ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ವಾಷಿಂಗ್ಟನ್: ನಮಗೆ ಭಾರತದೊಂದಿಗೆ 'ಉತ್ತಮ ಬಾಂಧವ್ಯ' ಇದೆ, ಆದರೆ, ಆ ದೇಶದೊಂದಿಗೆ ಅವರಿಗೆ ಇರುವ 'ಏಕೈಕ ಸಮಸ್ಯೆ' ಎಂದರೆ 'ವಿಶ್ವದ ಅತಿ ಹೆಚ್ಚು ಸುಂಕ ವಿಧಿಸುವ ರಾಷ್ಟ್ರವಾಗಿರುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ. ಅಮೆರಿಕದ ಸುದ್ದಿ, ಅಭಿಪ್ರಾಯ ಮತ್ತು ವ್ಯಾಖ್ಯಾನ ವೆಬ್‌ಸೈಟ್ ಬ್ರೈಟ್‌ಬಾರ್ಟ್ ನ್ಯೂಸ್‌ಗೆ ನೀಡಿದ

ಇಸ್ಲಾಮಾಬಾದ್:ಮಾ,12.ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲಿನ ಮೇಲೆ ದಾಳಿ ನಡೆಸಿದ ಉಗ್ರರು ನೂರಾರು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿದ್ದರು. ಈ ಪೈ ಕಿ ಕಾರ್ಯಾಚರಣೆ ನಡೆಸಿರುವ ಪಾಕಿಸ್ತಾನದ ಭದ್ರತಾ ಪಡೆ 155 ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, 27 ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾ ಚರಣೆಯ ವೇಳೆ 37 ಪ್ರಯಾಣಿಕರು

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ

ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ ಎಂದು ಯುದ್ಧ ಮೇಲ್ವಿಚಾರಣಾ ಗುಂಪು ತಿಳಿಸಿದೆ, ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ

ಲಾಹೋರ್: ಹರಸಾಹಸ ಪಟ್ಟು ತನ್ನ ದೇಶದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿಕೊಂಡಿದ್ದ ಪಾಕಿಸ್ತಾನಕ್ಕೆ ಒಂದರ ಮೆಲೊಂದು ತಲೆನೋವು ಆರಂಭವಾಗುತ್ತಿದ್ದು, ಇದೀಗ ಬಾಂಬ್ ಸ್ಫೋಟ ಪ್ರಕರಣ ಹೊಸ ತಲೆನೋವಿಗೆ ಕಾರಣವಾಗಿದೆ. ಹೌದು.. ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಪಾಕಿಸ್ತಾನ ಕ್ರಿಕೆಟ್ ತಂಡ ಹೊರಬಿದ್ದ ಬೆನ್ನಲ್ಲೇ ಪಾಕಿಸ್ತಾನದಲ್ಲಿ ಉಗ್ರರು ದಾಳಿ ಮಾಡುವ ಎಚ್ಚರಿಕೆ ನೀಡಿದ್ದರು.

ಸುಡಾನ್, ಫೆಬ್ರವರಿ 27: ಸುಡಾನ್ ರಾಜಧಾನಿ ಖಾರ್ಟೌಮ್ ಹೊರವಲಯದಲ್ಲಿ ಮಿಲಿಟರಿ ವಿಮಾನವೊಂದು ಪತನಗೊಂಡಿದೆ. ಈ ವಿಮಾನ ಅಪಘಾತದಲ್ಲಿ 46 ಜನರು ಸಾವನ್ನಪ್ಪಿದ್ದಾರೆ. ವಿಮಾನ ನಿಲ್ದಾಣದಿಂದ ಹಾರುವಾಗ ವಿಮಾನ ಪತನಗೊಂಡು, ಸೇನಾ ಸಿಬ್ಬಂದಿ ಮತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಅಪಘಾತದಲ್ಲಿ ಅನೇಕ ಜನರು ಗಾಯಗೊಂಡಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ

ಲಂಡನ್: ಕ್ರೈಸ್ತ ಮತದ ಸರ್ವೋಚ್ಛ ಧಾರ್ಮಿಕ ಗುರು ಪೋಪ್ ಫ್ರಾನ್ಸಿಸ್ ಅವರ ಕಿಡ್ನಿ ವೈಫಲ್ಯವಾಗಿದ್ದು, ಅವರು ನ್ಯುಮೋನಿಯಾ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವ್ಯಾಟಿಕನ್ ಮಾಹಿತಿ ನೀಡಿದೆ. ಪೋಪ್ ಫ್ರಾನ್ಸಿಸ್ ಅವರ ಪರೀಕ್ಷೆಗಳು 'ಆರಂಭಿಕ ಮೂತ್ರಪಿಂಡ ವೈಫಲ್ಯ'ವನ್ನು ತೋರಿಸುತ್ತಿದ್ದು, ಆದಾಗ್ಯೂ ಅವರ ಆರೋಗ್ಯದ ಕುರಿತು ತೀವ್ರ ಎಚ್ಚರಿಕೆ ವಹಿಸಲಾಗಿದೆ. 88

ಬೀಜಿಂಗ್: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ ವೈರಾಣು ಪತ್ತೆಯಾಗಿದೆ. ಹೌದು.. COVID-19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ವೈರಸ್‌ನಂತೆಯೇ, ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಅಪಾಯವನ್ನು ಹೊಂದಿರುವ ಹೊಸ ಕೊರೊನಾವೈರಸ್ ಚೀನಾದಲ್ಲಿ ಪತ್ತೆಯಾಗಿದೆ. ಈ ಬಗ್ಗೆ

ವಾಷಿಂಗ್ಟನ್: ಅಮೆರಿಕ ಸೆನೆಟ್ ಡೊನಾಲ್ಡ್ ಟ್ರಂಪ್ ಅವರ ನಿಷ್ಠಾವಂತ ಕಾಶ್ ಪಟೇಲ್ ಅವರನ್ನು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (FBI) ನಿರ್ದೇಶಕರಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದೆ. ಸೆನೆಟ್‌ನಲ್ಲಿ 51-49 ಮತಗಳ ನಂತರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾಶ್ ಪಟೇಲ್ ಅವರನ್ನು ಎಫ್‌ಬಿಐನ ಒಂಬತ್ತನೇ ನಿರ್ದೇಶಕರನ್ನಾಗಿ ದೃಢಪಡಿಸಿದರು. ಪಟೇಲ್

ವಾಷಿಂಗ್ಟನ್ : ಭಾರತ ಬಳಿ ಸಾಕಷ್ಟು ಹಣ ಇರುವಾಗ , ನಾವೇಕೆ ಭಾರತಕ್ಕೆ 21 ಮಿಲಿಯನ್ ಡಾಲರ್‌ ಗಳನ್ನು ನೀಡಬೇಕು? ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಶ್ನಿಸಿದ್ದಾರೆ. ಫ್ಲೋರಿಡಾದಲ್ಲಿರುವ ತನ್ನ ನಿವಾಸ ಮಾರ್-ಎ-ಲಾಗೊದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಭಾರತಕ್ಕೆ 21 ಮಿಲಿಯನ್ ಡಾಲರ್‌ಗಳನ್ನು ಏಕೆ ನೀಡುತ್ತಿದ್ದೇವೆ? ಅವರ