ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಬೆಂಗಳೂರು: ನಗರದ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೆಡಿಎಸ್ ಪ್ರಧಾನ ಕಚೇರಿ ಬಳಿಯ ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿದ್ದ ಸುಮಾರು 150 ಜಪ್ತಿ ವಾಹನಗಳಿಗೆ ಬುಧವಾರ ಬೆಳಗ್ಗೆ ಬೆಂಕಿ ಹೊತ್ತುಕೊಂಡಿದ್ದು, ಸುಟ್ಟು ಕರಕಲಾಗಿವೆ. ಕಳ್ಳತನ ಹಾಗೂ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ಮಣಿಪಾಲ: ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಣಿಪಾಲ ಪೊಲೀಸರು ಮಹಿಳೆ ಸಹಿತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಪೆರಂಪಳ್ಳಿಯ ಅರ್ಪಾಟ್‌‌ಮೆಂಟ್‌‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿನ್ವಯ ದಾಳಿ ನಡೆಸಿದ ಮಣಿಪಾಲ ಠಾಣೆಯ ಪಿ.ಐ ದೇವರಾಜ್‌ ಟಿ.ವಿ ನೇತೃತ್ವದಲ್ಲಿ ಪಿಎಸ್‌ಐ ಅನೀಲ್‌, ಎಎಸ್‌ಐ ವಿವೇಕ್‌ ಹಾಗೂ ಸಿಬ್ಬಂದಿಗಳಾದ