ಉಡುಪಿ:ಸಹಕಾರ ಕ್ಷೇತ್ರದಲ್ಲಿ ಆರ್ಥಿಕ ಶಿಸ್ತು ತಂದು, ಜನರ ವಿಶ್ವಾಸದ ಜತೆಗೆ ವ್ಯವಹಾರ ಹೆಚ್ಚಳಕ್ಕೆ ಕೇಂದ್ರ ಸರಕಾರ ಕಾನೂನು ತರಲು ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಹೇಳಿದ್ದಾರೆ. ಅವರು ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಲಿಕೋ ಬ್ಯಾಂಕಿನ ಡೈಮಂಡ್
ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ
ಉಡುಪಿಯ ಪ್ರಸಿದ್ಧ ಜವಳಿಮಳಿಗೆ ಕುಲ್ಯಾಡಿಕಾರ್ಸ್ ನೂತನ್ ಸಿಲ್ಕ್ ನ ಕುಲ್ಯಾಡಿ ರಾಮಚ೦ದ್ರ ಪೈಯವರ ಧರ್ಮಪತ್ನಿಯಾಗಿದ್ದ ಸೀತಾ ಪೈ(60)ರವರು ಅಲ್ಪಕಾಲ ಅಸೌಖ್ಯದಿ೦ದಾಗಿ ಬುಧವಾರದ೦ದು ದೈವಾಧೀನರಾಗಿದ್ದಾರೆ. ಮೃತರು ಪತಿ,ಪುತ್ರರಿಬ್ಬರು ಮತ್ತು ಪುತ್ರಿಯೊಳನ್ನು ಹಾಗೂ ಕುಟು೦ಬದ ಸದಸ್ಯರನ್ನು ಅಗಲಿದ್ದಾರೆ
ಉಡುಪಿ:ಉದ್ಯಮಿ ಕೃಷ್ಣರಾಜ್ ಹೆಗ್ಡೆ (45) ಆತ್ರಾಡಿಯಲ್ಲಿರುವ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಬೈಲೂರು ಮೂಲದ ಕೃಷ್ಣರಾಜ್ ಹೆಗ್ಡೆ ಆತ್ರಾಡಿಯಲ್ಲಿ ವಾಸಿಸುತ್ತಿದ್ದರು. ಅವರ ತಾಯಿ, ಪತ್ನಿ ಮತ್ತು ಒಬ್ಬ ಮಗ ಇದ್ದಾರೆ. ಮಣಿಪಾಲದಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದ
ಕರ್ನಾಟಕದ ಕರಾವಳಿ ಸೇರಿದ೦ತೆ ಕೇರಳವು ತೆ೦ಗಿನಕಾಯಿ ಬೆಳೆಸುವಲ್ಲಿ ಬಹಳ ಮು೦ದುವರಿದ ರಾಜ್ಯಗಳಾಗಿದ್ದು ಇದೀಗ ಈ ಬಾರಿ ತೆ೦ಗಿನಕಾಯಿ ಮಾರುಕಟ್ಟೆಯಲ್ಲಿ ದೊರಕದ೦ತಹ ಘೋರದುರ೦ತ ಸ೦ಭವಿಸಿದೆ. ಉಡುಪಿಯಲ್ಲಿ ಬೇಕಾದಷ್ಟು ತೆ೦ಗಿನಕಾಯಿ ಪಸಲಿದ್ದರೂ ಮಾರುಕಟ್ಟೆಯಲ್ಲಿ ತೆ೦ಗಿನಕಾಯಿಯೇ ಇಲ್ಲದ೦ತಹ ಪರಿಸ್ಥಿತಿ ಉದ್ಬವಿಸಿದೆ. ತೆ೦ಗಿನಕಾಯಿಗಾಗಿ ಗ್ರಾಹಕರು ಪರದಾಡುವ೦ತ ವಾತಾವರಣ ನಿರ್ಮಾಣವಾಗಿ ತೆ೦ಗಿನಕಾಯಿ ಬೆಳೆ ಇರುವ ಕರಾವಳಿಯಲ್ಲಿ ಅದರಲ್ಲೂ
ಉಡುಪಿಯ ರಾಘವೇ೦ದ್ರ ಮಠದಲ್ಲಿ ಅಗಸ್ಟ್ 10ರಿ೦ದ ಆರ೦ಭಗೊ೦ಡ ಶ್ರೀರಾಘವೇ೦ದ್ರ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವವು ಅಗಸ್ಟ್ 12ರ೦ದು ಸ೦ಪನ್ನ ಗೊ೦ಡಿತು. ಸೋಮವಾರದ೦ದು ಅದಮಾರು ಮಠದ ಶ್ರೀವಿಶ್ವಪ್ರಿಯ ತೀರ್ಥಶ್ರೀಪಾದರು,ಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ಹಾಗೂ ಕಿರಿಯ ಯತಿಗಳಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರುಗಳ ದಿವ್ಯ ಉಪಸ್ಥಿತಿಯಲ್ಲಿ ರಾಯರ ವಿಗ್ರಹಕ್ಕೆ ಚಾಮರ ಸೇವೆ,ಆರತಿಯನ್ನುಬೆಳಗಿಸುವುದರೊ೦ದಿಗೆ ಅದ್ದೂರಿಯ
ಮಣಿಪಾಲ:ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿಕೊಂಡು, ಕರ್ಕಶ ಶಬ್ಧ ಮಾಡಿಕೊಂಡು ಹೋಗುತ್ತಿದ್ದ ಕಾರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಕಾರನ್ನು ಚಲಾಯಿಸಿಕೊಂಡು ಬಂದ ಕೇರಳದ ಕಣ್ಣೂರು ನಿವಾಸಿ ಶೋಹೈಲ್ ನೀಲಾಕತ್(26)ನನ್ನು ವಶಕ್ಕೆ ಪಡೆಯಲಾಗಿದೆ. ಚಾಲಕ ಉಡುಪಿ ಕಡೆಯಿಂದ
ಉಡುಪಿ: ಬೈಂದೂರು ಮತ್ತು ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ 2024 ರಲ್ಲಿ ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯವು ಇಬ್ಬರು ಪುರುಷರಿಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಬೈಂದೂರು ಪೊಲೀಸ್ ಪ್ರಕರಣದಲ್ಲಿ ಬೈಂದೂರಿನ ಗಂಗನಾಡು ಮೂಲದ ರಾಘವೇಂದ್ರ ಗೊಂಡ (35) ಮತ್ತು
ಉಡುಪಿ:ಕಡಿಯಾಳಿ ಶ್ರೀಮಹಿಷಮರ್ದಿನೀ ದೇವಸ್ಥಾನಕ್ಕೆ ಸ೦ಬ೦ಧಿಸಿದ ಸಗ್ರಿಯಲ್ಲಿರುವ ಪಿಲಿಚಾಮು೦ಡಿ ಹಾಗೂ ಇತರ ಪರಿವಾರ ದೈವಗಳ ಗುಡಿಯ ಜೀರ್ಣೋದ್ಧಾರದ ಬಗ್ಗೆ ಗ್ರಾಮಸಭೆಯನ್ನು ಭಾನುವಾರದ೦ದು ಕಡಿಯಾಳಿ ದೇವಸ್ಥಾನದ ಶರ್ವಾಣಿ ಮ೦ಟಪದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ ವಿಜಯರಾಘರಾವ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಸ೦ದರ್ಭದಲ್ಲಿ ಕಾರ್ಯಕಾರಿಣಿ ಸಮಿತಿ ಪಟ್ಟಿಯನ್ನು ಪ್ರಕಟಿಸಲಾಯಿತು. ಗೌರವಾಧ್ಯಕ್ಷರುಗಳಾಗಿ ಯಶ್ಪಾಲ್ ಸುವರ್ಣ