.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಉಡುಪಿ: ಬಹುಕೋಟಿ ತೆರಿಗೆ ಪಡೆಯುತ್ತಿರುವ ನಗರ ಸಭೆ. ತೆರಿಗೆ ಕಟ್ಟಲು ನಗರಸಭೆ ಯ ಎದುರುಗಡೆನೇ ಮತ್ತೆ ಲ್ಯಾಪ್ ಟ್ಯಾಪ್ ಪ್ರಿಂಟರ್ ಮೂಲಕ  ತೆರಿಗೆ ಕಟ್ಟುವ ರಶೀದಿ ನೀಡುವ ವ್ಯವಸ್ಥೆ ಕಲ್ಪಿಸಿದ್ದು, ಮತ್ತೆ ಇಲ್ಲಿ ಈ ಹಿಂದೆ ನಡೆದ ತೆರಿಗೆ ವಂಚನೆ ಪ್ರಕರಣ ಕೂಡ ಈ  ಪ್ರದೇಶದಲ್ಲಿ ಕುಳಿತವರಿಂದಲೇ ಆಗಿದೆ. ತೆರಿಗೆ

ಉಡುಪಿ: ಗುಜ್ಜಾಡಿ ಸ್ವರ್ಣ ಜುವೆಲರ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕರಾದ ದಿ. ಗುಜ್ಜಾಡಿ ನರಸಿಂಹ ನಾಯಕ್ ಅವರ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ಗುಜ್ಜಾಡಿ ನರಸಿಂಹ ನಾಯಕ್ ಅವರ ನೆನಪುಗಳು ಕೃತಿಯ ಬಿಡುಗಡೆ ಸಮಾರಂಭ ಜುಲೈ 25ರಂದು ಬೆಳಿಗ್ಗೆ 10.30ಕ್ಕೆ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ನಡೆಯಲಿದೆ ಎಂದು

ಉಡುಪಿ: ನಮ್ಮ ದೇಶದ ವಿದ್ಯಾರ್ಥಿಗಳು ಇಂದು ಕೇಂದ್ರ ಸರ್ಕಾರದ ವಿರುದ್ಧ ಭವಿಷ್ಯದ ವಿದ್ಯಾರ್ಥಿಗಳ ಬಗ್ಗೆ ನೀಟ್ ಪ್ರಶ್ನೆ ಪತ್ರಿಕೆ ಹಗರಣದ ಬಗ್ಗೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ಕೇಂದ್ರ ಒತ್ತಾಯಿಸಿದರು. ಪ್ರತಿಭಟನೆ ಮಾಡಿದ ಬಿಜೆಪಿ ವಿದ್ಯಾರ್ಥಿಗಳನ್ನು ಹೊಡೆದು ಓಡಿಸುವ ಕೆಲಸ ಮಾಡಿರುವುದು ಖಂಡನೀಯ. ಈ ಬಿಜೆಪಿಯ ಕೇಂದ್ರ

ಉಡುಪಿ: ಕುಂಜಾರುಗಿರಿ ಶ್ರೀದುರ್ಗೆಯ ಸನ್ನಿಧಾನದಲ್ಲಿ ಶ್ರೀ ಅದಮಾರು ಕಿರಿಯ ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಶ್ರೀಬಾಣತೀರ್ಥ ಶ್ರೀಉಮಾಮಹೇಶ್ವರ ಸನ್ನಿಧಿಯ ಜೀರ್ಣೋದ್ಧಾರದ ಸೇವಾಪತ್ರದ ಭಾನುವಾರದ೦ದು ಅನಾವರಣ ಮಾಡಿದರು. ಜೀರ್ಣೋದ್ಧಾರ ಪ್ರಕ್ರಿಯೆ ನಿಮಿತ್ತ ಪ್ರತೀ ಭಾನುವಾರದಂದು ನಡೆಯಲಿರುವ ಸುತ್ತಮುತ್ತಲಿನ ಪರಿಸರ ಶುಚಿತ್ವ ಕಾರ್ಯಕ್ರಮಕ್ಕೆ ಶ್ರೀಪಾದರು ಚಾಲನೆ ನೀಡಿ ಮನೋ ನಿಯಮಕರಾದ ರುದ್ರ ದೇವರ

ಉಡುಪಿ:ಜು.19,ಉಡುಪಿ, ಕಾಪು, ಮಣಿಪಾಲ ಹಾಗೂ ಕಾರ್ಕಳ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಡುಪಿ ಸಮೀಪದ ಪಿತ್ರೋಡಿ ಉದ್ಯಾವರ ನಿವಾಸಿ ವಿಜಯ ಪೂಜಾರಿ (36), ಕುಕ್ಕುಂದೂರು ನಿವಾಸಿ ಪಿ. ಎ. ಮೊಹಮ್ಮದ್ ಸಮ್ಮಾಸ್ (24), ಹಾಗೂ ಕಾರ್ಕಳದ ಮಿಯಾರು ನಿವಾಸಿ

Udup: Ajay Purushotham Shetty participated in Vichar Yatra 2026 – Mock Youth Parliament at Satyagraha Mandap, Gandhi Darshan, Rajghat, where he interacted with students, delegates and young leaders from across the country on the themes

ಉಡುಪಿ ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169ಎ ಈ ಈ ರಸ್ತೆಗೆ ತಾಗಿಕೊಂಡಿರುವ ಜಯಲಕ್ಷ್ಮಿ ಸಿಲ್ಕ್ ಎಂಬ ದೊಡ್ಡಮಟ್ಟದ ಬಟ್ಟೆಯ ಮಾರಾಟ ಮಳಿಗೆ ಇದ್ದು.ಕೇವಲ ಇವರಿಗೆ ವ್ಯಾಪಾರಕ್ಕಾಗಿ ಮಾತ್ರ ನಮ್ಮ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಯಶ್ಪಾಲ್ ಸುವರ್ಣ ಮತ್ತು ಅಂದು ಉಡುಪಿ ನಗರಸಭೆಯ

ಉಡುಪಿ :ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಮಟಪಾಡಿ ಗ್ರಾಮದ ನಿವಾಸಿಯೊಬ್ಬರ ಅಪ್ರಾಪ್ತ ಪುತ್ರ ಬ್ರಹ್ಮಾವರ ಸರ್ಕಾರಿ ಬೋರ್ಡ್ ಹೈಸ್ಕೂಲ್‌ನಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಜೂನ್ 1ರಂದು

ಉಡುಪಿ: ಮನೆಯಿಂದ ಓಡಿಹೋಗಿದ್ದ ಐವರು ಅಪ್ರಾಪ್ತ ವಯಸ್ಕರನ್ನು ರೈಲ್ವೇ ಟಿಕೆಟ್ ಪರೀಕ್ಷಕಿ (ಟಿಟಿಇ) ಹಾಗೂ ರೈಲ್ವೇ ರಕ್ಷಣ ಪಡೆ (ಆರ್‌ಪಿಎಫ್) ಸಿಬಂದಿಯ ಸಮಯಪ್ರಜ್ಞೆ, ಜಾಗರೂಕತೆ ಮತ್ತು ತ್ವರಿತ ಕ್ರಮದಿಂದ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಗುರುವಾರ ರಕ್ಷಿಸಲಾಗಿದೆ. ಜು.1ರಂದು ಮಂಗಳೂರು–ಮುಂಬಯಿ ಮಾರ್ಗದ ಮತ್ಸ್ಯಗಂಧ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾರಕೂರು ಮತ್ತು ಉಡುಪಿ ನಡುವೆ

ಪತಂಜಲಿ ಯೋಗ ಸಮಿತಿ ಉಡುಪಿ, ಪಣಿಯಾಡಿ ಕಕ್ಷೆಯವರಿಂದ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರ, ಪಣಿಯಾಡಿಯಲ್ಲಿ 12 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ಕಕ್ಷೆಯ ಪ್ರಥಮ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷರಾಗಿ  ನಾರಾಯಣ ಮಡಿ, ಮುಖ್ಯ ಅತಿಥಿಗಳಾಗಿ ವೇದಮೂರ್ತಿ  ಕೆ.ರಾಘವೇಂದ್ರ ಭಟ್, ನ್ಯಾಯವಾದಿ  ಕೆ. ಆರ್. ರಾಮಚಂದ್ರ ಅಡಿಗ, ಪತಂಜಲಿ