...ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 126ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಮ೦ಗಳವಾರದ೦ದು ದೀಪ ಪ್ರಜ್ವಲಿಸುವುದರೊ೦ದಿಗೆ ಅದ್ದೂರಿಯ ಚಾಲನೆ...

ಮಲ್ಪೆ: ದ್ವೈತ ಮತ ಸಂಸ್ಥಾಪಕ ಆಚಾರ್ಯ ಮಧ್ವರ ಭಕ್ತಿಗೆ ಒಲಿದುಬಂದ ಕೃಷ್ಣನಿಂದಾಗಿ ಉಡುಪಿಗೆ ಹೆಸರು ಬಂದಿದ್ದು, ದ್ವಾರಕೆಯಿಂದ ಹಡಗಿನ ಮೂಲಕ ಉಡುಪಿಗೆ ಬರುವ ಮುನ್ನ ನೆಲೆಯಾದ ಮಲ್ಪೆ ಕೂಡಾ ಪವಿತ್ರವಾಗಬೇಕು. ನಮ್ಮೆಲ್ಲರ ಬದುಕಿಗೆ ದೀಪಸ್ತಂಭವಾಗಬೇಕು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಆಶಿಸಿದರು. ಮಲ್ಪೆ

ಉಡುಪಿ: ಗೌಡ ಸಾರಸ್ವತ ಬ್ರಾಹ್ಮಣ ಯುವಕ ಮಂಡಳಿ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪ ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ "ಉತ್ಕರ್ಷ" ಏಳು ದಿನಗಳ ಬೇಸಿಗೆ ಶಿಬಿರವು ಮೇ 4 ರಿಂದ 10 ವರೆಗೆ ಜರಗಿತು. ಮುಖ್ಯ ಅತಿಥಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಗೌರವಾಧ್ಯಕ್ಷ ವಿಶ್ವನಾಥ ಶೆಣೈ

ಉಡುಪಿ: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ಆದೇಶವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯುವ ಮೂಲಕ ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಇಸ್ಲಾಮೀಕರಣಗೊಳಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆ ಜಾತಿ ಮತ

ಉಡುಪಿ:ಶ್ರೀಕೃಷ್ಣ ಪರಿಸರ ಪ್ರತಿಷ್ಠಾನ (ರಿ.) ಮಲ್ಪೆ ಇದರ ವತಿಯಿಂದ, ಉಡುಪಿಯ ಶ್ರೀಕೃಷ್ಣಾಪುರ ಮಠ, ಶ್ರೀಅದಮಾರು ಮಠ, ಶ್ರೀಪಲಿಮಾರು ಮಠ, ಶ್ರೀಪೇಜಾವರ ಮಠ, ಶ್ರೀಸೋದೆ ವಾದಿರಾಜ ಮಠದ ಶ್ರೀಪಾದಂಗಳವರ ಸಂಕಲ್ಪದಂತೆ, ಹಾಗೂ ಶ್ರೀಶ್ರೀ ಈಶಪ್ರಿಯತೀರ್ಥರ ನೇತೃತ್ವದಲ್ಲಿ ಶ್ರೀಕೃಷ್ಣನು ಮಧ್ವರ ಭಕ್ತಿಗೆ ಒಲಿದು ಕಾಣಿಸಿಕೊಂಡು ಅವರ ಕೈ ಸೇರಿದ ಮಲ್ಪೆಯ ಕಡಲತೀರದ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ನಡೆಯಲಿದ್ದು, ಇದರ ಪ್ರಯುಕ್ತ ಬೃಹತ್ ವಸ್ತು ಪ್ರದರ್ಶನ ಮಳಿಗೆ ಹಾಗೂ ಮನೋರಂಜನಾ ಆಟಗಳಿಗೆ ಇಂದು‌ ಚಾಲನೆ ನೀಡಲಾಯಿತು. ಹಿರಿಯ ಕಾಂಗ್ರೆಸ್ ನಾಯಕಿ ಸರಳಾ

ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ ಹಾಗೂ ನೇಮೋತ್ಸವಕ್ಕೆ ಅದ್ದೂರಿಯ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮವು ಶುಕ್ರವಾರದ೦ದು ಜರಗಿತು. ಪರ್ಯಾಯ ಶ್ರೀಕೃಷ್ಣಮಠದ ಪರ್ಯಾಯ ಶ್ರೀವೇದವರ್ಧನ ಶ್ರೀಪಾದರು ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವರ ಭಾವಚಿತ್ರಕ್ಕೆ ಆರತಿಯನ್ನು ಬೆಳಗಿಸುವುದರೊ೦ದಿಗೆ ಅದ್ದೂರಿಯ ಚಾಲನೆಯನ್ನು ನೀಡಿದರು. ಶ್ರೀನಾಗಬ್ರಹ್ಮ ಮತ್ತು ಪಿಲಿಚಾಮು೦ಡಿ ಪರಿವಾರ ದೈವಗಳ ಪುನ:ಪ್ರತಿಷ್ಠೆ