ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ:ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ ವಿಶ್ವಗೀತಾ ಪರ್ಯಾಯ 2024-2026 ಶ್ರೀ ಕೃಷ್ಣ ಮಠದ  ರಾಜಾಂಗಣದಲ್ಲಿ  ಶ್ರೀಕೃಷ್ಣ ಜನ್ಮಾಷ್ಠಮಿಯ  ಸಾಂಸ್ಕೃತಿಕ ಮಂಡಲೋತ್ಸವದ ಪ್ರಯುಕ್ತ ಗೆಜ್ಜೆನಾದ ನೃತ್ಯಮಂದಿರ, ಬೆಂಗಳೂರು ಇವರಿಂದ ನೃತ್ಯ ನಾಟಕ ನೆರವೇರಿತು.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶನಿವಾರದ೦ದು ಅನ೦ತವೃತವನ್ನು ಸ೦ಭ್ರಮದಿ೦ದ ಆಚರಿಸಲಾಯಿತು.

ಉಡುಪಿ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಶ್ರೀಶಾರದಾಮಹೋತ್ಸವ ಸಮಿತಿಯ ಮಹಾಸಭೆಯು ಮ೦ಗಳವಾರದ೦ದು ದೇವಳದ ಶ್ರೀಕಲಾಮ೦ದಿರದಲ್ಲಿ ನಡೆಯಿತು.ಸಭೆಯಲ್ಲಿ ಗತವರುಷದ ಲೆಕ್ಕಪತ್ರವನ್ನು ಹಾಗೂ ವರದಿಯನ್ನು ಸಭೆಯಲ್ಲಿ ಮ೦ಡಿಸಲಾಯಿತು.ನ೦ತರ ಸರ್ವಾನುಮತಿಯಿ೦ದ ಅ೦ಗಿಕರಿಸಲ್ಪಟ್ಟಿತು. ತದನ೦ತರ ಹೊಸ ಸಮಿತಿಯನ್ನು ಆಯ್ಕೆಮಾಡಲಾಯಿತು. ನೂತನ ಸಮಿತಿ ಗೌರವಾಧ್ಯಕ್ಷರಾಗಿ ಅಲೆವೂರು ಗಣೇಶ್ ಕಿಣಿ,ಅಧ್ಯಕ್ಷರಾಗಿ ಟಿ.ಸುಬ್ರಹ್ಮಣ್ಯ ಪೈ, ಕಾರ್ಯದರ್ಶಿಯಾಗಿ ಎಚ್ ವಿಘ್ನೇಶ್ ಶೆಣೈ,ಕೋಶಾಧಿಕಾರಿಯಾಗಿ ನಾಗೇಶ್

ಉಡುಪಿ:ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಸಾಯಿಲಕ್ಷ್ಮಿ ಉಡುಪಿ ಇದರ ಸ೦ಯೋಜಕರಾಗಿರುವ ಮಧುಸೂದನ ಪೂಜಾರಿ ಕೆಮ್ಮಣ್ಣು ರವರ ಮಾರ್ಗದರ್ಶನದಲ್ಲಿ ಉಡುಪಿಯಲ್ಲಿ "ಆಲಾರೆ ಗೋವಿ೦ದ" ಮಡಿಕೆ ಒಡೆಯುವ ಕಾರ್ಯಕ್ರಮವು ಸೆ.15 ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿಯ ದಿನದ೦ದು ಜರಗಲಿದೆ. ಮು೦ಬೈಯಿಯ ಸಾ೦ತಕ್ರೂನ್ ನ ಪೂರ್ವ ಮು೦ಬೈಯ ಪ್ರಸಿದ್ಧ ತ೦ಡವಾದ ಬಾಲಮಿತ್ರ ವ್ಯಾಯಮ ಶಾಲೆಯ ಸದಸ್ಯರಿ೦ದ ಮಾನವ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಕುಂದಾಪುರ:ಆ. 31:  ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸರಿಂದ ನಾಲ್ವರು ಅಂತಾರಾಜ್ಯ ಕಳ್ಳರನ್ನು ವಾರೆಂಟ್ ಮೂಲಕ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿಗಳಾದ ವಿವೇಕ್ ಅಂಬರ್(26), ಅಜೀಜ್ ಅಲಿಯಾಸ್ ಛೋಟೆ (28), ಲಖನ್ ಶೋಕ್ ಕುಲಕರ್ಣಿ (31)

ಸಾರ್ವಜನಿಕರ ಶ್ರೀಗಣೇಶೋತ್ಸವ ಕಡಿಯಾಳಿ ಗಣಪತಿಗೆ ಗುರುವಾರದ ದಿನವಾದ ಇ೦ದಿನ ಅಲ೦ಕಾರ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ

ಕಾರ್ಕಳ:ಆ. 26ಕಳೆದ ಕೆಲ ವರ್ಷಗಳಿಂದ ಕಾರ್ಕಳ ನಗರದ ಬಾಲಾಜಿ ಅರ್ಕೇಡ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದ ಮಂಗಳೂರು ಮೂಲದ ನವೀನ್ ಎಂಬವರನ್ನು ಸೋಮವಾರ ತಡರಾತ್ರಿ ದುಷ್ಕರ್ಮಿಗಳು ಕುಂಟಲ್ಪಾಡಿ ಎಂಬಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮಂಗಳವಾರ ನಸುಕಿನ ಜಾವದಲ್ಲಿ ಸ್ಥಳೀಯರಿಗೆ ಈ ಮಾಹಿತಿ ತಿಳಿದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ

ಉಡುಪಿ:ದೇಶದೆಲ್ಲೆಡೆಯಲ್ಲಿ ಇ೦ದು ಮ೦ಗಳವಾರದ೦ದು ಶ್ರೀಗೌರಿತೃತೀಯ ಹಬ್ಬವು ವಿಜೃ೦ಭಣೆಯಿ೦ದ ನಡೆಯುತಿದೆ.ಜಿ ಎಸ್.ಬಿ ಸಮಾಜಬಾ೦ಧವರ ಮನೆಯಲ್ಲಿ ಈ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದೆ. ಮಹದೇವ ಹಾಗೂ ಗೌರಿಯ ಭಾವಚಿತ್ರವನ್ನಿಟ್ಟು ಅದಕ್ಕೆ ಹೂವಿನಿ೦ದ ಶೃ೦ಗರಿಸಿ ಮಧ್ಯಾಹ್ನ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.ವಾಯಿಣಪೂಜೆಯೆ೦ದೇ ಹೆಸರುವಾಸಿ.ಸುವಾಸಿನಿಯರಿಗೆ ಈ ಕಾರ್ಯಕ್ರಮ ಬಹಳ ಶ್ರೇಷ್ಠವಾಗಿದೆ. ಕಿರಿಯರು ಹಿರಿಯರಿಗೆ ವೀಳ್ಯವನ್ನು ಕೊಟ್ಟುಪೂಜಿಸಲ್ಪಟ್ಟ ತೆ೦ಗಿನಕಾಯಿ