ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸಾರ್ವಜನಿಕರ ಶ್ರೀಗಣೇಶೋತ್ಸವ ಕಡಿಯಾಳಿ ಗಣಪತಿಗೆ ಗುರುವಾರದ ದಿನವಾದ ಇ೦ದಿನ ಅಲ೦ಕಾರ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ

ಕಾರ್ಕಳ:ಆ. 26ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ

ಉಡುಪಿ:ದೇಶದೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು ಶ್ರೀಗೌರಿತೃತೀಯ ಹಬ್ಬವು ವಿಜೃ೦ಭಣೆಯಿ೦ದ ನಡೆಯುತಿದೆ.ಜಿ ಎಸ್.ಬಿ ಸಮಾಜಬಾ೦ಧವರ ಮನೆಯಲ್ಲಿ ಈ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಮಹದೇವ ಹಾಗೂ ಗೌರಿಯ ಭಾವಚಿತ್ರವನ್ನಿಟ್ಟು ಅದಕ್ಕೆ ಹೂವಿನಿ೦ದ ಶೃ೦ಗರಿಸಿ ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ವಾಯಿಣಪೂಜೆಯೆ೦ದೇ ಹೆಸರುವಾಸಿ.ಸುವಾಸಿನಿಯರಿಗೆ ಈ ಕಾರ್ಯಕ್ರಮ ಬಹಳ ಶ್ರೇಷ್ಠವಾಗಿದೆ. ಕಿರಿಯರು ಹಿರಿಯರಿಗೆ ವೀಳ್ಯವನ್ನು ಕೊಟ್ಟುಪೂಜಿಸಲ್ಪಟ್ಟ ತೆ೦ಗಿನಕಾಯಿ

ಉಡುಪಿ:ಸಹಕಾರ ಕ್ಷೇತ್ರದಲ್ಲಿ ಆರ್ಥಿಕ ಶಿಸ್ತು ತಂದು, ಜನರ ವಿಶ್ವಾಸದ ಜತೆಗೆ ವ್ಯವಹಾರ ಹೆಚ್ಚಳಕ್ಕೆ ಕೇಂದ್ರ ಸರಕಾರ ಕಾನೂನು ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಹೇಳಿದ್ದಾರೆ. ಅವರು ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಲಿಕೋ ಬ್ಯಾಂಕಿನ ಡೈಮಂಡ್

ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ

ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ. ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ

ಉಡುಪಿ:ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸಿಸುತ್ತಿದ್ದರು. ಅವರ ತಾಯಿ, ಪತ್ನಿ ಮತ್ತು ಒಬ್ಬ ಮಗ ಇದ್ದಾರೆ. ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದ

ಕರ್ನಾಟಕದ ಕರಾವಳಿ ಸೇರಿದ೦ತೆ ಕೇರಳವು ತೆ೦ಗಿನಕಾಯಿ ಬೆಳೆಸುವಲ್ಲಿ ಬಹಳ ಮು೦ದುವರಿದ ರಾಜ್ಯಗಳಾಗಿದ್ದು ಇದೀಗ ಈ ಬಾರಿ ತೆ೦ಗಿನಕಾಯಿ ಮಾರುಕಟ್ಟೆಯಲ್ಲಿ ದೊರಕದ೦ತಹ ಘೋರದುರ೦ತ ಸ೦ಭವಿಸಿದೆ. ಉಡುಪಿಯಲ್ಲಿ ಬೇಕಾದಷ್ಟು ತೆ೦ಗಿನಕಾಯಿ ಪಸಲಿದ್ದರೂ ಮಾರುಕಟ್ಟೆಯಲ್ಲಿ ತೆ೦ಗಿನಕಾಯಿಯೇ ಇಲ್ಲದ೦ತಹ ಪರಿಸ್ಥಿತಿ ಉದ್ಬವಿಸಿದೆ. ತೆ೦ಗಿನಕಾಯಿಗಾಗಿ ಗ್ರಾಹಕರು ಪರದಾಡುವ೦ತ ವಾತಾವರಣ ನಿರ್ಮಾಣವಾಗಿ ತೆ೦ಗಿನಕಾಯಿ ಬೆಳೆ ಇರುವ ಕರಾವಳಿಯಲ್ಲಿ ಅದರಲ್ಲೂ