾಪಾರಿಯೊಬ್ಬರು 25,000 ರೂ ನೀಡಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ

ಉಡುಪಿ:ಶ್ರೀಅದಮಾರು ಮಠದ ಹಿರಿಯ ಯತಿಗಳಾದ ಶ್ರೀಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರ ಅನುಗ್ರಹದೊ೦ದಿಗೆ ಶ್ರೀಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಸೇವಾ ಬಳಗ, ಶ್ರೀಅದಮಾರು ಮಠ ಆಯೋಜಿಸಿರುವ 30ನೇ "ವಿಶ್ವಾರ್ಪಣಮ್ " ಕಾರ್ಯಕ್ರಮದಲ್ಲಿ ಅಯೋಧ್ಯಾವಾಸಿ ಶ್ರೀರಾಮಲಲ್ಲನ ಪ್ರತಿಷ್ಠಾ ಮತ್ತು ಮ೦ಡಲೋತ್ಸವವನ್ನು ಪೂರೈಸಿ,೬೦ಸ೦ವತ್ಸರಗಳ ಸಾರ್ಥಕವಾಗಿ ಪೂರೈಸಿ ಶ್ರೀಶ್ರೀಕೃಷ್ಣಮುಖ್ಯಪ್ರಾಣ ಸಮರ್ಪಿಸಿ ಉಡುಪಿಗೆ ಆಗಮಿಸಿರುವ

ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್‌(52) ಅವರು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿನ್ನೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು, ಮಧ್ಯಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು

ಉಡುಪಿ, ಮಾರ್ಚ್ 20: ಜಿಲ್ಲೆಯ (Udupi) ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ. ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ

ಮಲ್ಪೆ:ಮಲ್ಪೆಯ ಜಿ ಎಸ್ ಬಿ ಸಮಾಜ ಬಾ೦ಧವರ ಶ್ರೀರಾಮ ಮ೦ದಿರಕ್ಕೆ ಸೋಮವಾರದ೦ದು ಶ್ರೀಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಪೀಠಾಧಿಪತಿಗಳಾದ ಶ್ರೀಮದ್ ಶ್ರೀವಿದ್ಯಾಧೀಶ ತೀರ್ಥ ಶ್ರೀಪಾದ ವಡೇಯರ ಸ್ವಾಮಿಜಿಯವರು ಭೇಟಿ ನೀಡಿದರು. ಶ್ರೀಗಳವರನ್ನು ಮಲ್ಪೆಯ ಕಲ್ಮಾಡಿಯ ಸೇತುವೆಯ ಬಳಿಯಲ್ಲಿ ಆದರದಿ೦ದ ಸ್ವಾಗತಿ ಭವ್ಯ ಮೆರವಣಿಗೆಯಲ್ಲಿ ಶ್ರೀದೇವಸ್ಥಾನಕ್ಕೆ ಕರೆತರಲಾಯಿತು.ನ೦ತರ ಶ್ರೀಪಾದರು ಶ್ರೀರಾಮ ದೇವರಿಗೆ