....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ಉಡುಪಿ: ಬ್ರಹ್ಮಾವರ ತಾಲೂಕಿನ ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ಅವರು ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಶರಣಾದರು. ಬ್ರಹ್ಮಾವರ ಕ್ರಾಸ್‌ ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು

ಉಡುಪಿ:ಫೆ.24:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರ ಮ೦ಗಳವಾರದ೦ದು ಶ್ರೀಮನ್ಮಹಾರಥೋತ್ಸವವು ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಅದ್ದೂರಿಯಿ೦ದ ಜರಗಿತು. ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನಡೆಯಲಿದೆ. ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ,

ಉಡುಪಿ:ಕರ್ಣಾಟಕ ಬ್ಯಾಂಕಿನ ಉಡುಪಿ ವಲಯ ಕಚೇರಿ ವತಿಯಿಂದ ಬ್ಯಾಂಕಿನ 102ನೇ ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಜಿಲ್ಲಾ ಆಸ್ಪತ್ರೆ ರಕ್ತ ನೀಧಿ ಕೇಂದ್ರ ಮತ್ತು ಜಿಲ್ಲಾ ಆಸ್ಪತ್ರೆ ಎನ್.ಸಿ.ಡಿ ವಿಭಾಗ ಮತ್ತು ಗಾಂಧಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉಡುಪಿಯ ಅಂಬಾಗಿಲಿನಲ್ಲಿರುವ ಕರ್ನಾಟಕ

ಉಡುಪಿ:ಫೆ.20:ಪಣಿಯಾಡಿ ಶ್ರೀ ಅನಂತಾಸನ ಶ್ರೀ ಲಕ್ಷ್ಮೀಅನಂತಪದ್ಮನಾಭ ದೇವಸ್ಥಾನದಲ್ಲಿ ಫೆ. 24ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ. ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರ ಸಲಹೆಯನ್ವಯ ಫೆ. 21ರಿಂದ 26ರ ತನಕ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ಫೆ. 21ರ ಸಂಜೆ ಅಂಕುರಾರೋಹಣ, ಫೆ. 22ರ ಬೆಳಗ್ಗೆ ಕಲಶಾಭಿಷೇಕ, ಧ್ವಜಾರೋಹಣ,

ಉಡುಪಿ: ಫೆ. 15: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದ್ದು ಇ೦ದು ಭಾನುವಾರದ೦ದು ಶ್ರೀದೇವರಿಗೆ ಹೋಮಹವನದೊ೦ದಿಗೆ ಧ್ವಜಾರೋಹಣದೊ೦ದಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅ೦ಗವಾಗಿ ಹಮ್ಮಿಕೊಳ್ಳಲಾದ ಸಾ೦ಸ್ಕೃತಿಕ ಕಾರ್ಯಕ್ರಮಕ್ಕೆ ಶ್ರೀಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯರವರು ಹಾಗೂ ಪ್ರಸನ್ನ ಆಚಾರ್ಯರವರು ದ್ವೀಪಪ್ರಜ್ವಲಿಸುವುದರೊ೦ದಿಗೆ

ಉಡುಪಿ:ಫೆ. 13, ಉಡುಪಿಯಲ್ಲಿ ಆಸ್ತಿ ತೆರಿಗೆ ಪಾವತಿಯಲ್ಲಿ ಯೂನಿಯನ್ ಬ್ಯಾಂಕ್ ಸೀಲ್ ದುರ್ಬಳಕೆ ಆರೋಪದ ಮೇಲೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಅಪರಾಧದಲ್ಲಿ ಭಾಗಿಯಾಗಿರುವ ಆಸ್ತಿಯನ್ನು ವಶಪಡಿಸಿಕೊಳ್ಳಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಯಿತು. ಫೆಬ್ರವರಿ 12 ರಂದು ಉಡುಪಿಯ ರಾಜಾಂಗಣ ಪ್ರದೇಶದ ಯೂನಿಯನ್

ಉಡುಪಿ: ಫೆ. 13: ಶ್ರೀ ಅನಂತೇಶ್ವರ ದೇಗುಲದಲ್ಲಿ ಫೆ.14ರಿಂದ ಫೆ.21ರ ವರೆಗೆ ಶಿವರಾತ್ರಿ ಮಹೋತ್ಸವ ಹಾಗೂ ವಾರ್ಷಿಕ ರಥೋತ್ಸವ ಜರಗಲಿದೆ. ಫೆ.14ರ ರಾತ್ರಿ ಬಲಿ, ಅಂಕುರಾರೋಪಣ, ಫೆ.15ರ ಮಹಾ ಶಿವರಾತ್ರಿಯಂದು ಧ್ವಜಾರೋಹಣ, ಕಲಶಾಭಿಷೇಕ, ಮಧ್ಯಾಹ್ನ ಮಹಾ ಪೂಜೆ, ರಾತ್ರಿ ಶಿವರಾತ್ರಿ ಪೂಜೆ, ಮಹಾರಂಗಪೂಜೆ, ಫೆ.16ರಿಂದ ಫೆ.18 ವರೆಗೆ ಪ್ರತಿದಿನ ಪ್ರಧಾನ