ಬೆಂಗಳೂರು, ಆಗಸ್ಟ್ 04: ಮಹಿಳೆಯರಿಗಾಗಿ ‘ಋತುತಾರೆ’ ಎಂಬ ಹೊಸ ಯೋಜನೆಯೊಂದನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷಣೆ ಮಾಡಿದ್ದಾರೆ. ಮಹಿಳೆಯರು ಮಾನಸಿಕ ಒತ್ತಡ, ಸಮಸ್ಯೆ ಅನಭವಿಸುತ್ತಿದ್ದಾರೆ. ಹೀಗಾಗಿ ಮೆನೋಪಾಸ್ ಸಂಬಂಧ ಮಹಿಳಾ ತಜ್ಞೆ ಜೋಸ್ನಾ ಅಧ್ಯಕ್ಷೆತೆಯಲ್ಲಿ ಸಮಿತಿ ರಚಿಸಿದ್ದೇವೆ. ನಟಿ ರಮ್ಯಾ ಈ
ರಾಯಚೂರು: ಬೈಕ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಯುವಕರು ಮೃತಪಟ್ಟಿರುವ ಘಟನೆ ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ನಡೆದಿದೆ. ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19), ಫಯಾಜ್( 26) ಮೃತ ದುರ್ದೈವಿಗಳು.
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು ಶುಕ್ರವಾರ ಅಮೆರಿಕದ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ ಟ್ರಂಪ್ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದಾರೆ ಎಂದು ಹೇಳಿದೆ. ಟ್ರಂಪ್, ಅಂತರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ಬಳಸಿಕೊಂಡು ಭಾರತ ಸೇರಿದಂತೆ ಅನೇಕ ದೇಶಗಳ
ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆನಂದ್ ಎಂಬುವರು ಚಿಕ್ಕಮಗಳೂರಿನ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ. ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ವಿಧವೆ ಮಹಿಳೆ ಜೊತೆ ಆನಂದ್
ಚೈಬಾಸಾ: ಜಾರ್ಖಂಡ್ನಲ್ಲಿ ಭದ್ರತಾ ಪಡೆಗಳು ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಸರಂದಾ ಅರಣ್ಯ ಪ್ರದೇಶದಲ್ಲಿ ನಡೆಸಿದ ಭೀಕರ ಎನ್ಕೌಂಟರ್ನಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಘೋಷಿಸಲಾಗಿದ್ದ ಟಾಪ್ ಲೀಡರ್ ಪತಿರಾಮ್ ಮಾಂಝಿ ಅಲಿಯಾಸ್ ಅನಲ್ ದಾ ಸೇರಿದಂತೆ 15 ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ
ಬೆಳಗಾವಿ: ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಹೊರವಲಯದಲ್ಲಿ ನಡೆದಿದೆ. ಮಂಜುನಾಥ್ ಬೈರ್ನಟ್ಟಿ(30) ಮೃತ ಬೈಕ್ ಸವಾರ. ಮೃತ ಮಂಜುನಾಥ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟ್ಟಿದ್ದರು.
ಪುರಿ: ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ,
ಮಂಡ್ಯ:ಮೇ. 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ
ಹೈದರಾಬಾದ್: ಮೇ 18: ಚಾರ್ಮಿನಾರ್ ಬಳಿ ಸಂಭವಿಸಿದ ಅಗ್ನಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿರುವ ಕುರಿತು ಮಾಹಿತಿ ಲಭ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರಜೆಗೆ ಬಂದಿದ್ದ ಮಕ್ಕಳು ಸೇರಿ ಒಂದೇ ಕುಟುಂಬದ 17 ಮಂದಿ ಸುಟ್ಟು ಕರಕಲಾಗಿದ್ದಾರೆ. ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಮುಖ್ಯಸ್ಥ
ಕೋಝಿಕ್ಕೋಡ್: ಕೇರಳ ರಾಜ್ಯದಲ್ಲಿ ಮನುಷ್ಯರ ಮೇಲೆ ಆನೆಗಳ ದಾಳಿ ಮುಂದುವರೆದಿದ್ದು, ಕೋಝಿಕ್ಕೋಡ್ನ ಕೊಯಿಲಾಂಡಿಯಲ್ಲಿ ದೇವಾಲಯದ ಉತ್ಸವಕ್ಕಾಗಿ ತಂದಿದ್ದ ಆನೆಗಳು ಇದ್ದಕ್ಕಿದ್ದಂತೆ ಓಡಲಾರಂಭಿಸಿದ ಹಿನ್ನೆಲೆಯಲ್ಲಿ 3 ಜನರು ಸಾವನ್ನಪ್ಪಿದ್ದಾರೆ. ಕೊಯ್ಲಾಂಡಿಯ ಕುರುವಂಗಾಡ್ನಲ್ಲಿರುವ ಮಣಕ್ಕುಳಂಗರ ದೇವಾಲಯದಲ್ಲಿ ನಡೆದ ಉತ್ಸವದ ಸಂದರ್ಭದಲ್ಲಿ ಆನೆಗಳು ಕೋಪಗೊಂಡು ಓಡಿಹೋದ ನಂತರ ಮೂವರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ