BREAKING NEWS > |
ಉಡುಪಿ:ಶ್ರೀಕೃಷ್ಣಮಠಕ್ಕೆ ಶುಕ್ರವಾರದ೦ದು ಭಾರತಸರಕಾರದ ವಿತ್ತಸಚಿವೆಯಾಗಿರುವ ಶ್ರೀಮತಿ ನಿರ್ಮಲ ಸೀತಾರಾಮನ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.
ಬೆಂಗಳೂರು:ಮೇ 20. ಕೇಂದ್ರ ಸರಕಾರವು ರಾಜ್ಯದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಮೇ 22ರಿಂದ ಅವರನ್ನು ರಾಜ್ಯ ಸರಕಾರಿ ಸೇವೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ. ಗೃಹ ರಕ್ಷಕ ದಳದ
ಬೆಳಗಾವಿ: ಅಥಣಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬಿಜೆಪಿಯ ಮಹೇಶ್ ಕುಮಠಳ್ಳಿ ವಿರುದ್ಧ ಗೆಲುವು ಸಾಧಿಸಿದ್ದಾರೆ. ಟಿಕೆಟ್ ನಿರಾಕರಿಸುವ ಬಿಜೆಪಿ ನಿರ್ಧಾರದಿಂದ ಸವದಿ ಅಸಮಾಧಾನಗೊಂಡು ಕಾಂಗ್ರೆಸ್ ಸೇರಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಿಂಗಾಯತ ನಾಯಕರಾದ ಜಗದೀಶ್ ಶೆಟ್ಟರ್
ಆಕ್ಲೆಂಡ್: ವೇಗಿ ಹೆನ್ರಿ ಶಿಪ್ಲಿ ಭರ್ಜರಿ ಐದು ವಿಕೆಟ್ ಕಬಳಿಸುವ ಮೂಲಕ ಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ ಅಮೋಘ ಜಯ ತಂದುಕೊಟ್ಟಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 198 ರನ್ಗಳಿಂದ ಸೋಲು ಅನುಭವಿಸಿದ್ದು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಹಿನ್ನಡೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲ ಪಕ್ಷಗಳು ತಮ್ಮದೇ ರೀತಿಯಲ್ಲಿ ಪ್ರಚಾರ ಕಾರ್ಯವನ್ನು ಜೋರಾಗಿ ನಡೆಸುತ್ತಿವೆ. ಈ ಮಧ್ಯೆ ಅರ್ಕಾವತಿ ಡಿನೋಟಿಫಿಕೇಷನ್ ಹಗರಣ ಮತ್ತೆ ಸದ್ದುಮಾಡುತ್ತಿದೆ. ಚುನಾವಣೆ ಹೊತ್ತಲಿ ಅರ್ಕಾವತಿ ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಸರ್ಕಾರದ ನಡುವೆ
ಮೈಸೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಹುಡುಕಾಟದಲ್ಲಿದ್ದಾರೆ. ಈ ವೇಳೆ ಅನೇಕ ನಿವೃತ್ತ ಅಧಿಕಾರಿಗಳು ಚುನಾವಣೆಯಲ್ಲಿ ತಮ್ಮ ರಾಜಕೀಯ ಭವಿಷ್ಯ ಪರೀಕ್ಷಿಸಲು ಮುಂದಾಗಿದ್ದಾರೆ. ಆದರೆ, ಮಾಜಿ ಐಪಿಎಸ್ ಅಧಿಕಾರಿಗಳಾದ ಎಚ್ ಟಿ ಸಾಂಗ್ಲಿಯಾನ ಮತ್ತು
ಕಾಸರಗೋಡು, ಫೆ 11. ಹುಟ್ಟು ಹಬ್ಬದ ದಿನದಂದೇ ಚೂಡಿಧಾರ್ನ ಶಾಲ್ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಮಂಜೇಶ್ವರ ತೂಮಿನಾಡಿನಲ್ಲಿ ನಡೆದಿದೆ. ತೂಮಿನಾಡಿನ ರಂಜನ್ ಎಂಬವರ ಪತ್ನಿ ಜಯಶೀಲ (22) ಮೃತಪಟ್ಟವರು. ತೂಮಿನಾಡುನಲ್ಲಿರುವ ಬೇಕರಿಯೊಂದರ ಕಾರ್ಮಿಕೆಯಾಗಿದ್ದು, ಎಂದಿನಂತೆ
ಬೆಂಗಳೂರು: ರಾಜ್ಯದ ಆರ್ಥಿಕವಾಗಿ ಹಿಂದುಳಿದ ಜನರು ವಸತಿಗಾಗಿ ನಿವೇಶನ ಪಡೆಯಲು ಸುಲಭವಾಗುವಂತೆ ಈಗಿರುವ ಭೂ ಕಂದಾಯ ಕಾನೂನನ್ನು ಸರಳೀಕರಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಯಲಹಂಕ ತಾಲ್ಲೂಕಿನ ಅಗ್ರಹಾರ ಪಾಳ್ಯದಲ್ಲಿ ಇಂದು ಆಯೋಜಿಸಲಾಗಿದ್ದ ವಸತಿ
ಗಾಂಧಿನಗರ: 2013 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಾದಿತ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುಜರಾತ್ನ ಗಾಂಧಿನಗರದ ನ್ಯಾಯಾಲಯವು 2013 ರ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, 2013ರಲ್ಲಿ