ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಕಾರ್ಕಳ:ಜೂ.12,ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಜೂನ್ 12 ರಂದು ಸಂಭವಿಸಿದೆ. ಖಾಸಗಿ ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾವೊಂದು ಇದ್ದಕ್ಕಿದ್ದಂತೆ ಬಸ್‌ನ

ಉಡುಪಿ: ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ಮಾಂಬೆಟ್ಟು ಎಂಬಲ್ಲಿ ಸರಕಾರದ ಉಚಿತ ಅನ್ನ ಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ದಾಸ್ತಾನು ಇಟ್ಟಿರುವ ಆರೋಪದಲ್ಲಿ ಓರ್ವನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ. ವಾಸುದೇವ ಪ್ರಭು(56) ಬಂದಿತ ಆರೋಪಿ. ಈತನಿಗೆ ಸೇರಿದ ಪ್ರಭು ಜನರಲ್ ಸ್ಟೋರ್ ನಲ್ಲಿ ಸರಕಾರದ ಉಚಿತ ಅನ್ನಭಾಗ್ಯ

ಉಡುಪಿ:ಮೊನ್ನೆ ಬೆಂಗಳೂರಿನಲ್ಲಿ ನಡೆದ ದುರಂತ ಖಂಡಿತವಾಗಿಯೂ ಎಲ್ಲರನ್ನು ದುಃಖ ಭರಿತರನ್ನಾಗಿ ಮಾಡಿದೆ ಆದರೆ ಈ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ದುಃಖದ ನಡುವೆ ತಮ್ಮ ರಾಜಕೀಯ ಇಚ್ಛಾ ಶಕ್ತಿ ಹಾಗೂ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿರುವುದು ನಮ್ಮೆಲ್ಲರ ದೊಡ್ಡ ದುರಂತ. ಇವರು ಅಧಿಕಾರಕ್ಕಾಗಿ ಯಾವ ಮಟ್ಟಕ್ಕೂ ಇಳಿಯುತ್ತಾರೆ. ಕೇವಲ

ಉಡುಪಿ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾ ಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಉದ್ಘಾಟನಾ ಸಮಾರ೦ಭವು ಮೇ.30ರಿ೦ದ ಜೂನ್ 4ರವರೆಗೆ ಜರಗಲಿದ್ದು ಆ ಪ್ರಯುಕ್ತವಾಗಿ ನೂತನವಾಗಿ ನಿರ್ಮಿಸಲಾದ "ಶ್ರೀವ್ಯಾಸ ಸಭಾಭವನ" ವನ್ನು ಮೇ.31ರ ಶನಿವಾರದ೦ದು ಶ್ರೀಕಾಶೀ ಮಠದ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದ೦ಗಳವರ ದಿವ್ಯ ಕರಕಮಲಗಳಿ೦ದ

ಉಡುಪಿ:ಜೂ.01. ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೂ-ಹಣ್ಣು ಹ೦ಪಲುಗಳಿಂದ ವಿಶೇಷ ಅಲಂಕಾರ ನಡೆಸುವುದರೊ೦ದಿಗೆ ಹಾಗೂ ಸಂಜೆ 5 ಗಂಟೆಗೆ ಪುರಾಣ ಪ್ರಸಿದ್ಧ

ಉಡುಪಿ: ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ,

ಕಲ್ಯಾಣಪುರ: ಶ್ರೀಕ್ಷೇತ್ರ ಶ್ರೀ ವೆಂಕಟರಮಣ ದೇವಸ್ಥಾನವು ಕರಾವಳಿ ಕರ್ನಾಟಕ ರಾಜ್ಯದ ಉಡುಪಿಯಿಂದ ಸುಮಾರು ಆರು ಕಿಮೀ ದೂರದಲ್ಲಿರುವ ಕಲ್ಯಾಣಪುರ ಗ್ರಾಮದಲ್ಲಿದೆ. ‘ಸುವರ್ಣ’ ನದಿಯ ದಡದಲ್ಲಿ ಶ್ರೀ ವೆಂಕಟರಮಣ ದೇವರು ಪ್ರತಿಷ್ಠಿತರಾಗಿದ್ದಾರೆ. ಈ ದೇವಸ್ಥಾನವು ಸುಮಾರು 500 ವರ್ಷಗಳ ಇತಿಹಾಸವನ್ನು ಹೊಂದಿದೆ ಮತ್ತು ಜಿಎಸ್‌ಬಿ ಸಮುದಾಯಕ್ಕೆ ಸೇರಿದ 18 ಪೇಟೆ ದೇವಸ್ಥಾನಗಳಲ್ಲಿ

ಕಲ್ಯಾಣಪುರ ದಿನಾ೦ಕ 25-05-2025 ರಿಂದ 04-06-2025 ರ ತನಕ ಜರಗಲಿರುವ ಪುನರ್ ಪ್ರತಿಷ್ಠಾ ಮಹೋತ್ಸವಕ್ಕೆ ಅಗತ್ಯ ಇರುವ ದೇವಳದ ವಿನಿಯೋಗಕ್ಕೆ ಬೇಕಾದ ದಿನಸಿ ಹಾಗೂ ತರಕಾರಿಗಳ ಪಟ್ಟಿಯನ್ನು ನೀಡಲಾಗಿದೆ. ಭಕ್ತಾದಿಗಳಿಂದ ದಿನಾ೦ಕ 25-05-2025 ರವಿವಾರ ನಡೆಯಲಿರುವ ಹೊರೆ ಕಾಣಿಕೆಯಲ್ಲಿ ಈ ಕೆಳಗಿನ ಸಾಮಗ್ರಿಗಳನ್ನು ಸಾದರ ಪೂರ್ವಕವಾಗಿ ಸ್ವೀಕರಿಸಲಾಗುವುದು:- ದಿನಸಿ ಸಾಮಗ್ರಿಗಳು:- ಉದ್ದಿನಬೇಳೆ ಹುಳಿ ತೊಗರಿಬೇಳೆ ಕಡಲೆಬೇಳೆ ಹೆಸರುಬೇಳೆ ಬಿಳಿ ಕಡಲೆ ಕೆಂಪು

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಇ೦ದು ಗುರುವಾರದ೦ದು ಮಾಡಲಾಗಿರುವ ಅಲ೦ಕಾರದ ಸು೦ದರ ನೋಟ

ಕಲ್ಯಾಣಪುರ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಕಟ್ಟಡದ ಕಾಮಗಾರಿಯು ಬಿರುಸಿನಿ೦ದ ನಡೆಯುತ್ತಿದೆ. ಮೇ.25ರಭಾನುವಾರದ೦ದು ಈ ಕಾರ್ಯಕ್ರಮದ ಹೊರೆಕಾಣಿಕೆ ಸಮರ್ಪಣೆಯ ಕಾರ್ಯಕ್ರಮವು ಊರ-ಪರವೂರ ಭಕ್ತಾಭಿಮಾನಿಗಳಿ೦ದ ನಡೆಯಲಿದ್ದು ಈಗಾಗಲೇ ಈ ಕಾರ್ಯಕ್ರಮ ಸಿದ್ದತೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಕ್ಕೆ ತೆರಳುವ ಮುಖ್ಯದ್ವಾರದಿ೦ದ ದೇವಸ್ಥಾನದವರೆಗೆಗೂ ತಗಡಿನ