ಉಡುಪಿ: ನ.30: ನಕ್ಸಲ್ ವಿಕ್ರಮ್ಗೌಡ ಎನ್ಕೌಂಟರ್ ನಕಲಿ ಅಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಎನ್ಕೌಂಟರ್ನ ನ್ಯಾಯಸಮ್ಮತತೆಯನ್ನು ಅನುಮಾನಿಸಬೇಡಿ ಎಂದು ಅವರು ಜನರನ್ನು ಒತ್ತಾಯಿಸಿದರು. ಉಡುಪಿ ಜಿಲ್ಲಾ ಗೃಹ ಕಚೇರಿಯಲ್ಲಿ ಶನಿವಾರ ಮಾತನಾಡಿದ ಸಚಿವರು, ಘಟನೆಯ
ಉಡುಪಿ: ಉಡುಪಿ ತುಳುಕೂಟದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ನ.30ರಂದು ‘ತುಳು ಮಿನದನ- 2024’ ನಡೆಯಲಿದೆ ಎಂದು ತುಳುಕೂಟ ಉಡುಪಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿ ಪ್ರೆಸ್ ಕ್ಲಬ್ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುಕೂಟವು ಈ ಬಾರಿ ಮಂಗಳೂರು ವಿವಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ
ಮಲ್ಪೆ: ದಿವಂಗತ ಕಲ್ಮಾಡಿ ಕೃಷ್ಣಪ್ಪ ಸಾಹುಕಾರ್ ಅವರ ಸುಪುತ್ರ ಭಾಸ್ಕರ್ ಮರ್ಚೆಂಟ್ ಕಲ್ಮಾಡಿ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಭಾಸ್ಕರ್ ಕಲ್ಮಾಡಿ ಇವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಕಿದಿಯೂರು
ಉಡುಪಿ:ನ,25. ನಗರ ಸಭೆಯ ಮಾಜಿ ಅಧ್ಯಕ್ಷರಾದ ದಿ . ಮಲ್ಪೆ ಸೋಮಶೇಖರ್ ಭಟ್ ರವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಇತ್ತೀಚಿಗೆ ನೆಡೆಯಿತು. ಜನ ಸಂಘ ಹಾಗೂ ಬಿಜೆಪಿ ಮುಖಂಡ ರಾದ ದಿ .( ಸೋಮಣ್ಣ ) ಮಲ್ಪೆ ಸೋಮಶೇಖರ್ ಭಟ್ ಈ ಹಿಂದೆ ಉಡುಪಿ ನಗರ ಸಭೆಯ ಅಧ್ಯಕ್ಷರಾಗಿ ಸೇವೆ
ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಮುಖಂಡ ಕಾರ್ಕಳದ ಶ್ರೀಕಾಂತ್ ಶೆಟ್ಟಿ ಎಂಬುವವರ ಮೇಲೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲು ಆಗಿದೆ. ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್ ಮಾಡಿದ್ದಾರೆ . ಎಂಬ
ಕಾರ್ಕಳ: ಪೀತಬೈಲಿನಲ್ಲಿ ಡಿ.18ರಂದು ನಡೆದ ನಕ್ಸಲ್ ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಚುರುಕುಗೊಂಡಿದೆ. ವಿಕ್ರಂಗೌಡನ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಗುಂಡು ತಗಲಿ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆಗೆ ಸಂಬಂಧಿಸಿ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಕಾರ್ಕಳ ಡಿವೈಎಸ್ಪಿ ಅರವಿಂದ್ ಕಳಗುಜ್ಜಿ ನೇತೃತ್ವದಲ್ಲಿ ತನಿಖೆ
ಉಡುಪಿ:ಕೇಂದ್ರದ ಮೋದಿ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಸುಳ್ಳು ಭರವಸೆಗಳು ಮತ್ತು ಕೇವಲ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸುವುದು ಈ ಎಲ್ಲ ಕಾರಣಗಳಿಂದ ಕಂಗೆಟ್ಟ ಮತದಾರರು ಕಾಂಗ್ರೆಸ್ ಪಕ್ಷದ ಸರಕಾರ ತಮಗೆ ನೀಡಿದಂತಹ ಗ್ಯಾರಂಟಿ ಯೋಜನೆಗಳಿಂದ ಸಂತುಷ್ಟರಾಗಿ ತಮಗೆ ಆಸರೆಯಾಗಿ ನಿಂತ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಮೂರು
ಉಡುಪಿ:ನ.23,ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವನ್ನು ಗುರುತಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಬ್ರಹ್ಮಗಿರಿ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಗೆಲುವನ್ನು ಸಂಭ್ರಮಿಸಿದರು. ಪಕ್ಷವು ತನ್ನ ಅಭ್ಯರ್ಥಿಗಳ ಯಶಸ್ಸನ್ನು ಆಚರಿಸಿತು-ಸಿ.ಪಿ. ಶಿಗ್ಗಾಂವ್ನಿಂದ ಯೋಗೇಶ್ವರ್, ಚನ್ನಪಟ್ಟಣದಿಂದ ಅನ್ನಪೂರ್ಣ ತುಕಾರಾಂ ಮತ್ತು ಕರ್ನಾಟಕದ ಸಂಡೂರಿನಿಂದ ಯಾಸಿರ್ ಪಠಾಣ್,
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಪೀತಬೈಲ್ ಎಂಬಲ್ಲಿ ನಡೆದ ನಕ್ಸಲ್ ಮುಖಂಡ ವಿಕ್ರಂ ಗೌಡನ ಎನ್ ಕೌಂಟರ್ ಪ್ರಕರಣದ ತನಿಖೆಯ ಕುರಿತಾಗಿ ಘಟನೆ ನಡೆದ ಸ್ಥಳದ ನಿವಾಸಿ ಜಯಂತ್ ಗೌಡ ಅವರನ್ನು ಹೆಬ್ರಿ ಪೊಲೀಸರು ವಿಚಾರಣೆಗೆ ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಸ್ಥರು ವಿರೋಧಿಸಿ ಠಾಣೆಗೆ
ಉಡುಪಿ: ನಗರದ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಭೀಕರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ ಸಾಕ್ಷಿಗಳ ವಿಚಾರಣೆ ಮುಂದೂಡಲಾಗಿದೆ. ಅ.24ರಂದು ನ್ಯಾಯಾಲಯವು ನ.20ರಂದು 1